ರಾಯಚೂರು | ಗೋಶಾಲೆ ರಸ್ತೆಗೆ ಸಮಾಜ ಸುಧಾರಕರ ಹೆಸರಿಡಬೇಕು: ಅಖಿಲ ಭಾರತ ಬಿ ಆರ್ ಅಂಬೇಡ್ಕರ್ ಸಂಘ

Date:

Advertisements

ರಾಯಚೂರು ನಗರದ ಗೋಶಾಲ ರಸ್ತೆಯಿಂದ ಚಂದ್ರಮೌಳೇಶ್ವರ ವೃತ್ತದವರೆಗಿನ 80 ಅಡಿ ರಸ್ತೆಗೆ ಸಮಾಜ ಸುಧಾರಕರ ಹೆಸರಿಡಬೇಕು. ಸಚಿವ ಎನ್ ಎಸ್ ಬೋಸರಾಜು ಹೆಸರು ಇಡಬಾರದು ಎಂದು ಅಖಿಲ ಭಾರತ ಬಿ ಆರ್ ಅಂಬೇಡ್ಕರ್ ಸಂಘದಿಂದ ಒತ್ತಾಯಿಸಿದರು.

ರಾಯಚೂರು ನಗರದ ಗೋಶಾಲ ರಸ್ತೆಯಿಂದ ಚಂದ್ರಮೌಳೇಶ್ವರ ವೃತ್ತದವರೆಗೆ ಇರುವ 80 ಅಡಿ ರಸ್ತೆಗೆ ಎನ್.ಎಸ್.ಬೋಸರಾಜು ಹೆಸರು ನೋಂದಾಯಿಸುವುದು ಸೂಕ್ತವಾಗಿರುವುದಿಲ್ಲ. ಸದರಿ ರಸ್ತೆಗೆ ಗೌತಮ ಬುದ್ಧ, ಬಿ.ಆರ್.ಅಂಬೇಡ್ಕರ್, ಬಾಬು ಜಗಜೀವನರಾಮ್, ಎ.ಪಿ.ಜೆ. ಅಬ್ದುಲ್ ಕಲಾಂ, ಶ್ರೀ ಶರಣ ಅರಳ್ಳಯ್ಯ ಹೀಗೆ ಅನೇಕ ಸಮಾಜ ಸುಧಾರಕ ಹೆಸರಿಡಬೇಕು ಎಂದು ಮನವಿ ಮಾಡಿದರು.

ಯಾವುದೇ ರಾಜಕೀಯ ವ್ಯಕ್ತಿಗಳ ಅಲ್ಲದೇ ತಮ್ಮ ಸ್ವಂತ ಪರಿಶ್ರಮದಿಂದ ಯಾವುದೇ ಆಸೆ ಆಕಾಂಕ್ಷಿಗಳಲ್ಲದೇ ಸಮಾಜ ಸುಧಾರಕರ ಹೆಸರು ಇಡಬೇಕೆಂದು ಸಾರ್ವಜನಿಕರ ಅಭಿಪ್ರಾಯವಾಗಿರುತ್ತದೆ. ಇದರಿಂದ ಸಮಾಜದಲ್ಲಿ ಯುವಕರು ಇಂತಹ ಮಹಾನೀಯರ ಮಾರ್ಗಸೂಚಿಗಳನ್ನು ಮೈಗೂಡಿಸಿಕೊಳ್ಳುವಂತಾಗಬೇಕು. ಈ ವಿಷಯದ ಕುರಿತು ನಗರದಲ್ಲಿ ರಾಜಕೀಯ ಪಕ್ಷಗಳು ನಮ್ಮ ಪಕ್ಷ, ಗೊಂದಲಗಳಿವೆ ಎಂದರು.

Advertisements

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಜ.21ರಂದು ‘ಗಾಂಧಿ ಭಾರತ’ ಸಮಾವೇಶ: ಸಚಿವ ಮಧು ಬಂಗಾರಪ್ಪ

ಸಂಬಂಧ ಪಟ್ಟ ಇಲಾಖೆ ರಾಯಚೂರು ನಗರದ ಗೋಶಾಲ ರಸ್ತೆಯಿಂದ ಚಂದ್ರಮೌಳೇಶ್ವರ ವೃತ್ತದವರೆಗೆ ಸಮಾಜ ಸುಧಾರಕರ ಹೆಸರು ಇಡಬೇಕು ಹಾಗೂ ಈ ರಸ್ತೆಗೆ ನಾಮಕರಣ ಮಾಡಬೇಕೆಂದು ಆಗ್ರಹಿಸಿದರು.

ಈ ವೇಳೆ ಹನುಮಂತ ,ಮಾರೆಪ್ಪ , ನರಸಿಂಹಲು ,ಮಲ್ಲಿಕಾರ್ಜುನ, ವೀರೇಶ್ ಇನ್ನಿತರರು ಹಾಜರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X