ಮಂಗಳೂರು | ಪಿಯುಸಿ: ತೊಕ್ಕೊಟ್ಟು ಹಿರಾ ಕಾಲೇಜಿಗೆ ಉತ್ತಮ ಫಲಿತಾಂಶ

Date:

Advertisements

2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಮಂಗಳೂರಿನ ತೊಕ್ಕೊಟ್ಟು ಸಮೀಪದ ಬಬ್ಬುಕಟ್ಟೆಯಲ್ಲಿರುವ ಹಿರಾ ಮಹಿಳಾ ಸಂಯುಕ್ತ ಪದವಿ ಪೂರ್ವ ಕಾಲೇಜು ಶೇ 92.2.%ರಷ್ಟು ಫಲಿತಾಂಶ ದಾಖಲಿಸಿದೆ.

16 ವಿದ್ಯಾರ್ಥಿನಿಯರು ಅತ್ಯುತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಕಲಾ ವಿಭಾಗದಲ್ಲಿ ಆಯಿಷ ಫಲಕ್ (563), ನಫೀಸತುಲ್ ಶಮ್ಯಾ (557) ಆಯಿಶತುಲ್ ವಫ(551), ಹಮ (543) ಹಾಗೂ ವಾಣಿಜ್ಯ ವಿಭಾಗದಲ್ಲಿ ಹಲೀಮಾ ರಿಫ(578), ಫಾತಿಮಾ ರಾಹಿಲ (554), ಫಾತಿಮತ್ ಹಾಲಾ ಅಹಮದ್ (551), ಅದೀಬ (550), ಫಾತಿಮತ್ ಶಹನ(532) ಅಯಿಷ ತನಿಷ (522), ಸಲ್ವ ಶಿರೀನ್(520) ಫಾತಿಮ ಶಿಬ(516) ಅಂಕ ಗಳಿಸಿದ್ದಾರೆ.

WhatsApp Image 2025 04 08 at 7.50.26 PM

ಇನ್ನುಳಿದಂತೆ ವಿಜ್ಞಾನ ವಿಭಾಗದಲ್ಲಿ ಮಿನ್ಹಾ (560), ರಶೀದಾ ಬೇಗಮ್ (560), ಹಲೀಮ ವಫ (551), ಸಮಹ್ ಮರಿಯಂ (546) ಅಂಕ ಗಳಿಸಿಕೊಂಡಿದ್ದಾರೆ.

Advertisements

ಇದನ್ನೂ ಓದಿ: ಶಿವಮೊಗ್ಗ | ಕುವೆಂಪು ತವರೂರಿನ ಮಗಳು ರಾಜ್ಯಕ್ಕೆ ಪ್ರಥಮ

ಪರೀಕ್ಷೆಗೆ ಹಾಜರಾಗಿದ್ದ 90 ವಿದ್ಯಾರ್ಥಿನಿಯರಲ್ಲಿ ಅತ್ಯುತ್ತಮ ಶ್ರೇಣಿ 16, ಪ್ರಥಮ ಶ್ರೇಣಿ 56, ದ್ವಿತೀಯ ಶ್ರೇಣಿ 09 ಹಾಗೂ ಇಬ್ಬರು ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಉತ್ತಮ ಫಲಿತಾಂಶಕ್ಕೆ ಕಾರಣರಾದ ವಿದ್ಯಾರ್ಥಿನಿಯರು ಮತ್ತು ಅಧ್ಯಾಪಕ ವೃಂದದವರಿಗೆ ಅಭಿನಂದನೆ ಸಲ್ಲಿಸುವುದಾಗಿ ಶಾಂತಿ ಎಜುಕೇಶನಲ್ ಟ್ರಸ್ಟ್ ಪ್ರಕಟಣೆಯ ಮೂಲಕ ತಿಳಿಸಿದೆ.

ವಾಣಿಜ್ಯ 1
WhatsApp Image 2025 04 08 at 7.50.27 PM
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X