ತುಮಕೂರು | ಈ ದಿನ.ಕಾಮ್ ಹೆಲ್ಪ್‌ಲೈನ್ ಪೋಸ್ಟರ್ ಬಿಡುಗಡೆಗೊಳಿಸಿದ ಸಚಿವ ರಾಜಣ್ಣ

Date:

Advertisements

ಈ ದಿನ ಡಾಟ್ ಕಾಮ್‌ನ ತುಮಕೂರು ಜಿಲ್ಲೆಯ ಹೆಲ್ಪ್‌ಲೈನ್ ಪೋಸ್ಟರ್ ಅನ್ನು ಸಹಕಾರ ಸಚಿವ ಕೆ. ಎನ್. ರಾಜಣ್ಣ ತಮ್ಮ ಗೃಹ ಕಚೇರಿಯಲ್ಲಿ ಸೋಮವಾರ ಬಿಡುಗಡೆ ಮಾಡಿದರು.

ಓದುಗರೇ ಕಟ್ಟಿಕೊಳ್ಳುತ್ತಿರುವ ಈ ದಿನ ಡಾಟ್ ಕಾಮ್ ಜನರ ಸಮಸ್ಯೆಗಳಿಗೆ ಧ್ವನಿಯಾಗಲು ಜಿಲ್ಲೆಗೊಂದು ಹೆಲ್ಪ್‌ಲೈನ್ ಆರಂಭಿಸಿದೆ. ನಗರ, ಸ್ಥಳೀಯ ಸಾರ್ವಜನಿಕ ಸಮಸ್ಯೆಗಳನ್ನು ಹೆಲ್ಪ್‌ಲೈನ್‌ ಸಂಖ್ಯೆ 9035053814 ಕರೆ ಮಾಡುವ ಮೂಲಕ, ಫೋಟೋ, ವಿಡಿಯೋ, ಅದಕ್ಕೆ ಸಂಬಂಧಿಸಿದ ಕಿರು ವಿವರ ಕಳಿಸಿದರೆ ಈ ದಿನ ಡಾಟ್ ಕಾಮ್‌ನಲ್ಲಿ ಪ್ರಕಟವಾಗಲಿದೆ.

ಸಹಾಯವಾಣಿಯ ಪೋಸ್ಟರ್ ಅನ್ನು ಸಹಕಾರ ಸಚಿವ ರಾಜಣ್ಣ ಬಿಡುಗಡೆ ಮಾಡಿ ಶುಭ ಹಾರೈಸಿದರು. ಇದೇ ಸಂದರ್ಭದಲ್ಲಿ ಈದಿನ ಡಾಟ್ ಕಾಮ್ ತುಮಕೂರು ಜಿಲ್ಲಾ ಸಂಯೋಜಕ ಚಂದನ್ ಡಿ. ಎನ್, ಪತ್ರಕರ್ತ ಹರೀಶ್ ಕಮ್ಮನಕೋಟೆ ಇದ್ದರು.

Advertisements
WhatsApp Image 2024 08 12 at 4.42.59 PM
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

Download Eedina App Android / iOS

X