ಶಿವಮೊಗ್ಗ | ದಸಾಪ ಜಿಲ್ಲಾಧ್ಯಕ್ಷರಾಗಿ ರಘು ಆರ್ ನೇಮಕ

Date:

Advertisements

ದಲಿತ ಸಾಹಿತ್ಯ ಪರಿಷತ್ತಿನ ರಾಜ್ಯ ಘಟಕ ಗದಗ ವತಿಯಿಂದ ಬೆಂಗಳೂರು ದಸಾಪ ವಿಭಾಗೀಯ ಸಂಯೋಜಕರಾದ ಗಣಪತಿ ಚಲವಾದಿ ಅವರು ಸೂಚಿಸಿದಂತೆ ರಘು ಆರ್.ಮಲ್ಲಣ್ಣರ್ ಅವರನ್ನು ಶಿವಮೊಗ್ಗ ಜಿಲ್ಲಾ ದಸಾಪ ಘಟಕದ ಅಧ್ಯಕ್ಷರೆಂದು ನೇಮಕ ಮಾಡಿ ಕಾರ್ಯ ನಿರ್ವಹಿಸಲು ಸೂಚಿಸಿದೆ.

ಇವರ ಅವಧಿ ಮೂರು ವರ್ಷ ಇರುತ್ತದೆ. ಹಾಗೆ ಬದಲಾಯಿಸುವ ಇಲ್ಲವೆ ಮುಂದುವರೆಸುವ ಹಕ್ಕು ರಾಜ್ಯ ಕಾರ್ಯಕಾರಿ ಸಮಿತಿಗೆ ಹಾಗೂ ವಿಭಾಗೀಯ ಸಂಯೋಜಕರಿಗೆ ಇರುತ್ತದೆ ಎಂದು ತಿಳಿಸಿದ್ದಾರೆ.

WhatsApp Image 2025 03 14 at 1.30.02 PM

ಇದನ್ನೂ ಓದಿ: ಶಿವಮೊಗ್ಗ | ʼದಸಂಸʼ ಹೆಸರು ದುರುಪಯೋಗದ ವಿರುದ್ಧ ಕ್ರಮ: ಗುರುಮೂರ್ತಿ

Advertisements

ಸ್ಥಳೀಯವಾಗಿ ಸಭೆ ಕರೆದು, ಜಿಲ್ಲಾ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳ ಪಟ್ಟಿಯನ್ನು ತಯಾರಿಸಿಕೊಂಡು, ಹಾಗೂ ತಾಲೂಕು ಅಧ್ಯಕ್ಷರನ್ನು ನೇಮಿಸಿಕೊಂಡು ಅನುಮೋದನೆಗಾಗಿ ರಾಜ್ಯ ಸಮಿತಿಗೆ ಕಳಿಸಿಕೊಟ್ಟಿದ್ದಾರೆ. ದಲಿತ ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಪ್ರೀತಿಸುವ ಸಮಾನ ಮನಸ್ಕರನ್ನು ಸೇರಿಸಿಕೊಂಡು ಅಹಿಂದ ಹಿನ್ನೆಲೆಯಲ್ಲಿ ಜಿಲ್ಲಾ ದಲಿತ ಸಾಹಿತ್ಯ ಪರಿಷತ್ತು ಘಟಕವನ್ನು ಸಂಘಟಿಸಲು ತಿಳಿಸಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X