ಮಂಡ್ಯ | ಮುಸ್ಲಿಂ ಬಾಂಧವ್ಯ ವೇದಿಕೆಯಿಂದ ನಿರ್ಮಲಾನಂದ ಸ್ವಾಮೀಜಿ ಭೇಟಿ

Date:

Advertisements

ಸಮಾಜ ನಿರ್ಮಾಣಕ್ಕೆ ಸ್ವಾಮೀಜಿಯವರ ಪಾತ್ರ ಪ್ರಸ್ತುತದಲ್ಲಿ ಬಹಳ ಅಗತ್ಯವಾಗಿದೆ. ಆ ನಿಟ್ಟಿನಲ್ಲಿ ಸ್ವಾಮೀಜಿಗಳು ಮುಂದಿನ ನಮ್ಮ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಮುಸ್ಲಿಂ ಬಾಂಧವ್ಯ ವೇದಿಕೆಯ ಅಧ್ಯಕ್ಷ ಅನೀಶ್ ಪಾಶಾ‌ ಆಹ್ವಾನಿಸಿದರು.

ಮುಸ್ಲಿಂ ಸಾಹಿತಿಗಳು, ಲೇಖಕರು, ಚಿಂತಕರು ಮತ್ತು ಸಾಧಕರ ವೇದಿಕೆ “ಮುಸ್ಲಿಂ ಬಾಂಧವ್ಯ ವೇದಿಕೆ ಕರ್ನಾಟಕ” ಇದರ ನಿಯೋಗ ರಾಜ್ಯದ ರಾಜಕೀಯ ಧಾರ್ಮಿಕ ಸಾಮಾಜಿಕ ಕ್ಷೇತ್ರಗಳಲ್ಲಿ ನಿರ್ಣಾಯಕ ಪಾತ್ರವಹಿಸುವ ಜಗದ್ವಿಖ್ಯಾತ ಮಠ ಮಂಡ್ಯ ಜಿಲ್ಲೆ ಬೆಳ್ಳೂರು ತಾಲೂಕಿನ ಆದಿಚುಂಚನಗಿರಿಯಲ್ಲಿ ನಿರ್ಮಲಾನಂದ ಸ್ವಾಮೀಜಿಯವರನ್ನು ಭೇಟಿಯಾಗಿ ಮಾತನಾಡಿದರು.

ಸಂಘಟನೆಯ ಸ್ವರೂಪದ ಬಗ್ಗೆ ಸ್ವಾಮೀಜಿ ಅಭಿಮಾನ ವ್ಯಕ್ತಪಡಿಸಿದ್ದು, “ಕರ್ನಾಟಕದಲ್ಲಿ ಮುಸ್ಲಿಂ ಬಾಂಧವ್ಯ ವೇದಿಕೆಯು ಹಿಂದೂ ಮುಸ್ಲಿಂ ಬಾಂಧವ್ಯಕ್ಕೆ ಹೊಸ ಭಾಷ್ಯ ಮುನ್ನುಡಿ ಬರೆಯಲಿದೆ” ಎಂದು ಅಭಿಮಾನದಿಂದ ಹೇಳಿದರು.

Advertisements

ಈ ನಿಯೋಗದಲ್ಲಿ ಕಾರ್ಯದರ್ಶಿ ಮುಷ್ತಾಕ್ ಹೆನ್ನಾಬೈಲ್, ಖಜಾಂಚಿ ಮುಬಾರಕ್ ಗುಲ್ವಾಡಿ, ನಜೀರ್ ಬೆಳವಾಯಿ, ರಶೀದ್ ಉಪ್ಪಿನಂಗಡಿ, ಚಮನ್ ಷರೀಫ್ ಚಿತ್ರದುರ್ಗ, ಅಬ್ದುಲ್ ಘನಿ ಮಂಡ್ಯ, ಅಬ್ದುಲ್ ರೆಹಮನ್ ಬಿದರಕುಂದಿ, ದಸ್ತಗೀರ್ ಕಲಹಳ್ಳಿ, ಇಬ್ರಾಹಿಮ್ ಸಾಹೇಬ್ ಕೋಟಾ, ಮುಜ್ಹಫರ್ ಹುಸೈನ್ ಪಿರಿಯಾಪಟ್ಟಣ, ಜಾಕೀರ್ ಹುಸೇನ್, ಎಸ್ ಕೆ ಇಬ್ರಾಹಿಮ್, ಲೋಹಾನಿ ಮಳಗಿ, ಅಶ್ರಫ್ ಕುಂದಾಪುರ, ಉಸ್ಮಾನ್ ಹೈಕಾಡಿ, ಹಕೀಮ್ ತೀರ್ಥಹಳ್ಳಿ, ಇಕ್ಬಾಲ್ ಹಾಲಾಡಿ ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X