ಮೈಸೂರು | ಜೆಎಸ್ಎಸ್ ಮಹಾವಿದ್ಯಾಪೀಠ; 1 ರಿಂದ 8ನೇ ತರಗತಿಗೆ ಅರ್ಜಿ ಆಹ್ವಾನ

Date:

ಜೆಎಸ್ಎಸ್ ಮಹಾವಿದ್ಯಾಪೀಠದ ವತಿಯಿಂದ 2023-24ನೇ ಸಾಲಿಗೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ಸುತ್ತೂರಿನ ಜೆಎಸ್ಎಸ್ ಶಾಲೆ ಮತ್ತು ವಿದ್ಯಾರ್ಥಿ ನಿಲಯದಲ್ಲಿ 1 ರಿಂದ 8 ನೇ ತರಗತಿಗೆ ಪ್ರವೇಶ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

- Advertisement -

ಇಂಗ್ಲಿಷ್ ಮಾಧ್ಯಮ (1, 5 ಮತ್ತು 8 ನೇ ತರಗತಿ) ಮತ್ತು ಕನ್ನಡ ಮಾಧ್ಯಮ (1 ರಿಂದ 8 ನೇ ತರಗತಿ) ಎರಡಕ್ಕೂ ಪ್ರವೇಶ ಪಡೆಯಬಹುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಳೇ ಮೈಸೂರು: ಮಹಿಳಾ ರಾಜಕಾರಣಕ್ಕೆ ದಿಕ್ಕು ತೋರಿದ ‘ಗುಂಡ್ಲುಪೇಟೆ...

ಹಳೇ ಮೈಸೂರು ಭಾಗದ ರಾಜಕೀಯ ಇತಿಹಾಸವನ್ನು ಗಮನಿಸಿದಾಗ, ಪುರುಷ ಪ್ರಧಾನ ರಾಜಕಾರಣದ ನಡುವೆ ತನ್ನದೇ ಆದ ಛಾಪು ಮೂಡಿಸಿದ ಮಹಿಳಾ ನಾಯಕಿಯರ ಪೈಕಿ ಕೆ.ಎಸ್. ನಾಗರತ್ನಮ್ಮ ಅವರ ಹೆಸರು ವಿಶಿಷ್ಟವಾಗಿ ಕಾಣಿಸುತ್ತದೆ. ಶಾಸಕಿಯಾಗಿ,...

ಬಡ ಯೆಮನ್ ಇಕ್ಕಳದಲ್ಲಿ ಶ್ರೀಮಂತ ಸೌದಿ: ವಿನಾಕಾರಣ ದಾಳಿ...

ಸುಮ್ಮನೆ ಇರಲಾರದ ಸೌದಿ ಅರೇಬಿಯಾ, ಬಡ ರಾಷ್ಟ್ರಗಳ ಮೇಲೆ ದಬ್ಬಾಳಿಕೆ ಮಾಡಲು ಹೋಗಿ, ಮರ್ಮಕ್ಕೆ ತಾಕುವಂತಹ ಹೊಡೆತ ತಿಂದು ಕೂತಿದೆ. ಈಗ ಸೌದಿ ಅರೇಬಿಯಾದ ನೆರವಿಗೆ ಅಮೆರಿಕಾ, ಇಸ್ರೇಲ್‌, ಪಾಕಿಸ್ತಾನ ಮತ್ತು ಟಿರ್ಕಿ...

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ದುಡಿಯುವ ವರ್ಗ, ಬಡವರು ಮತ್ತು ಸಮಾಜದ ವಂಚಿತ ವರ್ಗದ ಮಕ್ಕಳಿಗೆ ಮಾತ್ರ ಪ್ರವೇಶ ನೀಡಲಾಗುವುದು. ಅರ್ಜಿ ನಮೂನೆಗಳು ಶಾಲಾ ಕಚೇರಿ ಅಥವಾ ವೆಬ್‌ಸೈಟ್‌ನಲ್ಲಿ ಲಭ್ಯವಿರುತ್ತವೆ www.jssonline.org. ಭರ್ತಿ ಮಾಡಿದ ಅರ್ಜಿ ನಮೂನೆಯೊಂದಿಗೆ ಅಂಕಪಟ್ಟಿ, ಪಾಸ್‌ಪೋರ್ಟ್‌ ಅಳತೆಯ ಭಾವಚಿತ್ರಗಳು, ವಿದ್ಯಾರ್ಥಿ/ವಿದ್ಯಾರ್ಥಿನಿ ಮತ್ತು ಪೋಷಕರ ಆಧಾರ್ ಕಾರ್ಡ್‌, ಪಡಿತರ ಚೀಟಿ, ಜಾತಿ ಪ್ರಮಾಣಪತ್ರ ಮತ್ತು ಆದಾಯ ಪ್ರಮಾಣಪತ್ರದೊಂದಿಗೆ ಮೇ 13ರೊಳಗೆ ಸಲ್ಲಿಸಬೇಕು.

ಈ ಸುದ್ದಿ ಓದಿದ್ದೀರಾ? ಧಾರವಾಡ | ಚುನಾವಣೆ ಕಾವು; ಉಚಿತ ವಸ್ತು, ನಗದು ಸಾಗಾಟ ತಡೆಯಲು ಚೆಕ್‌ಪೋಸ್ಟ್ ಆರಂಭ

ಅರ್ಜಿ ಸಲ್ಲಿಸುವವರು ಆಡಳಿತಾಧಿಕಾರಿಗಳು, ಜೆಎಸ್ಎಸ್ ಸಂಸ್ಥೆ, ಸುತ್ತೂರು, ನಂಜನಗೂಡು, ಮೈಸೂರು-571129 ವಿಳಾಸಕ್ಕೆ ಅಂಚೆ ಮೂಲಕ ಕಳುಹಿಸಬೇಕು. ಹೆಚ್ಚಿನ ಮಾಹಿತಿಗಾಗಿ 7411486938 ಅಥವಾ 08221-232054 ಸಂಪರ್ಕಿಸಬಹುದು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಡಗು | ಸಮಾಜದ ನೋವಿಗೆ ಧ್ವನಿಯಾದ ಪತ್ರಕರ್ತನ ಬದುಕಿಗಾಗಿ ನೆರವಿನ ಮನವಿ

ಕೊಡಗು ಜಿಲ್ಲೆಯಲ್ಲಿ ಕಳೆದ ಮೂರು ದಶಕಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿ ಸಮಾಜದ ನೋವು,...

ರಾಯಚೂರು | ಅಂತರರಾಜ್ಯ ಕಳ್ಳನ ಬಂಧನ: ₹25.50 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ, ನಗದು ವಶ

ಸಿಂಧನೂರು ನಗರದ ಮನೆಗೆ ಬೀಗ ಹಾಕಿ ಹೊರಗೆ ಹೋಗಿದ್ದ ವೇಳೆ ಬೀಗ...

ಯಾದಗಿರಿ | ಗಣೇಶ ಮೆರವಣಿಗೆ ವೇಳೆ ಕಲ್ಲುತೂರಾಟ; 19 ಮಂದಿ ವಿರುದ್ಧ ಪ್ರಕರಣ ದಾಖಲು

ಗಣೇಶ ಮೂರ್ತಿ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ...

ನೀರು, ತ್ಯಾಜ್ಯ, ಬೀದಿ ನಾಯಿಗಳ ಸಮಸ್ಯೆಗೆ ಕಡಿವಾಣ: ಕಲಬುರಗಿ ನೂತನ ಮಹಾಪೌರರ ಭರವಸೆ

ನಗರದ ಮೂಲಭೂತ ಸಮಸ್ಯೆಗಳಿಗೆ ತ್ವರಿತ ಪರಿಹಾರ ಕಲ್ಪಿಸುವುದರ ಜೊತೆಗೆ ಆಡಳಿತ ವ್ಯವಸ್ಥೆಯನ್ನು...