ಕಾನೂನುಬಾಹಿರ ಚಟುವಟಿಕೆ; ಬೆಳ್ಳಂಬೆಳಗ್ಗೆ ಕರ್ನಾಟಕದ 16 ಸ್ಥಳಗಳಲ್ಲಿ ಎನ್‌ಐಎ ದಾಳಿ

Date:

ರಾಷ್ಟ್ರೀಯ ತನಿಖಾ ಸಂಸ್ಥೆಯ ಅಧಿಕಾರಿಗಳ ತಂಡವು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಹಾಗೂ ಬಂಟ್ವಾಳ ತಾಲೂಕಿನ 16 ಸ್ಥಳಗಳಲ್ಲಿ ಬೆಳ್ಳಂಬೆಳಗ್ಗೆ ಸ್ಥಳೀಯ ಪೊಲೀಸರ ನೆರವಿನಿಂದ ಶೋಧ ಕಾರ್ಯದಲ್ಲಿ ತೊಡಗಿದೆ.

- Advertisement -

ಹವಾಲಾ ಹಣಕ್ಕೆ ಸಂಬಂಧಿಸಿದ ಆರೋಪಗಳು ಮತ್ತು ದೇಶದಲ್ಲಿ ಕೋಮು ಗಲಭೆ ಸೃಷ್ಟಿಸಲು ಯತ್ನ ಆರೋಪಗಳ ಹಿನ್ನೆಲೆ ಶೋಧ ಕಾರ್ಯ ನಡೆಸುತ್ತಿದ್ದಾರೆ. ಇದೇ ಪ್ರಕರಣದ ತನಿಖೆಯ ಜಾಡು ಹಿಡಿದು ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಗೆ ಬಂದಿದ್ದ ಎನ್‌ಐಎ ಅಧಿಕಾರಿಗಳು ಬಂಟ್ವಾಳ ಮತ್ತು ಪುತ್ತೂರಿನಲ್ಲಿ ದಾಳಿ ನಡೆಸಿ ಐವರನ್ನು ವಶಕ್ಕೆ ಪಡೆದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಕರ್ನಾಟಕ ಮಾತ್ರವಲ್ಲದೆ ಕೇರಳ ಮತ್ತು ಬಿಹಾರದ ಹಲವು ಸ್ಥಳಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ದಾಳಿ ನಡೆಸಿದೆ. ಪಾಟ್ನಾದ ಫುಲ್ವಾರಿಶರೀಫ್ ಪ್ರದೇಶದಲ್ಲಿ ಹಿಂಸಾತ್ಮಕ ಮತ್ತು ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಸಂಚಿನ ಹಿನ್ನೆಲೆ ಶಂಕಿತರ ನಿವಾಸಗಳ ಮೇಲೆ ಇನ್ನೂ ದಾಳಿಗಳು ನಡೆಯುತ್ತಿವೆ.

ಈ ಸುದ್ದಿ ಓದಿದ್ದೀರಾ? ಕುಸ್ತಿಪಟುಗಳ ಮೇಲಿನ ಹಲ್ಲೆಗೆ ಕುಂಬ್ಳೆ ಬೇಸರ; ಆದಷ್ಟು ಬೇಗ ಸಮಸ್ಯೆ ಪರಿಹರಿಸಿ ಎಂದ ಕ್ರಿಕೆಟಿಗ

ಈ ಮೊದಲು, ಬಿಹಾರದ ಪಾಟ್ನಾ ಜಿಲ್ಲೆಯ ಫುಲ್ವಾರಿಶರೀಫ್ ಪೊಲೀಸ್ ಠಾಣೆಯಲ್ಲಿ ಕಳೆದ ವರ್ಷ ಜುಲೈ 12 ರಂದು ಆರಂಭದಲ್ಲಿ ದಾಖಲಾಗಿದ್ದ ಮತ್ತು ಕಳೆದ ವರ್ಷ ಜುಲೈ 22 ರಂದು ಎನ್‌ಐಎಯಿಂದ ಮರು ನೋಂದಾಯಿಸಲ್ಪಟ್ಟ ತ್ವರಿತ ಪ್ರಕರಣದಲ್ಲಿ ಆರು ಜನರನ್ನು ಬಂಧಿಸಲಾಗಿದೆ.

ಈ ವರ್ಷದ ಫೆಬ್ರವರಿ 4 ಮತ್ತು 5 ರಂದು, ಎನ್‌ಐಎ ತಂಡ ಬಿಹಾರದ ಮೋತಿಹಾರಿಯಲ್ಲಿ ಎಂಟು ಸ್ಥಳಗಳಲ್ಲಿ ಶೋಧಿಸಿ ಹತ್ಯೆಯನ್ನು ನಡೆಸಲು ಉದ್ದೇಶಿಸಿದ್ದ ಎನ್ನಲಾದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವ್ಯವಸ್ಥೆ ಮಾಡಿದ ಇಬ್ಬರನ್ನು ಬಂಧಿಸಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಬೈ ಗರ್ಬಾ ಉತ್ಸವಕ್ಕೆ ಮುಸ್ಲಿಮರ ಪ್ರವೇಶಕ್ಕೆ ನಿರ್ಬಂಧ: ತಿಲಕ, ಆಧಾರ್ ಕಾರ್ಡ್ ಹಾಗೂ ಕುಟುಂಬ ಸಮೇತ ಆಗಮನ ಕಡ್ಡಾಯ!

ಮುಂಬೈನ ಬೋರಿವಲಿಯಲ್ಲಿ ಆಯೋಜಿಸಲಾಗುತ್ತಿರುವ ಮುಂಬರುವ ನವರಾತ್ರಿ ಗರ್ಬಾ ಮತ್ತು ದಾಂಡಿಯಾ ಉತ್ಸವದಲ್ಲಿ...

ಯುಪಿ ಚುನಾವಣೆ | ಪ್ರತಿ ಕ್ಷೇತ್ರದಲ್ಲೂ ಬಿಜೆಪಿ ಮತಗಳನ್ನು 27,000 ಕಡಿತಗೊಳಿಸುತ್ತೇವೆ: ಅಖಿಲೇಶ್ ಪ್ರತಿಜ್ಞೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಸಿದ್ದತೆಯಲ್ಲಿ ತೊಡಗಿವೆ....

ಅಮೃತಸರದಲ್ಲಿ ಕಳೆದುಹೋಗಿ ಗಯಾದಲ್ಲಿ ಪತ್ತೆ; ಎಐ ತಂತ್ರಜ್ಞಾನದ ನೆರವಿನಿಂದ ಕುಟುಂಬವನ್ನು ಸೇರಿದ ವ್ಯಕ್ತಿ

ಪಂಜಾಬ್‌ನಿಂದ ದಾರಿ ತಪ್ಪಿ 1,200 ಕಿಲೋಮೀಟರ್‌ಗೂ ಹೆಚ್ಚು ದೂರದ ಬಿಹಾರ ತಲುಪಿದ್ದ...