ಉಡುಪಿ | ಬ್ರಹ್ಮಾವರದ ಕೂರಾಡಿಯಲ್ಲಿ ಪ್ರೊ. ಪಟ್ಟಾಭಿರಾಮ ಸೋಮಯಾಜಿ‌ ಅಂತ್ಯಕ್ರಿಯೆ

Date:

Advertisements
  • ಗೆಳೆಯರು, ಒಡನಾಡಿಗಳಿಂದ ಅಂತಿಮ ನಮನ
  • ಅನಾರೋಗ್ಯದಿಂದ ಮಂಗಳೂರಿನಲ್ಲಿ ಜು.1ರಂದು ನಿಧನ

ಅಲ್ಪಕಾಲದ ಅನಾರೋಗ್ಯದಿಂದ ಜು.1ರಂದು ಮಂಗಳೂರಿನಲ್ಲಿ ನಿಧನರಾಗಿದ್ದ ವಿಶ್ರಾಂತ ಪ್ರಾಧ್ಯಾಪಕ, ಚಿಂತಕ, ಸಾಹಿತ್ಯ ವಿಮರ್ಶಕ, ಮಾನವತಾವಾದಿ ಪ್ರೊ. ಎಚ್. ಪಟ್ಟಾಭಿರಾಮ ಸೋಮಯಾಜಿ(64)ಯವರ ಅಂತ್ಯಕ್ರಿಯೆಯು ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪದ ಕೂರಾಡಿಯಲ್ಲಿ ಭಾನುವಾರ ನಡೆಯಿತು.

ಪಟ್ಟಾಭಿರಾಮ ಸೋಮಯಾಜಿಯವರ ಅಕ್ಕ ಅನಸೂಯ ಕಲ್ಕೂರರವರ ಮನೆಯ‌ ವಠಾರದಲ್ಲಿ ನಡೆದ ಅಂತ್ಯಕ್ರಿಯೆಯಲ್ಲಿ ಪಟ್ಟಾಭಿಯವರ ಗೆಳೆಯರು, ಒಡನಾಡಿಗಳು ಭಾಗವಹಿಸಿದ್ದರು.

Pattabhirama somayaji

ಪ್ರೊ. ಕೆ. ಪಣಿರಾಜ್, ಕೆ.ಎಲ್. ಅಶೋಕ್, ಉಮರ್ ಯು.ಹೆಚ್., ಕಲ್ಕುಳಿ ವಿಠಲ ಹೆಗಡೆ, ರಾಘವೇಂದ್ರ ಚಾರ್ವಾಕ, ಇದ್ರೀಸ್ ಹೂಡೆ, ಹುಸೈನ್ ಕೋಡಿಬೆಂಗ್ರೆ, ಇರ್ಶಾದುಲ್ಲಾಹ್ ಆದಿಲ್, ಡಾ. ಹಯವದನ ಉಪಾಧ್ಯಾಯ, ಶಾಮರಾಜ್ ಬಿರ್ತಿ, ಶಾರದಾ ಮೂಡುಸಗ್ರಿ, ಜಿ. ವಿಷ್ಣು, ಹಸೀನಾ ಬಾನು, ಶಿವಕುಮಾರ್ ಗುಳಘಟ್ಟ, ಬಾಬು ರಾಜ್, ವಿನ್ಸೆಂಟ್ ಆಳ್ವ, ವಿಕ್ಟರ್ ವಾಝ್, ಲಕ್ಷ್ಮಣ್ ಮತ್ತಿತರರು ಭಾಗವಹಿಸಿ, ಅಂತಿಮ ನಮನ ಸಲ್ಲಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಸಾಮಾಜಿಕ ಹೋರಾಟಗಾರ, ನಿವೃತ್ತ ಪ್ರಾಧ್ಯಾಪಕ ಪಟ್ಟಾಭಿರಾಮ ಸೋಮಯಾಜಿ ಇನ್ನಿಲ್ಲ

ಪಟ್ಟಾಭಿರಾಮ ಸೋಮಯಾಜಿ ಅಕ್ಕ ಅನಸೂಯ ಕಲ್ಕೂರ, ಅಕ್ಕಳ ಮಗ ಅಂಬರೀಷ್ ಕಲ್ಕೂರ, ಅಣ್ಣ ರಂಗನಾಥ್ ಸೋಮಯಾಜಿ, ಅತ್ತೆ ನಿವೇದಿತಾ ಹಾಗೂ ಕುಟುಂಬದ ಸದಸ್ಯರು ಮತ್ತು ನೆರೆಹೊರೆಯವರು ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

ಶಿವಮೊಗ್ಗ | 15 ವರ್ಷದ ಬಳಿಕ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಮಾರುತಿ ವರ್ಗಾವಣೆ!

ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 15...

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

Download Eedina App Android / iOS

X