ರಾಯಚೂರು | ಬೊಲೆರೋ ವಾಹನ ಪಲ್ಟಿ; ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಾವು

Date:

Advertisements

ಬೊಲೆರೋ ವಾಹನ ಪಲ್ಟಿಯಾಗಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ರಾಯಚೂರು ತಾಲೂಕಿನ ಚಂದ್ರಬಂಡ ಗ್ರಾಮದ ಬಳಿ ನಡೆದಿದೆ. ಗಣಮೂರು ಗ್ರಾಮದ ನಿವಾಸಿ ಹೊನ್ನಪ್ಪ ಮೃತ ವಿದ್ಯಾರ್ಥಿ.

ಗಣಮೂರು ಗ್ರಾಮದಿಂದ ಚಂದ್ರಬಂಡಾ ಗ್ರಾಮಕ್ಕೆ ಮಕ್ಕಳು ಸುಮಾರು 4 ಕಿಮೀ ವರೆಗೆ ನಡೆದುಕೊಂಡು ಹೋಗಬೇಕು. ಸರಿಯಾದ ಸಮಯಕ್ಕೆ ಬಸ್ ಸಿಗದ ಕಾರಣ ಮಕ್ಕಳು ಬೇರೆ ಬೇರೆ ವಾಹನಗಳ ಮೊರೆ ಹೋಗುತ್ತಾರೆ. ರಸ್ತೆ ಸರಿಯಿಲ್ಲದ ಕಾರಣ ಬೊಲೆರೋ ವಾಹನ ಪಲ್ಟಿಯಾಗಿದೆ. ರಸ್ತೆ ನಿರ್ವಹಣೆ ಸರಿಯಾಗಿ ಮಾಡಿಸಲು ಸಾಧ್ಯವಾಗದಿರುವ ಶಾಸಕರೇ ಈ ಘಟನೆಗೆ ನೇರ ಹೊಣೆ ಎಂದು ಗ್ರಾಮಸ್ಥರು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ?: ರಾಯಚೂರು | ಘನತ್ಯಾಜ್ಯ ಸಂಗ್ರಹ ಘಟಕ ಸ್ಥಳಾಂತರಕ್ಕೆ ಸಿಪಿಐಎಂಎಲ್ ಒತ್ತಾಯ

Advertisements

ಗ್ರಾಮೀಣ ಭಾಗದಲ್ಲಿ ರಸ್ತೆ ಸರಿಯಿಲ್ಲ ಎಂದು ಹಲವು ಬಾರಿ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಲಾಗಿತ್ತು. ಚುನಾವಣೆ ಸಮಯದಲ್ಲಿ ಮಾತ್ರ ಬಂದು ಆಶ್ವಾಸನೆ ನೀಡುವುದು ಮತ್ತೆ ಹಿಂತಿರುಗಿ ನೋಡಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X