ಮಂಗಳೂರು | ಜಾದೂ ಕಲಾವಿದ ಕುದ್ರೋಳಿ ಗಣೇಶ್‌ಗೆ ಆಂಧ್ರಪ್ರದೇಶದ ಪ್ರತಿಷ್ಠಿತ ಪ್ರಶಸ್ತಿ

Date:

Advertisements

ಆಂಧ್ರಪ್ರದೇಶದ ಇಂಡಿಯನ್‌ ಮ್ಯಾಜಿಕ್‌ ಅಸೋಸಿಯೇಷನ್‌ (ಐಎಂಎ) ಕೊಡಮಾಡುವ ಪ್ರತಿಷ್ಠಿತ ಗೋಲ್ಡನ್‌ ಮ್ಯಾಜಿಷಿಯನ್‌ ಪ್ರಶಸ್ತಿಯು ಈ ಬಾರಿ ಮಂಗಳೂರಿನ ಜಾದೂ ಕಲಾವಿದ ಕುದ್ರೋಳಿ ಗಣೇಶ್‌ ಅವರ ಮುಡಿಗೇರಿದೆ.

ಗಣೇಶ್‌ ಅವರು ಜಾದೂ ಕಲೆಯಲ್ಲಿ ಮಾಡಿರು ವಿವಿಧ ಸೃಜನಾತ್ಮಕ ಪ್ರಯೋಗಗಳನ್ನು ಗುರುತಿಸಿ ಜೀವಿತಾವಧಿಯ ಸಾಧನೆಗಾಗಿ ಈ ಪ್ರಶಸ್ತಿ ನೀಡಲಾಗಿದೆ. ರಾಷ್ಟ್ರೀಯ ಜಾದೂ ದಿನಾಚರಣೆ ಪ್ರಯುಕ್ತ ವಿಶಾಖಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಸದ (ವಿಶಾಖಪಟ್ಟಣ) ಭರತ್‌ ಮುತ್ತುಕುಮುಲಿ ಅವರು ಗಣೇಶ್‌ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ಇದನ್ನೂ ಓದಿ: ಮಂಗಳೂರು | ಕನ್ನಡ-ತುಳು ವಿದ್ವಾಂಸ ಡಾ.ವಾಮನ ನಂದಾವರ ನಿಧನ

Advertisements

ಇನ್ನು ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಗಣೇಶ್‌, “ಬದಲಾಗುತ್ತಿರುವ ಅಭಿರುಚಿಗೆ ಹೊಂದುವಂತೆ ಜಾದೂ ಪ್ರದರ್ಶನದಲ್ಲಿ ಹೊಸತನವನ್ನು ತರಬೇಕಾಗಿದೆ. ಜಾದೂ ಕಲೆಯ ಅಭಿವೃದ್ಧಿಗಾಗಿ ಈ ಕಲೆಗೆ ಸಾಂಸ್ಥಿಕ ರೂಪ ದೊರೆಯುವ ಅಗತ್ಯವಿದೆ” ಎಂದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X