ತುಮಕೂರು | ಪ್ರಧಾನಿಗೆ ಪತ್ರಬರೆದ ಪಾವಗಡ ಮನರೇಗಾ ಕಾರ್ಮಿಕರು

Date:

Advertisements

ಮನರೇಗಾ ಕಾರ್ಮಿಕರ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಪಾವಗಡ ತಾಲೂಕಿನ ಕೊತ್ತೂರಿನ ಮನರೇಗಾ ಕಾರ್ಮಿಕರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ತುಮಕೂರು ಜಿಲ್ಲೆ ಪಾವಗಡ ತಾಲೂಕಿನಲ್ಲಿ ಮಳೆ ಪ್ರಮಾಣ ಕಡಿಮೆ ಆಗಿದ್ದು ಬೆಳೆ ಒಣಗಿ ಹೋಗಿವೆ. ಹಾಗೂ ಕೂಲಿಯಿಂದಲೇ ಬದುಕು ಸಾಗಿಸುವಂತಹ ಪರಿಸ್ಥಿತಿಯಿದೆ. ಹಾಗಾಗಿ ಮನರೇಗಾ ನಮಗೆ ಬದುಕು ಕಟ್ಟಿಕೊಳ್ಳಲು ಸಹಕಾರಿ ಆಗಿದೆ. ಹಾಗಾಗಿ ಹಲವು ಹಾಕ್ಕೋತ್ತಯಗಳನ್ನು ಪತ್ರ ಚಳುವಳಿಯ ಮೂಲಕ ಸಾವಿರಾರು ಕಾರ್ಮಿಕರು ಮನರೇಗಾ ಕೆಲಸದ ಸ್ಥಳದಿಂದ ಹಾಗೂ ಕೆಲವು ಹಳ್ಳಿಗಳಿಂದ ಪ್ರಧಾನ ಮಂತ್ರಿಗಳಿಗೆ ಪತ್ರ ಕಳಿಸುತ್ತಿದ್ದೇವೆ ಎಂದು ಮನರೇಗಾ ಕಾರ್ಮಿಕರು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ರಾಯಚೂರು | ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳ ತ್ವರಿತ ವಿಚಾರಣೆಗೆ ಆಗ್ರಹಿಸಿ ಪ್ರತಿಭಟನೆ

Advertisements

” ಮನರೇಗಾ ದಡಿ ಪ್ರತಿ ಕುಟುಂಬಕ್ಕೆ 200 ದಿನ ಕೆಲಸಕ್ಕೆ ಕಾನೂನು ಮಾಡಿ ಜಾರಿಗೊಳಿಸಿ,ಮನರೇಗಾ ಕೂಲಿ ಹಣವನ್ನು 500 ರೂಪಾಯಿಗೆ ಹೆಚ್ಚಿಸಬೇಕು, ಮನರೇಗಾ ಬಜೆಟ್ ನ ಮೊತ್ತವನ್ನು 2 ಲಕ್ಷ ಕೋಟಿ ರೂಪಾಯಿಗೆ ಹೆಚ್ಚಿಸಿ, ಎಲ್ಲಾ ದುಡಿಯುವ ಕೈಗಳಿಗೆ ಕೆಲಸ ಕೊಡಿ ಕಾರ್ಮಿಕರ ಗೌರವಯುತ ಬದುಕಿಗೆ ಕೂಲಿ ಹೆಚ್ಚಿಸಬೇಕು ಎಂದು ಪತ್ರದಲ್ಲಿ ವಿವರಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

Download Eedina App Android / iOS

X