ಉಡುಪಿ | ಮಟ್ಟು ಬೀಚ್ ಬಳಿ ಈಜಲು ತೆರಳಿದ್ದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು

Date:

Advertisements

ಸಮುದ್ರಕ್ಕಿಳಿದು ಈಜಾಡುತ್ತಿದ್ದ ಆರು ಮಂದಿ ವಿದ್ಯಾರ್ಥಿಗಳ ಪೈಕಿ ಓರ್ವ ನೀರಿನಲ್ಲಿ‌ ಮುಳುಗಿ ಮೃತಪಟ್ಟ ದಾರುಣ ಘಟನೆ ಕಾಪು ತಾಲೂಕಿನ ಮಟ್ಟು ಬೀಚ್ ನಲ್ಲಿ ಶನಿವಾರ ಸಂಭವಿಸಿದೆ.

ಮೃತನನ್ನು ಮಣಿಪಾಲದ ಕಾಲೇಜೊಂದರ ವಿದ್ಯಾರ್ಥಿ ಮಧ್ಯಪ್ರದೇಶ ಮೂಲದ ವೀರೂರುಲ್ಕರ್ ( 18) ಎಂದು ಗುರುತಿಸಲಾಗಿದೆ. ಮಣಿಪಾಲದಿಂದ ಮಟ್ಟು ಬೀಚ್ ಗೆ ತೆರಳಿದ್ದ ಆರು ಮಂದಿ ವಿದ್ಯಾರ್ಥಿಗಳು ಸಮುದ್ರಕ್ಕಿಳಿದು ಮೋಜು ಮಸ್ತಿಯಲ್ಲಿ ತೊಡಗಿದ್ದರು. ಇದನ್ನು ಗಮನಿಸಿದ ಸ್ಥಳೀಯರು ಈ ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿದ್ದರು. ಬಳಿಕ ವಿದ್ಯಾರ್ಥಿಗಳು ಅಲ್ಲಿಂದ ಬೇರೊಂದು ಸಮುದ್ರ ದಡಕ್ಕೆ ತೆರಳಿ ಅಲ್ಲಿ ಈಜಾಡುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಸ್ಥಳೀಯರಾದ ಆರ್ಯನ್, ಪ್ರವೀಣ್ ಮತ್ತಿತರರು ರಕ್ಷಣಾ ಕಾರ್ಯ ನಡೆಸಿದ್ದರು. ಕಾಪು ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಸರಕಾರ ದೇವದಾಸಿ ಮಹಿಳೆಯರ ಕುಟುಂಬ ಸದಸ್ಯರನ್ನು ಗಣತಿ ಪಟ್ಟಿಗೆ ಸೇರಿಸುವ ಕ್ರಮ ಸ್ವಾಗತ

"ಸರಕಾರ ಈಚೆಗೆ ದೌರ್ಜನ್ಯದ ದೇವದಾಸಿ ಪದ್ಧತಿಗೆ ಪರಿಣಾಮಕಾರಿ ಕ್ರಮ ಕೈಗೊಳ್ಳಲು ದೇವದಾಸಿ...

ಗದಗ | ತಹಸೀಲ್ದಾರ ಕಚೇರಿಗಳಲ್ಲಿ ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ ಆರೋಪ

"ಜಿಲ್ಲೆಯ ಎಲ್ಲಾ ತಾಲೂಕ ತಹಶೀಲ್ದಾರ್ ಕಚೇರಿ ಹಾಗೂ ಹೋಬಳಿಗಳಲ್ಲಿ ವೃಧ್ಯಾಪ್ಯ ವೇತನ,...

ಜನಮನ ಗೆದ್ದ ತುಮಕೂರು ದಸರಾ ಉತ್ಸವ : ಡಾ. ಜಿ.ಪರಮೇಶ್ವರ

 ತುಮಕೂರು ದಸರಾ ಉತ್ಸವವು ನಾಡಿನಾದ್ಯಂತ ಜನರ ಮನಸ್ಸನ್ನು ಗೆಲ್ಲುವ ಮೂಲಕ ಐತಿಹಾಸಿಕ...

Download Eedina App Android / iOS

X