ರಾಯಚೂರು | ಜಾತಿ ದೌರ್ಜನ್ಯ ನಿರ್ಮೂಲನೆಗೆ ಒಗ್ಗಟ್ಟಾಗಬೇಕು – ಮೋಹನ್ ಗೋಸ್ಲೆ

Date:

Advertisements

ದೌರ್ಜನ್ಯ, ಜಾತಿ ಆಧಾರಿತ ಬೇಧಭಾವ ನಮ್ಮ ಸಮಾಜದ ಮೇಲೆ ಕಳೆಗುಂದುವ ಕಳಂಕ. ಇದನ್ನು ಸಂಪೂರ್ಣವಾಗಿ ನಿರ್ಮೂಲನೆಗೊಳಿಸಲು ಪ್ರತಿಯೊಬ್ಬರೂ ಬದ್ಧರಾಗಬೇಕು ಎಂದು ದಲಿತ ಸಂರಕ್ಷ ತಾಲ್ಲೂಕು ಮುಖಂಡ ಮೋಹನ್ ಗೋಸ್ಲೆ ಹೇಳಿದರು.

ಲಿಂಗಸೂಗೂರು ನಗರದ ಅಂಬೇಡ್ಕರ್ ಭವನದಲ್ಲಿ ಚಿತ್ರನಾಳ ಗ್ರಾಮದ ದಲಿತ ಸಂರಕ್ಷ ಸಂಘದ ಗ್ರಾಮ ಘಟಕ ಉದ್ದೇಶಿಸಿ ಮಾತನಾಡಿದರು.

ದಲಿತರ ಹಕ್ಕುಗಳ ಸಂರಕ್ಷಣೆಯಲ್ಲಿ ಎಲ್ಲರೂ ಒಗ್ಗಟ್ಟಾಗಿ ದೌರ್ಜನ್ಯ ವಿರೋಧಿ ಹೋರಾಟದಲ್ಲಿ ಪಾಲ್ಗೊಳ್ಳಬೇಕು. ಯುವಕರು ಬದಲಾವಣೆ ಶಕ್ತಿ. ಈ ಹೋರಾಟದಲ್ಲಿ ಯುವಜನರ ಸಕ್ರಿಯ ಪಾಲ್ಗೊಳ್ಳುವಿಕೆ ಕಾಲದ ಅವಶ್ಯಕತೆಯಾಗಿದೆ ಎಂದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಒಳಮೀಸಲಾತಿ ಜಾರಿ: ಆಗಸ್ಟ್ 11ರಿಂದ ಬೆಂಗಳೂರು ಫ್ರೀಡಂ ಪಾರ್ಕ್‌ನಲ್ಲಿ ಧರಣಿ

ಈ ವೇಳೆ ದಲಿತ ಮುಖಂಡರು ಅಮರೇಶ ನಾಯಕ, ಶಶಿಧರ ಕೆಸರಟ್ಟಿ, ಮಲ್ಲಿಕಾರ್ಜುನ , ಬಸವರಾಜ ಗೋಸ್ಲೆ ಕರಡಕಲ್, ರಮೇಶ ಮ್ಯಾಗಮನಿ ,ದಲಿತ ಸೇನೆ ಬಸವರಾಜ ಗೋಸ್ಲೆ, ತೋಮೆಶ ಚಿತ್ರನಾಳ, ದುರುಗಪ್ಪ ಚಿತ್ರನಾಳ, ಉಪಾಧ್ಯಕ್ಷ ಸಂತೋಷ, ಪ್ರಧಾನ ಕಾರ್ಯದರ್ಶಿ ಗುದ್ದಪ್ಪ , ಕಾರ್ಯಧ್ಯಕ್ಷ ಸಂಗಮೇಶ, ಖಜಾಂಚಿ ವೆಂಕಟೇಶ್, ಸಹ ಕಾರ್ಯದರ್ಶಿ ಹೋಳಿಪ್ಪ ಇನ್ನಿತರರು ಉಪಸ್ಥಿತರಿದ್ದರು.

Advertisements
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ರಂಗೋಲಿ, ಬಾಲ ಶರಣರ ವೇಷಧಾರಿ ಸ್ಪರ್ಧೆ

ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಅಭಿಯಾನ ಸಮಿತಿ ವತಿಯಿಂದ ಬೀದರ್ ನಗರದಲ್ಲಿ...

ಬೀದರ್‌ | ಎಫ್‌ಆರ್‌ಎಸ್ ಕ್ರಮ ಖಂಡಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

Download Eedina App Android / iOS

X