ರಾಯಚೂರು | ಸಾವಿನ ಬಳಿಕವೂ ಸಂಕಷ್ಟ: ನದಿದಾಟಿ ಅಂತ್ಯಕ್ರಿಯೆಗೆ ಗ್ರಾಮಸ್ಥರ ಪರದಾಟ

Date:

Advertisements

ಗ್ರಾಮದಲ್ಲಿ ಶವಹೂಳಿಕೆಗಾಗಿ ಮೃತದೇಹವನ್ನು ನದಿ ದಾಟಿ ಅಂತಿಮ ಸಂಸ್ಕಾರ ಮಾಡಿದ ಘಟನೆ ಸಿಂಧನೂರು ತಾಲ್ಲೂಕು ಮುಕ್ಕುಂದ ಗ್ರಾಮದಲ್ಲಿ ನಡೆದಿದೆ.

ಗ್ರಾಮದಲ್ಲಿ ವೃದ್ಧೆಯೊಬ್ಬರು ಮೃತಪಟ್ಟಿದ್ದು ಶವ ಸಂಸ್ಕಾರಕ್ಕಾಗಿ ಸಾರ್ವಜನಿಕರು ನದಿಯಲ್ಲಿ ಈಜಿ ಹಾಗೂ ಹರಿಗೋಲಿನಲ್ಲಿ ಶವಸಾಗಿಸಿ ಅಂತ್ಯಕ್ರಿಯೆ ಮಾಡಿದ್ದು ವಿಡಿಯೋ ವೈರಲ್ ಆಗಿದೆ.

ಗ್ರಾಮದ ಸ್ಮಶಾನ ನದಿ ದಂಡೆ ಮೇಲಿದೆ. ಮಳೆಗಾಲದಲ್ಲಿ ತುಂಗಭದ್ರ ಜಲಾಶಯದಿಂದ ನದಿಗೆ ನೀರು ಬಿಟ್ಟ ಸಮಯದಲ್ಲಿ ಪ್ರತಿ ವರ್ಷ ಇದೆ ಸಮಸ್ಯೆ ಕಾಡುತ್ತದೆ. ಹಲವು ಬಾರಿ ಅಧಿಕಾರಿಗಳಿಗೆ ರಸ್ತೆ ಅಗತ್ಯ ಸೌಲಭ್ಯಗಳು ಒದಗಿಸಿ ಎಂದು ಮನವಿ ಮಾಡಿದರು ಕ್ರಮ ಕೈಗೊಂಡಿಲ್ಲ ಎಂದು ಗ್ರಾಮದ ಗುರುರಾಜ ನಿವಾಸಿ ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಸಿಎಂ ಪ್ರವಾಸ ರದ್ದು – ಹಟ್ಟಿ ಚಿನ್ನದ ಗಣಿಯಲ್ಲಿ ಸಮಾರಂಭ ಮುಂದೂಡಿಕೆ

ನಡುಗಡ್ಡೆಯಲ್ಲಿರುವ ಸ್ಮಶಾನಕ್ಕೆ ಹೋಗಲು ಹರಿಗೋಲು ಮೂಲಕ ಶವವನ್ನು ಸಾಗಿಸಿ, ಈಜಿ ನಡುಗಡ್ಡೆ ತಲುಪಿ ಶವಸಂಸ್ಕಾರ ಮಾಡುತ್ತಾ ಹಲವು ಬಾರಿ ಮಾಡುತ್ತಾ ಬಂದಿದ್ದೇವೆ. ಪರ್ಯಾಯ ವ್ಯವಸ್ಥೆ ಕಲ್ಪಿಸಿ ಗ್ರಾಮಸ್ಥರಿಗೆ ಅನುಕೂಲ ಮಾಡಬೇಕು. ಸ್ಮಶಾನಕ್ಕೆ ಹೋಗುವುದಕ್ಕೆ ಮುಖ್ಯ ರಸ್ತೆಯಾದರೆ ಇಂತಹ ಸಮಸ್ಯೆ ಎದುರಾಗಲ್ಲ ಎಂದು ಒತ್ತಾಯಿಸಿದರು.

Advertisements
1000165012
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಕ್ಕಳನ್ನು ಡ್ರಗ್ಸ್‌ ದಾಸರನ್ನಾಗಿ ಮಾಡಿ ಭಾರತವನ್ನು ಮುಳುಗಿಸುವಲ್ಲಿ ದೊಡ್ಡ ದೊಡ್ಡ ದೇಶಗಳ ಕೈವಾಡವಿದೆ: ಎಚ್‌ ಎಂ ವಿಶ್ವನಾಥ್

ದೊಡ್ಡ ದೊಡ್ಡ ದೇಶಗಳು ನಮ್ಮ ದೇಶದ ಮಕ್ಕಳನ್ನು ಗುರಿಯಾಗಿಸಿಕೊಂಡು ಡ್ರಗ್ಸ್‌ನಲ್ಲಿ ಮುಳುಗಿಸುತ್ತಿದ್ದಾರೆ....

ಹಾವೇರಿ | ಮಾದಕ ವಸ್ತು ಮಾರಾಟ; ನಾಲ್ವರು ಬಂಧನ

ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ನಾಲ್ವರನ್ನು ಪೊಲೀಸರು ಬಂಧಿಸಿದ ಘಟನೆ ಹಾವೇರಿ...

ಶಿವಮೊಗ್ಗ | ಕಾಂಗ್ರೆಸ್ ಕಚೇರಿಯಲ್ಲಿ ಅರಸು ಮತ್ತು ರಾಜೀವ್‍ಗಾಂಧಿಯವರ ಜನ್ಮದಿನಾಚರಣೆ

ಶಿವಮೊಗ್ಗ, ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಹಿಂದುಳಿದ ವರ್ಗಗಳ ನಾಯಕ ಹಾಗೂ...

ಶಿವಮೊಗ್ಗ | ಆರು ಜಿಲ್ಲೆಯ ಮುಖಂಡರಿಂದ ಅಹಿಂದ ಸಮಾವೇಶದ ಪೂರ್ವಭಾವಿ ಸಭೆ : ತೀ.ನ. ಶ್ರೀನಿವಾಸ್

ಶಿವಮೊಗ್ಗ, ಮಲೆನಾಡು ರೈತರ ಸಮಸ್ಯೆ ಹಾಗೂ ಕಾಂತ್‌ರಾಜ್ ವರದಿಯ ಜಾರಿಗೆ ಆಗ್ರಹಿಸಿ...

Download Eedina App Android / iOS

X