ಪಾಂಡವಪುರ | ಕ್ಯಾತನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಶಾಂತಮ್ಮ ಅವಿರೋಧ ಆಯ್ಕೆ

Date:

Advertisements

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ, ಕ್ಯಾತನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿದ್ದ ಆಯುಷ್ಯರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಅಧ್ಯಕ್ಷೆಯಾಗಿ ಶಾಂತಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಈ ಹಿಂದಿನ ಅಧ್ಯಕ್ಷರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಮಂಗಳವಾರ ನಿಗದಿಯಾದ ಚುನಾವಣೆ ವೇಳೆ ಬೇರೆ ಯಾರೂ ನಾಮಪತ್ರ ಸಲ್ಲಿಸದ ಕಾರಣ ಅವಿರೋಧ ಆಯ್ಕೆಯನ್ನು ಚುನಾವಣೆ ಅಧಿಕಾರಿ ರಮ್ಯ ಪ್ರಕಟಿಸಿದರು.

IMG 20241127 WA0010

ನೂತನ ಅಧ್ಯಕ್ಷೆ ಶಾಂತಮ್ಮ ಮಾತನಾಡಿ, “ಶಾಸಕರ ನೇತೃತ್ವದಲ್ಲಿ ಈಗಾಗಲೇ ಹಲವು ಅಭಿವೃದ್ದಿಯ ಕಾರ್ಯ ನೆಡೆಯುತ್ತಿದೆ. ಅವರ ಮಾರ್ಗದರ್ಶನದಲ್ಲಿ ಮುಂದಿನ ದಿನಗಳಲ್ಲಿ ಗ್ರಾಮದ ಅಭಿವೃದ್ಧಿಗೆ ಎಲ್ಲ ಸದ್ಯಸರ ಜೊತೆಗೂಡಿ ಒಕ್ಕೂಟ ಮತ್ತು ರಾಜ್ಯ ಸರ್ಕಾರದ ಅನುದಾನವನ್ನು ಸದ್ಬಳಕೆ ಮಾಡಿಕೊಂಡು ಗ್ರಾಮದ ಅಭಿವೃದ್ಧಿಗೆ ಹೆಚ್ಚಿನ ವೇಗವನ್ನು ಕಲ್ಪಿಸಲಾಗುವುದು” ಎಂದು ಭರವಸೆ ನೀಡಿದರು.

Advertisements

ಬೆಂಬಲಿಗರು ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಸಂಭ್ರಮಿಸಿದರು.

ಇದನ್ನು ಓದಿದ್ದೀರಾ? ಮದ್ದೂರು | ಮುಂದಿನ ರಾಜ್ಯ ರಾಜಕಾರಣದಲ್ಲಿ ರೈತ ಸಂಘ ಸಕ್ರಿಯ ಪಾತ್ರವಹಿಸಲಿದೆ ; ಬಡಗಲಪುರ ನಾಗೇಂದ್ರ

ಈ ಸಂದರ್ಭದಲ್ಲಿ ನೂತನ ಅಧ್ಯಕ್ಷರ ಸುಪುತ್ರರಾದ ಮಂಜುನಾಥ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಚೌವಾಣ್, ಕೆ ಪಿ ಯೋಗರಾಜ್ ಕ್ಯಾತನಹಳ್ಳಿ, ನಟರಾಜ್ ಗೌಡಪ್ಪ, ತುಳಸಿದಾಸ್, ರವಿ ಕುಮಾರ್, ನಯನ, ದಿನೇಶ್ ಮಲ್ಲಿಗೆರೆ, ರಾಜು, ಪುನೀತ್ ಚೆಟ್ಟೆನಹಳ್ಳಿ, ಮಂಜು ಸೇರಿದಂತೆ ಗ್ರಾಮಸ್ಥರು ಇದ್ದರು.

ವರದಿ: ರಂಗನಾಥ್ ಮಾಕವಳ್ಳಿ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X