ರಾಯಚೂರು | ವಿತರಣೆಯಾಗದೆ ತುಕ್ಕು ಹಿಡಿಯುತ್ತಿವೆ ನೂರಾರು ಗಾಲಿ ಕುರ್ಚಿಗಳು

Date:

Advertisements

ಚುನಾವಣೆ ಸಂದರ್ಭದಲ್ಲಿ ಅಂಗವಿಕಲರಿಗೆ, ವೃದ್ಧರಿಗೆ ಅನಾರೋಗ್ಯಕ್ಕೆ ತುತ್ತಾಗಿರುವವರಿಗೆ ವಿತರಿಸಲೆಂದು ತಂದಿದ್ದ ನೂರಾರು ಗಾಲಿ ಕುರ್ಚಿಗಳು ನಗರಸಭೆಯ ಗೋಡೌನ್‌ನಲ್ಲಿ ತುಕ್ಕು ಹಿಡಿಯುತ್ತಿವೆ.

ಸರ್ಕಾರ ವಿವಿಧ ಯೋಜನೆಗಳು ಅನುಷ್ಠಾನದ ಸಮಸ್ಯೆಯಿಂದ ಫಲಾನುಭವಿಗಳಿಗೆ ತಲುಪುತ್ತಿಲ್ಲ ಎಂಬುದನ್ನು ಈ ಗಾಲಿ ಕುರ್ಚಿಗಳು ಸಾಕ್ಷಿಯಾಗಿವೆ. ಸಕಾಲದಲ್ಲಿ ಬಳಕೆಯಾಗದೇ ಹೋದಲ್ಲಿ ಸರ್ಕಾರ ಉದ್ದೇಶವೂ ಸಕಾರಗೊಳ್ಳುವದಿಲ್ಲ. ಫಲಾನುಭವಿಗಳ ಆಯ್ಕೆ, ಹಂಚಿಕೆ ಪ್ರಕ್ರಿಯೆ ನಡೆಸಲು ಸಹ ನಗರಸಭೆ ಆಡಳಿತಕ್ಕೆ ಸಮಯ ಇಲದೇ ಹೋಗಿರುವುದು ವಿಪರ್ಯಾಸ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಗರಸಭೆ ಆಡಳಿತ ಮಂಡಳಿಯ ಮೊದಲ ಅವಧಿ ಪೂರ್ಣಗೊಂಡಿದೆ. ಅಧ್ಯಕ್ಷ-ಉಪಾಧ್ಯಕ್ಷರು, ಸದಸ್ಯರು ಗಾಲಿ ಖುರ್ಚಿಗಳ ವಿತರಣೆಗೆ ಮುಂದಾಗಿಲ್ಲ. ಸಂಪೂರ್ಣ ನಿಷ್ಪಯೋಜಕವಾಗವ ಮುನ್ನ ಆಡಳಿತಾಧಿಕಾರಿ, ಜಿಲ್ಲಾಧಿಕಾರಿಗಳು ಎಚ್ಚೆತ್ತುಗೊಂಡು, ಅರ್ಹ ಫಲಾನುಭವಿಗಳಿಗೆ ಅವುಗಳನ್ನು ವಿತರಣೆ ಮಾಡಬೇಕೆಂದು ಒತ್ತಾಯಿಸಿದ್ದಾರೆ.

Advertisements

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X