ರಾಯಚೂರು | ಅಭ್ಯರ್ಥಿಗಳ ಪಟ್ಟಿ ಪ್ರಕಟಿಸದೇ ಚುನಾವಣಾ‌ಧಿಕಾರಿ ಪರಾರಿ

Date:

Advertisements

ಸರ್ಕಾರಿ ನೌಕರರ ಸಂಘದ ರಾಯಚೂರು ಜಿಲ್ಲಾಧ್ಯಕ್ಷ, ಖಜಾಂಚಿ, ರಾಜ್ಯ ಪರಿಷತ್‌ನ ಚುನಾವಣೆಗೆ ಸಂಬಂಧಿಸಿದಂತೆ ಶುಕ್ರವಾರ ಅಂತಿಮ ಕಣದಲ್ಲಿರುವವರ ಅಭ್ಯರ್ಥಿಗಳನ್ನು ಪ್ರಕಟಿಸಿದೇ ರಾಯಚೂರು ಚುನಾವಣಾಧಿಕಾರಿಯಾಗಿದ್ದ ಭೀಮಪ್ಪ ನಾಯಕ ಅವರು ಪರಾರಿಯಾಗಿದ್ದಾರೆ ಎಂದು ಸಂಘದ ಚುನಾವಣೆಯಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿ ಮಹಾಂತೇಶ ಬಿರಾದಾರ ಆರೋಪಿಸಿದ್ದಾರೆ.

“ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ರಾಜ್ಯ ಪರಿಷತ್ ಮತ್ತು ಖಜಾಂಚಿ ಹುದ್ದೆಗೆ ಒಟ್ಟು ಕ್ರಮವಾಗಿ ಅಧ್ಯಕ್ಷ ಹುದ್ದೆಗೆ ಆರು ಜನ ಮತ್ತು ರಾಜ್ಯ ಪರಿಷತ್ ಹಾಗೂ ಖಜಾಂಚಿ ಹುದ್ದೆಗೆ ಮೂರು ಮೂರು ಜನ ನಾಮಪತ್ರ ಸಲ್ಲಿಸಿದ್ದರು. ಶುಕ್ರವಾರ ಭೀಮರಾಜ ಹವಾಲ್ದಾರ್, ಸುರೇಶ ಕುರ್ಡಿ, ರಾಘವೇಂದ್ರ ಎಂಬ ಮೂರು ಮಂದಿ ಅಭ್ಯರ್ಥಿಗಳು ನಾಮಪತ್ರ ಹಿಂಪಡೆದಿದ್ದಾರೆ. ಅಂತಿಮ ಕಣದಲ್ಲಿ ಮಹಾಂತೇಶ್ ಬಿರಾದಾರ್ ಕೃಷ್ಣ ಮತ್ತು ಆಂಜನೇಯ ಕಾವಲಿ ಅಭ್ಯರ್ಥಿಗಳಾಗಿ ಅಧ್ಯಕ್ಷ ಹುದ್ದೆಗೆ ಉಳಿದಿದ್ದು, ಉಳಿದ ಹುದ್ದೆಗೆ ಸ್ಪರ್ಧಿಸಿದ ಅಭ್ಯರ್ಥಿಗಳು ಯಥಾವತ್ತಾಗಿ ಮೂರು ಮಂದಿ ಕಣದಲ್ಲಿದ್ದಾರೆ. ಆದರೆ, ಕಣದಲ್ಲಿರುವ ಅಂತಿಮ ಪಟ್ಟಿ ಪ್ರಕಟಿಸದೇ ಚುನಾವಣೆ ಅಧಿಕಾರಿ ಭೀಮಪ್ಪ ನಾಯಕ ಅವರು ಅಭ್ಯರ್ಥಿ ಕೃಷ್ಣ ಅವರ ಪರ ಲಾಬಿ ಮಾಡುತ್ತಿದ್ದಾರೆ” ಎಂದು ದೂರಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಮನಗರ | ಸಾಹಿತ್ಯ ಪರಿಷತ್‌ನ ಕನ್ನಡ ಭವನಕ್ಕೆ ನಿವೇಶನ ನೀಡುವಂತೆ ಮನವಿ

Advertisements

“ಚುನಾವಣಾಧಿಕಾರಿಯಾಗಿದ್ದ ಭೀಮಪ್ಪ ನಾಯಕ ಅವರು ಕಣದಲ್ಲಿರುವ ಅಂತಿಮ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದೇ ಪರಾರಿಯಾಗಿರುವ ಬಗ್ಗೆಯೂ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಗಮನಕ್ಕೆ ತಂದಿದ್ದಾರೆ” ಎಂದು ಮಹಾಂತೇಶ ಬಿರಾದಾರ ತಿಳಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

Download Eedina App Android / iOS

X