ರಾಯಚೂರು | ಶಾಂತಿ ಸೌಹಾರ್ದತೆಯಿಂದ ಬಕ್ರೀದ್ ಆಚರಿಸಬೇಕು: ಡಿವೈಎಸ್‌ಪಿ ಸತ್ಯನಾರಾಯಣರಾವ್

Date:

Advertisements

ಮುಸ್ಲಿಂ ಬಾಂಧವರ ಪವಿತ್ರ ಬಕ್ರೀದ್ ಹಬ್ಬವನ್ನು ಶಾಂತಿ ಸೌಹಾರ್ದತೆಯಿಂದ ಆಚರಣೆ ಮಾಡಬೇಕು ಎಂದು ರಾಯಚೂರು ಡಿವೈಎಸ್‌ಪಿ ಸತ್ಯನಾರಾಯಣರಾವ್ ಹೇಳಿದರು.

ರಾಯಚೂರು ನಗರದ ಸದರ್ ಬಜಾರ್ ಪೊಲೀಸ್ ಠಾಣೆಯಲ್ಲಿ ಹಲವು ಧರ್ಮಗಳ ಗಣ್ಯರೊಂದಿಗೆ ಶಾಂತಿಪಾಲನೆ ಸಭೆ ನಡೆಸಿ, ಅವರು ಮಾತನಾಡಿದರು.

“ಕಾನೂನು ಪರಿಮಿತಿಯೊಳಗೆ ಹಬ್ಬವನ್ನು ಆಚರಣೆ ಮಾಡಬೇಕು. ಬಕ್ರೀದ್ ಎಂದರೆ ಕೇವಲ ಬಲಿದಾನ ಮಾತ್ರವಲ್ಲ, ತ್ಯಾಗ ಎನ್ನುವುದನ್ನೂ ನಾವೆಲ್ಲರು ತಿಳಿಯಬೇಕಿದೆ. ಜೊತೆಗೆ ಶಾಂತಿ ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಹಬ್ಬವನ್ನು ಆಚರಿಸಬೇಕು” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ನಿಲ್ದಾಣದಲ್ಲಿ ನಿಲ್ಲಿಸದ ಬಸ್‌ಗೆ ಕಲ್ಲೆಸೆದು ದಂಡ ತೆತ್ತ ಮಹಿಳೆ

ಸಭೆಯಲ್ಲಿ ಸದರ್ ಬಜಾರ್ ಪೊಲೀಸ್ ಠಾಣೆ ಪಿಐ ಗುರುರಾಜ ಕಟ್ಟಿಮನಿ, ಗುಂಡುರಾವ್, ತಹಸೀಲ್ದಾರ್ ಚೆನ್ನಮಲ್ಲಪ್ಪ ಘಂಟಿ, ಪಶು ಸಂಗೋಪನಾ ಇಲಾಖೆಯ ಎಡಿ ಬಸವರಾಜ, ನಗರಸಭೆಯ ಯೂಸೂಫ್‌ಖಾನ್ ಸೇರಿದಂತೆ ನಗರದ ವಿವಿಧ ಸಂಘ ಸಂಸ್ಥೆಗಳ ಮುಖಂಡರು ಭಾಗವಹಿಸಿದ್ದರು

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X