ಮಂಗಳೂರು | ಜು.24 ರವರೆಗೆ ಕೂಳೂರು ಸೇತುವೆಯಲ್ಲಿ ಸಂಚಾರ ಸ್ಥಗಿತ

Date:

Advertisements

ಕಳೆದ ಹಲವು ದಿನದಿಂದ ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ 66ರ ಕೆಐಒಸಿಎಲ್ ಜಂಕ್ಷನ್ ಮತ್ತು ಕೂಳೂರು ಕಮಾನು ಸೇತುವೆಯ ನಡುವಿನ ಸಂಪರ್ಕದ ರಸ್ತೆ ಸಂಪೂರ್ಣ ಹಾನಿಯಾಗಿದೆ. ಈ ಸೇತುವೆ ದುರಸ್ತಿಪಡಿಸುವ ಸಲುವಾಗಿ ಜು.21ರ ರಾತ್ರಿ 8 ರಿಂದ 24ರ ಬೆಳಗ್ಗೆ 8 ರವರೆಗೆ ಈ ಸೇತುವೆಯಲ್ಲಿ ವಾಹನಗಳ ಸಂಚಾರವನ್ನು ಪೂರ್ಣವಾಗಿ ಸ್ಥಗಿತಗೊಳಿಸಲು ಎನ್‌ಎಚ್‌ಎಐ ಮುಂದಾಗಿದೆ.

ಇದನ್ನೂ ಓದಿ: ಶಕ್ತಿ ಯೋಜನೆ: ಮಹಿಳಾ ಸಬಲೀಕರಣಕ್ಕೆ ಹೊಸ ದಿಕ್ಕು

ಈ ಸೇತುವೆ ಸಾರ್ವಜನಿಕರ, ವಾಹನ ಸವಾರರ ಓಡಾಟಕ್ಕೆ ತೊಡಕಾಗಿದೆ. ಆಗಾಗ ಸಣ್ಣಪುಟ್ಟ ದುರಸ್ತಿ ಕೈಗೊಳ್ಳಲಾಗಿದ್ದರೂ ನಿರಂತರ ಮಳೆಯಿಂದಾಗಿ ರಸ್ತೆ ಮತ್ತೆ ಮತ್ತೆ ಹಾಳಾಗುತ್ತಿದೆ. ಸದ್ಯ ಡಾಮಾರೀಕರಣ ಅಸಾಧ್ಯವಾದ ಕಾರಣ ಪೇವರ್ ಬ್ಲಾಕ್‌ಗಳನ್ನು ಸರಿಪಡಿಸಲು ಮುಂದಾಗಿದೆ. ಹಾಗಾಗಿ ಸಾರ್ವಜನಿಕರು, ವಾಹನಿಗರು ಸಹಕರಿಸಬೇಕು ಎಂದು ಎನ್‌ಎಚ್‌ಎಐ ಮನವಿ ಮಾಡಿಕೊಂಡಿದೆ.

Advertisements
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X