ಮೈಸೂರು | ನೀರಿನ ಸಮಸ್ಯೆ ನಿವಾರಣೆಗೆ ಗಮನ ಹರಿಸುವಂತೆ ಅಧಿಕಾರಿಗಳಿಗೆ ಸೂಚನೆ

Date:

Advertisements

ತಿ.ನರಸೀಪುರ ತಾಲೂಕಿನ 36 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಗಮನ ಹರಿಸುವಂತೆ ಮೈಸೂರು ಜಿಲ್ಲಾ ಪಂಚಾಯಿತಿ ಸಿಇಒ ಕೆ ಎಂ ಗಾಯತ್ರಿ ಅವರು ಎಲ್ಲ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು.

ತಿ.ನರಸೀಪುರದ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಾನುವಾರುಗಳಿಗೆ ಮೇವು ಮತ್ತು ಕುಡಿಯುವ ನೀರು ಒದಗಿಸುವಂತೆ ಪಂಚಾಯಿತಿ ಅಧಿಕಾರಿಗಳಿಗೆ ಸೂಚಿಸಿದರು.

ಎಲ್ಲ ಮನೆಗಳಿಗೆ ನಲ್ಲಿ ನೀರಿನ ಸಂಪರ್ಕ ಒದಗಿಸುವ ಜಲ ಜೀವನ್ ಮಿಷನ್, ಬಡತನ ನಿರ್ಮೂಲನೆ ಮತ್ತು ಯೋಜನೆಯಡಿ ನೋಂದಾಯಿತ ಎಲ್ಲ ಜಾಬ್ ಕಾರ್ಡ್‌ ದಾರರಿಗೆ 150 ದಿನಗಳ ಕೆಲಸದ ಗ್ಯಾರಂಟಿಗಳನ್ನು ಒದಗಿಸುವ ಮನರೇಗಾ ಅನುಷ್ಠಾನ, ಸ್ವಚ್ಛ ಭಾರತ್ ಮಿಷನ್, ಮಿಷನ್ ಅಂತ್ಯೋದಯ, ರಾಷ್ಟ್ರೀಯ ನಗರ ಮತ್ತು ಗ್ರಾಮೀಣ ಜೀವನೋಪಾಯ ಕಾರ್ಯಕ್ರಮ, ಡಿಜಿಟಲ್ ಗ್ರಂಥಾಲಯದಲ್ಲಿ ಗ್ರಾಮ ಪಂಚಾಯಿತಿ ಸಾಧಿಸಿದ ಪ್ರಗತಿಯನ್ನು ಗಾಯತ್ರಿ ಪರಿಶೀಲಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಕಾಂಗ್ರೆಸ್ ಗ್ಯಾರಂಟಿಗಳು ಜನರಿಗೆ ತಲುಪದಂತೆ ಕೇಂದ್ರ ಸರ್ಕಾರದಿಂದ ಷಡ್ಯಂತ್ರ: ಪ್ರಿಯಾಂಕ್‌ ಖರ್ಗೆ ಕಿಡಿ

ಗರ್ಗೇಶ್ವರಿ ಗ್ರಾಮ ಪಂಚಾಯತ್ ಸ್ಥಾಪಿಸಿರುವ ಡಿಜಿಟಲ್ ಗ್ರಂಥಾಲಯ ಮತ್ತು ಘನತ್ಯಾಜ್ಯ ಸಂಸ್ಕರಣಾ ಘಟಕವನ್ನು ಅವರು ಪರಿಶೀಲಿಸಿದರು.

ಸಭೆಯಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸಿ.ಕೃಷ್ಣ, ಗ್ರಾಮೀಣ ಕುಡಿಯುವ ನೀರು ಸರಬರಾಜು ಸಹಾಯಕ ಕಾರ್ಯಪಾಲಕ ಎಂಜಿನಿಯರ್ ರಶ್ಮಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Download Eedina App Android / iOS

X