ಮೈಸೂರು | ಮತದಾನದ ವೇಳೆ ವ್ಯಕ್ತಿಯೋರ್ವನಿಂದ ಇವಿಎಂ ನಿಯಂತ್ರಣ ದ್ವಂಸ

Date:

ಮೈಸೂರು ನಗರ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ಬೂತ್ ಸಂಖ್ಯೆ 40ರಲ್ಲಿ ಮತದಾನ ಮಾಡಲು ಬಂದಿದ್ದ ಹೂಟಗಳ್ಳಿ ನಿವಾಸಿ ಶಿವಮೂರ್ತಿ (48) ವಿದ್ಯುನ್ಮಾನ ಮತಯಂತ್ರ (ಇವಿಎಂ) ನಿಯಂತ್ರಣ ಘಟಕ ಉಪಕರಣ ದ್ವಂಸಗೊಳಿಸಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

- Advertisement -

ಮೇ.10ರಂದು ನಡೆದ ವಿಧಾನಸಭಾ ಚುನಾವಣೆಯಲ್ಲಿ ಮತದಾನ ಮಾಡುವ ವೇಳೆ ತನ್ನ ಅಧಿಕೃತ ಗುರುತಿನ ಚೀಟಿ ತೋರಿಸಿ, ಸಹಿ ಮಾಡಿ, ಬೆರಳಿಗೆ ಶಾಯಿ ಹಾಕಿದ ಬಳಿಕ ಶಿವಮೂರ್ತಿ ಎಂಬುವವರು ಏಕಾಏಕಿ ವಿದ್ಯುನ್ಮಾನ ಉಪಕರಣವನ್ನು ಒಡೆದು ಹಾಕಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...
ಮತಯಂತ್ರ ಒಡೆದ ವ್ಯಕ್ತಿ
ಮತಯಂತ್ರ ನಿಯಂತ್ರಣ ಒಡೆದು ಹಾಕಿದ ವ್ಯಕ್ತಿ

ಶಿವಮೂರ್ತಿ ಜೊತೆಯಲ್ಲಿ ಬಂದಿದ್ದ ಪತ್ನಿ ಹಾಗೂ ಸ್ಥಳದಲ್ಲಿದ್ದ ಅಧಿಕಾರಿಗಳು ಒಮ್ಮೆಲೆ ಗಾಬರಿಗೊಂಡಿದ್ದಾರೆ. ವಿಜಯನಗರ ಪೊಲೀಸ್ ಠಾಣೆ ಅಧಿಕಾರಿಗಳು ಅವರನ್ನು ಬಂಧಿಸಿ ಕರೆದೊಯ್ದಿದ್ದಾರೆ ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ನಾಳೆ ಚುನಾವಣೆ ಫಲಿತಾಂಶ ಪ್ರಕಟ: ಮತ ಎಣಿಕೆ ಕೇಂದ್ರಗಳಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್

ಅರ್ಧ ಗಂಟೆ ತಡವಾಗಿ ವಿದ್ಯುನ್ಮಾನ ಯಂತ್ರ ಬದಲಾಯಿಸಿದ ಅಧಿಕಾರಿಗಳು ಎಂದಿನಂತೆ ಮತ ಚಲಾಯಿಸಲು ಅನುವು ಮಾಡಿಕೊಟ್ಟಿದ್ದಾರೆ.

ಮಾಸಿಕ ಅಸ್ವಸ್ತ
ಮತಯಂತ್ರ ನಿಯಂತ್ರಣ ದ್ವಂಸಗೊಳಿಸಿದ ವ್ಯಕ್ತಿಯನ್ನು ನಿಯಂತ್ರಿಸುತ್ತಿರುವ ಸಿಬ್ಬಂದಿ

ಪೊಲೀಸ್ ಅಧಿಕಾರಿಗಳು ಬಂಧಿತ ವ್ಯಕ್ತಿಯನ್ನು ತನಿಖೆಗೆ ಒಳಪಡಿಸಿದ ಬಳಿಕ ಮಾನಸಿಕ ಖಿನ್ನತೆಗೆ ಒಳಗಾಗಿರುವುದು ದೃಢಪಟ್ಟಿದೆ. ನಂತರ ಬಂಧಿತ ಶಿವಮೂರ್ತಿ ಅವರಿಗೆ ತಿಳುವಳಿಕೆ ಹೇಳಿ ಬಿಡುಗಡೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಕ್ರಷರ್ ಘಟಕದಿಂದ ಸೀತಿ ಬೆಟ್ಟದ ದೇವಾಲಯಕ್ಕೆ ಹಾನಿ: ಸ್ಥಗಿತಕ್ಕೆ ಗ್ರಾಮಸ್ಥರ ಪ್ರತಿಭಟನೆ

ತಾಲ್ಲೂಕಿನ ವೇಮಗಲ್ ಹೋಬಳಿ ಸೀತಿ ಗ್ರಾಮದ ಬಳಿ ಗೋಮಾಳ ಜಮೀನಿನಲ್ಲಿ ನಿಯಮ...

ಕೋಲಾರ | ಕೆ.ಎಸ್. ಗಣೇಶ್ ನೇತೃತ್ವದಲ್ಲಿ ಬೆಳೆದ ಸಂಘದಿಂದ ಎರಡು ಜಿಲ್ಲೆಗಳ ಪತ್ರಕರ್ತರಿಗೆ ಆರ್ಥಿಕ, ಆರೋಗ್ಯ ಹಾಗೂ ಸಾಮಾಜಿಕ ನೆರವು

ಪತ್ರಕರ್ತರ ಆರ್ಥಿಕ ಹಾಗೂ ಸಾಮಾಜಿಕ ಅಗತ್ಯಗಳಿಗೆ ಸ್ಪಂದಿಸುವ ಉದ್ದೇಶದಿಂದ ಆರಂಭಗೊಂಡಿರುವ ಕೋಲಾರ...

ಚಿಕ್ಕಮಗಳೂರು | ಸಿಎಂ ಭೇಟಿ: ಕಾಂಗ್ರೆಸ್ ಸರ್ಕಾರ ಜನಪರ ಕಾಳಜಿಗೆ ಸಾಕ್ಷಿಯಾಗಿದೆ; ಹೆಚ್.ಪಿ ಮಂಜೇಗೌಡ

ಚಿಕ್ಕಮಗಳೂರು ನಗರದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ.ಮಂಜೇಗೌಡ ಮಾತನಾಡಿ,"ಕಸ್ತೂರಿ ರಂಗನ್...

‌ಮೈಸೂರು ವಿವಿ ಸಂಜೆ ಕಾಲೇಜು: ಸಾಂಸ್ಕೃತಿಕ ಹಾಗೂ NSS ಚಟುವಟಿಕೆಗಳಿಗೆ ಚಾಲನೆ

ಮೈಸೂರು ವಿವಿ ಸಂಜೆ ಕಾಲೇಜಿನ ಪಠ್ಯೇತರ ಚಟುವಟಿಕೆಗಳ ಸಮಿತಿಯಿಂದ 2026-27ನೇ ಶೈಕ್ಷಣಿಕ...