ರಾಯಚೂರು | ಸ್ವಚ್ಚತಾ ಅಭಿಯಾನಕ್ಕೆ, ಸಾರ್ವಜನಿಕರ ಸಹಕಾರದಿಂದ ನಗರ ಸ್ವಚ್ಛವಾಗಿರುತ್ತದೆ ; ಜಯಣ್ಣ

Date:

Advertisements

ಮಳೆಗಾಲದ ಹಿನ್ನಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ನಗರದಲ್ಲಿ ಕಂದಕ ಸ್ವಚ್ಚತಾ ಕಾರ್ಯ ಮಾಡಲಾಗಿದ್ದು, ಸ್ವಚ್ಚತೆಗೆ ಸಾರ್ವಜನಿಕರು ಕೂಡ ಕೈ ಜೋಡಿಸಬೇಕು. ಆಗ ಮಾತ್ರ ನಗರ ಸ್ವಚ್ಛತೆಯಾಗಿರುತ್ತದೆ ಎಂದು ಮಹಾನಗರ ಪಾಲಿಕೆ ಹಿರಿಯ ಸದಸ್ಯ ಜಯಣ್ಣ ಮನವಿ ಮಾಡಿದರು.

ನಗರದ ಕೇಂದ್ರ ಬಸ್ ನಿಲ್ದಾಣದ ಬಳಿ ಸ್ವಚ್ಚತಾ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು.ಪಾಲಿಕೆ ಸಕರಾತ್ಮಕ ಬೆಳೆವಣಿಗೆಗೆ ಮುಂದಾಗಿದೆ.ಜಿಲ್ಲಾಡಳಿತ ಮತ್ತು ಮಹಾನಗರ ಪಾಲಿಕೆ ನಗರದ ಐತಿಹಾಸಕ ಕಂದಕದ ಸ್ವಚ್ಚತೆಗೆ ಮುಂದಾಗಿದ್ದು ಸಾರ್ವಜನಿಕರು ಆಂದೋಲನ ರೀತಿಯಲ್ಲಿ ಸ್ವಚತೆಗೆ ಬೆಂಬಲಿಸಿ ನಮ್ಮ ನಗರ, ಪಾಲಿಕೆ ನಮ್ಮದು ಎಂಬ ಅಭಿಮಾನದಿಂದ ಕಸ ವಿಲೇವಾರಿಗೆ ಸಹಕರಿಸಬೇಕೆಂದು ಹೇಳಿದರು.

ನಗರದ ಮಾರುಕಟ್ಟೆಗಳೂ ಸೇರಿದಂತೆ ಎಲ್ಲಡೆಯೂ ಕಸವನ್ನು ಎಲ್ಲೆಂದರಲ್ಲಿ ಹಾಕದೇ ನಗರವನ್ನು ಸ್ವಚ್ಚತೆಗೆ ತ್ಯಾಜ್ಯ ವಿಲೇವಾರಿಗೆ ಸಹಕರಿಸಬೇಕು.ಈ ಸ್ವಚ್ಚತಾ ಕಾರ್ಯಕ್ಕೆ ಸಮುದಾಯವು ಕೂಡ ಸಹಕಾರ ನೀಡಬೇಕೆಂದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ದೇಶದಲ್ಲಿ ಇನ್ನೂ ಸ್ಲಂಗಳು ಜೀವಂತ,ಸರ್ಕಾರಗಳು ವಿಫಲ ; ವಸಂತ ಕುಮಾರ

ಈ ವೇಳೆ ಪಾಲಿಕೆ ಆಯುಕ್ತರಾದ ಜುಬಿನ್ ಮಹೋಪಾತ್ರ, ಮಹಾಪೌರರಾದ ನರಸಮ್ಮ ನರಸಿಂಹಲು ಮಾಡಗಿರಿ, ಸಾಜೀದ ಸಮೀರ್ , ಸದಸ್ಯ ಜಿಂದಪ್ಪ.ತಿಮ್ಮಪ್ಪ ನಾಯಕ, ಹರಿಬಾಬು ರಾಂಪುರು, ನರಸಿಂಹಲು ಮಾಡಗಿರಿ, ಬಸವರಾಜ ಪಾಟೀಲ್ ಅತ್ತನೂರು ಸೇರಿದಂತೆ ಪಾಲಿಕೆ ತಾಂತ್ರಿಕ ವಿಭಾಗದ ಅಧಿಕಾರಿಗಳು,ಸಿಬ್ಬಂದಿಗಳಿದ್ದರು.

Advertisements
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X