ಉಡುಪಿ | ಕುಸ್ತಿಪಟುಗಳ ಮೇಲಿನ ಲೈಂಗಿಕ ದೌರ್ಜನ್ಯ ಖಂಡಿಸಿ ಪ್ರತಿಭಟನೆ

Date:

  • ಬಿಜೆಪಿಯ ಸಂಸದ, ಹರಿಯಣದ ಮಂತ್ರಿ ವಿರುದ್ಧ ಕ್ರಮಕ್ಕೆ ಆಗ್ರಹ
  • ಉಡುಪಿ ಜಿಲ್ಲೆಯ ಹಲವು ಸಂಘಟನೆಗಳ ಮುಖಂಡರು ಭಾಗಿ

ಅಂತರ್ ರಾಷ್ಟ್ರೀಯ ಮಹಿಳಾ ಕ್ರೀಡಾ ಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಖಂಡಿಸಿ ಮತ್ತು ಬಿಜೆಪಿಯ ಸಂಸದ ಹಾಗೂ ಹರಿಯಣದ ಮಂತ್ರಿ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಒತ್ತಾಯಿಸಿ ಉಡುಪಿ ಮತ್ತು ಬ್ರಹ್ಮಾವರ ಸಿಐಟಿಯು ಸಂಚಾಲನ ಸಮಿತಿ, ಉಡುಪಿ ತಾಲೂಕು ಜನವಾದಿ ಮಹಿಳಾ ಸಂಘಟನೆ, ಕರ್ನಾಟಕ ಪ್ರಾಂತ ಕೃಷಿಕೂಲಿಕಾರರ ಸಂಘ ಉಡುಪಿ ತಾಲೂಕು ಸಮಿತಿ ನೇತ್ರತ್ವದಲ್ಲಿ ಉಡುಪಿಯ ಅಜ್ಜರಕಾಡು ಹುತಾತ್ಮ ಸ್ಮಾರಕ ಬಳಿ ಇಂದು  ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯಲ್ಲಿ ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಉಪಾಧ್ಯಕ್ಷರಾದ ಕೆ ಎಸ್ ವಿಮಲ, ಅಖಿಲ ಭಾರತ ವಕೀಲರ ಸಂಘದ ರಾಜ್ಯ ಮಖಂಡ ಮುರಳಿಧರ ಪೆಶ್ವ, ಸಿಐಟಯು ಉಡುಪಿ ಜಿಲ್ಲಾ ಅಧ್ಯಕ್ಷ ಕೆ ಶಂಕರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗಾರ್, ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಜಿಲ್ಲಾ ಮುಖಂಡ ಮಹಾಬಲಹೊಡೆಯರ ಹೋಬಳಿ, ಶಶಿಧರ ಗೊಲ್ಲ, ಚಂದ್ರಶೇಖರ್, ವಿ ಎಚ್ ನರಸಿಂಹ, ಬಲ್ಲೀಸ್ ಬಾನು.

ಸಿಐಟಿಯು ಉಡುಪಿ ಸಂಚಾಲಕರಾದ ಕವಿರಾಜ್ ಎಸ್, ನಳಿನಿ, ಶೇಖರ್ ಬಂಗೇರ, ವಾಮನ ಪೂಜಾರಿ, ಸೈಯದ್, ಮುರಳಿ, ಸಿಐಟಿಯು ಬ್ರಹ್ಮಾವರ ಸಂಚಾಲನ ಸಮಿತಿ ಸಂಚಾಲಕ ರಾಮ ಕಾರ್ಕಡ, ಸಹಾಸಂಚಾಲಕ ಸುಭಾಶ್ ನಾಯಕ್, ಜನವಾದಿ ಮಹಿಳಾ ಸಂಘಟನೆ ಉಡುಪಿ ಜಿಲ್ಲಾ ಅಧ್ಯಕ್ಷರಾದ ಸರೋಜ, ಕಾರ್ಯದರ್ಶಿ ಶೀಲಾವತಿ, ಪ್ರಮೀಳಾ ಕಾಪು, ಕರ್ನಾಟಕ ಪ್ರಾಂತ ಕೃಷಿಕೂಲಿಕಾರ ಸಂಘದ ಉಡುಪಿ ಜಿಲ್ಲಾ ಕಾರ್ಯದರ್ಶಿ ವೆಂಕಟೇಶ್ ಕೋಣಿ ಭಾಗವಹಿಸಿದ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಸಿದ್ದರಾಮಯ್ಯ, ಡಿಕೆಶಿ ಜೊತೆಗೆ ಎಂಟು ಮಂದಿ ಸಚಿವರು ಪ್ರಮಾಣ ವಚನ

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಫ್ರಿ ಬಸ್ | ತೀರ್ಥಯಾತ್ರೆ ನೆಪದಲ್ಲಿ ಮಹಿಳೆಯರು ಎಲ್ಲೆಲ್ಲೋ ಹೋಗ್ತಿದ್ದಾರೆ; ಬಿಜೆಪಿ ಪ್ರಚಾರಕಿ, ನಟಿ ಶೃತಿ ವಿವಾದಾತ್ಮಕ ಹೇಳಿಕೆ

ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ...

ಚಾಮರಾಜನಗರ | ದೇಶದ ಪ್ರಜಾಪ್ರಭುತ್ವ, ಸಂವಿಧಾನ ರಕ್ಷಣೆಗೆ ಕಾಂಗ್ರೆಸ್‌ ಬೆಂಬಲಿಸಿ: ಮಾನವ ಬಂಧುತ್ವ ವೇದಿಕೆ

ದೇಶದ ಪ್ರಜಾಪ್ರಭುತ್ವ, ಸಂವಿಧಾನದ ರಕ್ಷಣೆಗಾಗಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವನ್ನು ಜನರು...

ಮತದಾರರಿಗೆ ಉಚಿತ ಆಹಾರ ನೀಡಲು ಹೋಟೆಲ್‌ಗಳಿಗೆ ಹೈಕೋರ್ಟ್ ಅನುಮತಿ

ಚುನಾವಣೆಯ ದಿನ ಮತದಾನ ಮಾಡಿದವರಿಗೆ ಉಚಿತ ಆಹಾರ ವಿತರಣೆ ಮಾಡಲು ಬೃಹತ್...

ಇಲ್ಲಾ ಗೌಡ್ರೇ, ಇದು ನ್ಯಾಯ ಅಲ್ಲ, ಇನ್ನು ನಿಲ್ಲಿಸ್ಬಿಡಿ ಸಾಕು: ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಮನವಿ

ಪ್ರಜ್ವಲ್‌ ರೇವಣ್ಣನ ವಿಡಿಯೋಗಳನ್ನ ನೋಡಿ ಹಾಸನದ ಜನ ಬೆಚ್ಚಿ ಬಿದ್ದಿದ್ದಾರೆ. ಮೊದಮೊದಲು...