ರಾಯಚೂರು | ಒಳಮೀಸಲಾತಿ ಜಾರಿಗಾಗಿ ಹೋರಾಟಗಾರರಿಂದ ಡಿಸಿ ಕಚೇರಿ ಮುತ್ತಿಗೆ ಯತ್ನ; ಬಂಧನ, ಬಿಡುಗಡೆ

Date:

ಸುಪ್ರೀಂ ಕೋರ್ಟ್ ಆದೇಶದಂತೆ ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಕಲ್ಪಿಸಬೇಕು ಎಂದು ಒತ್ತಾಯಿಸಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿಯಿಂದ ಬುಧವಾರ ರಾಯಚೂರಿನ ಡಿಸಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಹೋರಾಟಗಾರರನ್ನು ಬಂಧಿಸಲಾಯಿತು.

- Advertisement -

ನಗರದ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಹೋರಾಟಗಾರರು ಧರಣಿ ನಡೆಸಿದ ಬಳಿಕ, ಜಿಲ್ಲಾಡಳಿತದ ಮೂಲಕ ರಾಜ್ಯಪಾಲರು ಹಾಗೂ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಮುತ್ತಿಗೆ ಹಾಕಲು ಯತ್ನಿಸಿದ ವೇಳೆ ಬಂದೋಬಸ್ತ್‌ ನಲ್ಲಿದ್ದ ಪೊಲೀಸರು, ಅವರನ್ನು ತಡೆದು ಬಂಧಿಸಿ ವಾಹನದಲ್ಲಿ ಕರೆದುಕೊಂಡು ಹೋಗಿ ನಂತರ ಬಿಡುಗಡೆ ಮಾಡಿದರು.

ಪ್ರತಿಭಟನೆ ಉದ್ದೇಶಿಸಿ ಹೋರಾಟಗಾರ ಎಸ್ ಮಾರೆಪ್ಪ, ಅಂಬಣ್ಣ ಆರೋಲಿಕರ್ ಮಾತನಾಡಿ, 2023ರ ಸಾರ್ವತ್ರಿಕ ಚುನಾವಣೆ ಸಮಯದಲ್ಲಿ ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ 6ನೇ ಗ್ಯಾರಂಟಿಯಾಗಿ ಒಳ ಮೀಸಲಾತಿ ಜಾರಿಗೊಳಿಸುವುದಾಗಿ ಭರವಸೆ ನೀಡಿತ್ತು. ಇದೀಗ ಬೇಡಿಕೆಯನ್ನು ಈಡೇರಿಸಲು ರಾಜ್ಯ ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಿದರು.

ಒಳಮೀಸಲಾತಿ ಬ್ಯಾಕ್‌ಲಾಗ್‌ ಸೇರಿದಂತೆ ಯಾವುದೇ ಹುದ್ದೆ, ನೇಮಕಾತಿ ಪ್ರಕ್ರಿಯೆಯನ್ನು ನಡೆಸಬಾರದು ಎಂದು ಆಗ್ರಹಿಸಿದರು.

ಇದನ್ನು ಓದಿದ್ದೀರಾ? ರಾಯಚೂರು | ಆನ್‌ಲೈನ್‌ ಬೆಟ್ಟಿಂಗ್ ಗೇಮ್‌ನಿಂದ ಯುವಕರು ಬೀದಿಪಾಲು: ನಿಷೇಧಕ್ಕೆ ಆಗ್ರಹಿಸಿ ಮನವಿ

ಪ್ರತಿಭಟನೆಯಲ್ಲಿ ಸಂಘಟನೆ ಮುಖಂಡರಾದ ಎಂ.ವಿರೂಪಾಕ್ಷಿ, ಜೆ.ಬಿ.ರಾಜು, ಪಿ.ಯಲ್ಲಪ್ಪ, ನರಸಪ್ಪ ದಂಡೋರಾ, ಜನಾರ್ಧನ ಹಳ್ಳಿಬೆಂಚಿ, ಕೆ.ಪಿ.ಅನಿಲ್‌ ಕುಮಾರ್, ರಾಜು, ಗಣೇಶ ಪಾಲ್ಯಂ, ಶಂಶಾಲಂ, ಎಚ್‌.ದೊಡ್ಡಪ್ಪ, ಎಸ್‌.ರಾಜು, ನಾಗರಾಜ, ಶಾಂತಪ್ಪ ಉಪ್ರಾಳ, ರಾಘವೇಂದ್ರ ಬೋರೆಡ್ಡಿ, ನರಸಿಂಹಲು ಸೇರಿದಂತೆ ಸಮಾಜದ ಮುಖಂಢರು ಪಾಲ್ಗೊಂಡಿದ್ದರು.

WhatsApp Image 2024 10 16 at 9.16.50 PM 1 1
WhatsApp Image 2024 10 16 at 9.16.50 PM
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಮೂರು ದಲಿತ ಕೊಲೆ ಪ್ರಕರಣಗಳ ತನಿಖೆ ಸಿಐಡಿಗೆ ವಹಿಸಲು ಆಗ್ರಹ: ಅನಿರ್ದಿಷ್ಟಾವಧಿ ಧರಣಿ

ರಾಯಚೂರು ಜಿಲ್ಲೆಯಲ್ಲಿ ನಡೆದ ಮೂರು ಪ್ರತ್ಯೇಕ ದಲಿತ ಕೊಲೆ ಪ್ರಕರಣಗಳನ್ನು ಸಮಗ್ರ...

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ...

ನೆಲಮಂಗಲ | ಶಾಲಾ ಆವರಣದಲ್ಲಿ ಚೋಳರ ಕಾಲದ ಪ್ರಾಚೀನ ಶಾಸನ ಪತ್ತೆ

ನೆಲಮಂಗಲ ಬಳಿಯ ಮಂಡಿಗೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಕ್ರಿ.ಶ 1050ರ ಪ್ರಾಚೀನ...

ಕೋಲಾರ | ಹಾಲು ಉತ್ಪಾದಕರಿಗೆ ಕೋಮುಲ್, ಕೆಎಂಎಫ್ ಸೌಲಭ್ಯ ಸದುಪಯೋಗಪಡಿಸಿಕೊಳ್ಳಿ: ಚಂಚಿಮಲೆ ರಮೇಶ್

ತಾಲೂಕಿನ ವೇಮಗಲ್ ಕುರಗಲ್ ಪಟ್ಟಣ ಪಂಚಾಯಿತಿ ವ್ಯಾಪ್ತಿಯ 10ನೇ ವಾರ್ಡ್‌ನ ಹಾರ್ಜೇನಹಳ್ಳಿ...