ರಾಯಚೂರು | ಟಿಪ್ಪರ್ ಡಿಕ್ಕಿ : ಬೈಕ್ ಸವಾರ ಸಾವು

Date:

ಟಿಪ್ಪರ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ರಾಯಚೂರು ನಗರದ ಶಕ್ತಿನಗರ ವಿದ್ಯುತ್ ಸ್ಥಾವರ ಮುಖ್ಯದ್ವಾರದ ಬಳಿ ನಡೆದಿದೆ.

- Advertisement -

ಸುರೇಶ ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಸ್ಥಳೀಯರ ಪ್ರಕಾರ, ಬೆಳಿಗ್ಗೆ ಸುಮಾರು 9 ಗಂಟೆ ವೇಳೆಗೆ ಸುರೇಶ್ ತಮ್ಮ ಬೈಕ್‌ನಲ್ಲಿ ತೆರಳುತ್ತಿದ್ದಾಗ ಹಿಂಬದಿಯಿಂದ ಬಂದ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

ಶಕ್ತಿನಗರ ಪ್ರದೇಶದಲ್ಲಿ ನೂರಾರು ಫ್ಯಾಕ್ಟರಿಗಳು ಇರುವುದರಿಂದ ವಾಹನ ಸಂಚಾರ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ರಸ್ತೆ ಬದಿಯಲ್ಲಿ ನೂರಾರು ವಾಹನಗಳನ್ನು ನಿಲ್ಲಿಸುವುದರಿಂದ ಟ್ರಾಫಿಕ್ ಜಾಮ್ ಹಾಗೂ ಅಪಘಾತಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಗಣೇಶ ಮೆರವಣಿಗೆಯ ವೇಳೆ ವಿದ್ಯುತ್ ಸ್ಪರ್ಶ – ಯುವಕ ಸಾವು

ಈ ಹಿನ್ನೆಲೆಯಲ್ಲಿ ರಸ್ತೆ ಸುರಕ್ಷತೆಗಾಗಿ ತಕ್ಷಣ ಕ್ರಮ ಕೈಗೊಳ್ಳುವಂತೆ ಕಾರ್ಮಿಕರು ಒತ್ತಾಯ ವ್ಯಕ್ತಪಡಿಸಿದ್ದಾರೆ. ವಾಹನಗಳನ್ನು ರಸ್ತೆ ಬದಿಯಲ್ಲಿ ನಿಲ್ಲದಂತೆ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಳು ಭಾಷಾ ಹೋರಾಟಕ್ಕೆ ಐತಿಹಾಸಿಕ ಜಯ: ಉಡುಪಿಯಲ್ಲಿ ತುಳುನಾಡು ರಕ್ಷಣಾ ವೇದಿಕೆಯಿಂದ ವಿಜಯೋತ್ಸವ

ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡುವ ಮಹತ್ವದ ನಿರ್ಧಾರವನ್ನು ರಾಜ್ಯ ಸರ್ಕಾರ...

ಚಿಕ್ಕಮಗಳೂರು | ಸಿಎಂ ಭೇಟಿ ಹಿನ್ನೆಲೆ: ಸಂಚಾರ ಮಾರ್ಗ ಬದಲಾವಣೆ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರು ಹೋಬಳಿಗೆ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾ‌ರ್...

ಕೋಲಾರ | ಕ್ರಷರ್ ಘಟಕದಿಂದ ಸೀತಿ ಬೆಟ್ಟದ ದೇವಾಲಯಕ್ಕೆ ಹಾನಿ: ಸ್ಥಗಿತಕ್ಕೆ ಗ್ರಾಮಸ್ಥರ ಪ್ರತಿಭಟನೆ

ತಾಲ್ಲೂಕಿನ ವೇಮಗಲ್ ಹೋಬಳಿ ಸೀತಿ ಗ್ರಾಮದ ಬಳಿ ಗೋಮಾಳ ಜಮೀನಿನಲ್ಲಿ ನಿಯಮ...