ರಾಯಚೂರು | ಗೌತಮ್ ಬುದ್ಧನ ಚಿತ್ರವನ್ನು ಮರು ಚಿತ್ರಿಸುವಂತೆ ಆಗ್ರಹ

Date:

Advertisements

ಪ್ರಾದೇಶಿಕ ಆರಣ್ಯ ವಲಯ ವಿಭಾಗ ಕಚೇರಿಯ ಮುಖ್ಯ ದ್ವಾರದ ತಡೆಗೋಡೆಯ ಮೇಲೆ ಚಿತ್ರಿಸಿರುವ ಗೌತಮ್ ಬುದ್ಧನ ಚಿತ್ರವನ್ನು ಪುನಃ ‘ವಾಲ್‌ ರೈಟಿಂಗ್’ ಮಾಡಬೇಕು ಎಂದು ಆಗ್ರಹಿಸಿ ವಕೀಲ ತಾಯಪ್ಪ ಭಂಡಾರಿ ಅವರು ಪ್ರಾದೇಶಿಕ ಅರಣ್ಯ ವಲಯ ಅರಣ್ಯಾಧಿಕಾರಿಗೆ ಮನವಿ ಸಲ್ಲಿಸಿದರು.

“ಅರಣ್ಯ ಪರಿಸರ ಜಾಗೃತಿ ಬಗ್ಗೆ ವಿಭಾಗ ಕಚೇರಿ ಮುಖ್ಯ ದ್ವಾರದ ಕಾಂಪೌಂಡ್ ಗೋಡೆಯ ಮೇಲೆ ಚಿತ್ರಿಸಿರುವ ಗೌತಮ್ ಬುದ್ಧನ ಚಿತ್ರವು ಮಳೆ ಮತ್ತು ಬಿಸಿಲಿನಿಂದ ಆಳಿಸಿ ಹೋಗಿರುವುದರಿಂದ ಪುನಃ ವಾಲ್ ರೈಟಿಂಗ್ ಮಾಡಿಸುವ ಕುರಿತಂತೆ ಈಗಾಗಲೇ ಅರಣ್ಯ ಸಂರಕ್ಷಣಾಧಿಕಾರಿ ಗಮನಕ್ಕೆ ತರಲಾಗಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? SCSP/TSP ಅಡಿ ವಿಶ್ವವಿದ್ಯಾಲಯಗಳ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್: ಸಿದ್ದರಾಮಯ್ಯ

Advertisements

“ವಿಭಾಗ ಕಚೇರಿ ಮುಖ್ಯ ದ್ವಾರದ ಕಾಂಪೌಂಡ್ ಗೋಡೆಯ ಮೇಲೆ ಚಿತ್ರಿಸಲಾದ ಗೌತಮ್ ಬುದ್ಧನ ಚಿತ್ರವನ್ನು ಎರಡು ದಿನಗಳೊಳಗೆ ಪುನಃ ವಾಲ್ ರೈಟಿಂಗ್ ಮಾಡಿಸಬೇಕು” ಎಂದು ಒತ್ತಾಯಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X