ಮಂಗಳೂರು | ಸಂಘಪರಿವಾರದ ಮುಖಂಡ ಶರಣ್ ಪಂಪ್‌ವೆಲ್ ಪೊಲೀಸ್ ವಶಕ್ಕೆ

Date:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದ್ವೇಷ ಹರಡುವುದಕ್ಕೆ ಕುಖ್ಯಾತಿ ಪಡೆದಿರುವ ಸಂಘಪರಿವಾರದ ಮುಖಂಡ ಶರಣ್ ಪಂಪ್‌ವೆಲ್ ಅವರನ್ನು ಮಂಗಳೂರು ಪೊಲೀಸರು ವಶಕ್ಕೆ ತೆಗೆದುಕೊಂಡಿರುವುದಾಗಿ ವರದಿಯಾಗಿದೆ.

ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮುಸ್ಲಿಂ ಪಿಕಪ್ ಚಾಲಕ ಅಬ್ದುಲ್ ರಹಮಾನ್ ಅವರನ್ನು ದುಷ್ಕರ್ಮಿಗಳ ತಂಡವು ತಲವಾರಿನಿಂದ ದಾಳಿ ನಡೆಸಿ ಹತ್ಯೆ ನಡೆಸಿದ.‌ ಅದರ ಬೆನ್ನಲ್ಲೇ ಶರಣ್ ಪಂಪ್ ವೆಲ್ ಅವರನ್ನು ಮಂಗಳೂರು ನಗರ ಪೊಲೀಸರು ವಶಕ್ಕೆ ತೆಗೆದುಕೊಂಡಿರುವುದಾಗಿ ತಿಳಿದು ಬಂದಿದೆ.

ವಿಶ್ವ ಹಿಂದೂ ಪರಿಷತ್ ದಕ್ಷಿಣ ಪ್ರಾಂತ ಸಹ ಕಾರ್ಯದರ್ಶಿಯಾಗಿರುವ ಶರಣ್ ಪಂಪ್ವೆಲ್ ಅವರನ್ನು ಮಂಗಳೂರು ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿರುವುದಾಗಿ ತಿಳಿದು ಬಂದಿದೆ. ಈ ಬಗ್ಗೆ ಪೊಲೀಸರು ಇನ್ನಷ್ಟೇ ಹೆಚ್ಚಿನ ಮಾಹಿತಿ ನೀಡಬೇಕಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಂಗಡಿ ಮಳಿಗೆಯಲ್ಲಿ ಅಂಗನವಾಡಿ ಕೇಂದ್ರ : ತ್ಯಾಜ್ಯ-ಘಟಕವಾದ ಮಹಾತ್ಮಗಾಂಧಿ ಶಿಶುವಿಹಾರ

ಅಂಗಡಿಯೋ, ಅಂಗನವಾಡಿಯೋ ? ಒಂದೇ ಕೊಠಡಿಯಲ್ಲಿ ಗ್ಯಾಸ್-ಒಲೆ, ಗ್ಯಾಸ್ ಸಿಲಿಂಡರ್ ಹಾಗೂ ಎಳೆಯ...

ಶಿವಮೊಗ್ಗ | ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗಾಗಿ “ಓದುಗಾರಿಕೆಯ ಆಯಾಮಗಳು” ಪುಸ್ತಕ ಬಿಡುಗಡೆ

ಶಿವಮೊಗ್ಗ ಜಿಲ್ಲೆಯ ಪ್ರತಿಷ್ಠಿತ ಡಿವಿಎಸ್ ಸಂಸ್ಥೆಯ ಕನ್ನಡ ಉಪನ್ಯಾಸಕರಾದ ಶ್ರೀ ಸಂದೇಶ್...

ದ.ಕ ಜಿಲ್ಲೆಯಲ್ಲಿ ಸರಣಿ ಕೊಲೆ | ಎಸ್‌ಐಟಿ ರಚನೆ ಮಾಡುವಂತೆ ಸಿಎಂ ಸಿದ್ದರಾಮಯ್ಯಗೆ ಮಂಜುನಾಥ ಭಂಡಾರಿ ಮನವಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಸಂಘರ್ಷದಂತಹ ಪ್ರಕರಣಗಳು ಮುಂದುವರಿದಿದ್ದು, ಕೇವಲ ಕೆಲವು...

ಧಾರವಾಡ | ಹೆಣ್ಣು ಮಕ್ಕಳು ಬಸವಣ್ಣ, ಅಂಬೇಡ್ಕರ್‌ ತತ್ವಗಳನ್ನು ಅರಿತುಕೊಳ್ಳಬೇಕು: ಸಂತೋಷ್ ಲಾಡ್

ಬಸವಣ್ಣವರ ಮತ್ತು ಅಂಬೇಡ್ಕರ್ ಅವರ ತತ್ವಗಳನ್ನು ಹೆಣ್ಣು‌ ಮಕ್ಕಳು ಅರಿತುಕೊಳ್ಳಬೇಕು. ಮತ್ತು...

Download Eedina App Android / iOS

X