ಉಡುಪಿ | ಪಡುಬಿದ್ರಿ ವಿವಾಹಿತ ಮಹಿಳೆ ನಾಪತ್ತೆ; ಪ್ರಕರಣ ದಾಖಲು

Date:

Advertisements

ಉಡುಪಿ ಜಿಲ್ಲೆಯ ಪಡುಬಿದ್ರಿ ಸಮೀಪ ಪೂನಾ ಮೂಲದವರಾಗಿದ್ದು, ಉಚ್ಚಿಲ ಬಡಾ ಗ್ರಾಮದ ಅಬ್ದುಲ್ ಅಜೀಜ್ ಅವರನ್ನು ವಿವಾಹವಾಗಿದ್ದ ಅಯಿಷಾ(33) ಅವರು ನವೆಂಬರ್‌ 26ರಂದು ಮನೆಬಿಟ್ಟು ಹೋದವರು ಮರಳಿ ಮನಗೆ ಬಾರದೆ ನಾಪತ್ತೆಯಾಗಿರುವುದಾಗಿ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ತನ್ನ ಮಗ ಹಾಗೂ ಗಂಡನೊಂದಿಗೆ ಗಲ್ಫ್ ರಾಷ್ಟ್ರದಲ್ಲಿದ್ದು, ಕಳೆದ 6 ತಿಂಗಳಿನಿಂದ ಅವರು ಬಡಾ ಗ್ರಾಮದಲ್ಲಿದ್ದರು. ತಾಯಿಯನ್ನು ಕರೆದುಕೊಂಡು ಅಬ್ದುಲ್ ಅಜೀಜ್ ಅವರು ನವೆಂಬರ್‌ 26ರಂದು ಮಣಿಪಾಲದ ಆಸ್ಪತ್ರೆಗೆ ಹೋಗಿ ಮರಳಿ ಬರುವ ವೇಳೆ ಅಯಿಷಾ ಮನೆಯಲ್ಲಿ ಇರಲಿಲ್ಲ.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಕನ್ನಡ ಹೋರಾಟಗಾರ ಇಲಿಯಾಜ್‌ರಿಗೆ ʼನಮ್ಮ ಹೆಮ್ಮೆಯ ಕರ್ನಾಟಕ ರತ್ನʼ ಪ್ರಶಸ್ತಿ

Advertisements

ಕಾಣೆಯಾದ ಅಯಿಷಾ ಅವರ ಚಹರೆ : ಬಿಳಿ ಮೈಬಣ್ಣ ಹೊಂದಿದ್ದು, ಮುಖದಲ್ಲೊಂದು ಮಚ್ಚೆಯಿದೆ. ಕನ್ನಡಕವನ್ನು ಧರಿಸುತ್ತಾರೆ. 5.2 ಅಡಿ ಎತ್ತರವಿದ್ದು, ಬುರ್ಖಾ ಧರಿಸಿದ್ದ ಅವರು ಮರಾಠಿ, ಹಿಂದಿ, ಇಂಗ್ಲಿಷ್ ಹಾಗೂ ಬ್ಯಾರಿ ಭಾಷೆಯನ್ನು ಮಾತಾಡುತ್ತಾರೆ. ಅವರ ಬಗ್ಗೆ ಯಾರಿಗಾದರೂ ಸುಳಿವು ಲಭ್ಯವಾದಲ್ಲಿ ಪಡುಬಿದ್ರಿ ಪೊಲೀಸ್ ಠಾಣೆ(0820 2555452)ಯನ್ನು ಸಂಪರ್ಕಿಸಲು ಪೊಲೀಸರು ತಿಳಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X