ರಾಯಚೂರು | ಪಿಡಿಒ ಪ್ರಶ್ನೆಪತ್ರಿಕೆ ಸೋರಿಕೆಯಾಗಿಲ್ಲ: ಪರೀಕ್ಷಾ ಮುಖ್ಯಸ್ಥ ಸ್ಪಷ್ಟನೆ

Date:

ಪಿಡಿಒ ಪ್ರಶ್ನೆಪತ್ರಿಕೆಗಳನ್ನು ಕೊಠಡಿಗೆ ಕೊಡಬೇಕಾದಾಗ ಪ್ರಶ್ನೆಪತ್ರಿಕೆಯ ಕ್ರಮ ಸಂಖ್ಯೆಗಳು ಅದಲು ಬದಲಾಗಿತ್ತು. ಇದನ್ನು ಸರಿಪಡಿಸುವಷ್ಟರಲ್ಲಿ ಒಬ್ಬ ವಿದ್ಯಾರ್ಥಿ ಸೋರಿಕೆಯಾಗಿದೆಯೆಂದು ಅನುಮಾನಪಟ್ಟು ಗೊಂದಲ ಸೃಷ್ಟಿಸಿದ್ದಾರೆ ಎಂದು ಪರೀಕ್ಷಾ ಮುಖ್ಯಸ್ಥ ಬಸವರಾಜ್ ತಡಕಲ್ ಸ್ಪಷ್ಟೀಕರಣ ನೀಡಿದ್ದಾರೆ.

- Advertisement -

“ಬೆಳಿಗ್ಗೆ 9-30ಕ್ಕೆ ವಿಡಿಯೋ ಕ್ಯಾಮೆರಾ ಸಹಿತ 4 ಪೆಟ್ಟಿಗೆಗಳಲ್ಲಿ ಪ್ರಶ್ನೆಪತ್ರಿಕೆಗಳನ್ನು ಪರೀಕ್ಷೆ ಕೇಂದ್ರಕ್ಕೆ ತರಲಾಯಿತು. ಅವುಗಳನ್ನು ತೆರೆದಿದ್ದು, ಪರೀಕ್ಷಾ ಕೊಠಡಿಗಳಿಗೆ ಕಳುಹಿಸಲಾಯಿತು. ಯಾವುದೇ ಗೊಂದಲವಿಲ್ಲದೆ ಪ್ರಶ್ನೆಪತ್ರಿಕೆಗಳನ್ನು ಕೊಠಡಿಗೆ ತಲುಪಿಸುವುದರಲ್ಲಿ ಅದಲುಬದಲು ಕಾರಣಕ್ಕೆ ಇದನ್ನು ಸರಿಪಡಿಸುವಷ್ಟರಲ್ಲಿ ಒಬ್ಬ ಅಭ್ಯರ್ಥಿ ಮೊದಲೇ ಪ್ರಶ್ನೆಪತ್ರಿಕೆಗಳನ್ನು ತೆರೆಯಲಾಗಿದೆಯೆಂದು ಆರೋಪ ಮಾಡಿದರು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

ಎಐ ಯುಗದಲ್ಲಿ ನಿಜವಾದ ಬರಹಕ್ಕೆ ಎಲ್ಲಿದೆ ಸ್ಥಾನ?

ಎಐಯಿಂದ ಬರಹಗಾರರ ಸ್ಥಾನ ಉಳಿಯುತ್ತದೆಯೇ? ಎಂಬುದಲ್ಲ. ಬದಲಾಗಿ, ಎಐಯ ನೆರವಿನ ನಡುವೆಯೂ ತನ್ನದೇ ಧ್ವನಿಯನ್ನು ಕಾಪಾಡಿಕೊಂಡು, ಸ್ವತಂತ್ರವಾಗಿ ಯೋಚಿಸಿ, ಬದುಕಿನ ನೈಜ ಅನುಭವಗಳನ್ನು ಪ್ರಾಮಾಣಿಕವಾಗಿ ದಾಖಲಿಸುವ ಬರಹಗಾರರು ಎಷ್ಟು ಮುಖ್ಯರಾಗುತ್ತಾರೆ ಎಂಬುದಾಗಿದೆ. ತಂತ್ರಜ್ಞಾನ...

ಹಿಂದೂ ಕೋಡ್ ಬಿಲ್ ಹೋರಾಟಕ್ಕೆ 75 ವರ್ಷ: ಸಮಾನತೆಯ...

ಅಂಬೇಡ್ಕರ್ ಅವರ ದೃಷ್ಟಿಯಲ್ಲಿ ಹಿಂದೂ ಕೋಡ್ ಬಿಲ್ ಕೇವಲ ಮಹಿಳಾ ಹಕ್ಕುಗಳ ಮಸೂದೆಯಾಗಿರಲಿಲ್ಲ; ಅದು ಶತಮಾನಗಳಿಂದ ಬೇರೂರಿದ್ದ ಜಾತಿ ವ್ಯವಸ್ಥೆಯನ್ನು ಬುಡಮೇಲು ಮಾಡುವ ಪ್ರಬಲ ಅಸ್ತ್ರವೂ ಆಗಿತ್ತು. ಜಾತಿ ವ್ಯವಸ್ಥೆಯು ಜೀವಂತವಾಗಿರುವುದೇ 'ಸಜಾತೀಯ...

“ಸಮಾಧಾನಪಡಿಸಿದರೂ ಅರ್ಥ ಮಾಡಿಕೊಳ್ಳದೇ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆಯೆಂದು ಕೂಗುತ್ತ ಹೊರನಡೆದು ಕೆಲವು ವಿದ್ಯಾರ್ಥಿಗಳು ಹಿಂದೆ ಸೇರಿ ಗೊಂದಲದಿಂದ ಇಷ್ಟೊಂದು ಸಮಸ್ಯೆಯಾಗಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ವಸತಿ ಶಾಲೆಗಳಲ್ಲಿ ವಿಶೇಷಚೇತನರಿಗೆ ನೇರಪ್ರವೇಶ ಕಲ್ಪಿಸಿ: ಆಯುಕ್ತ ದಾಸ್ ಸೂರ್ಯವಂಶಿ ಸೂಚನೆ

ಪ್ರತಿಭಟನೆ ಮುಂದುವರೆದಿದೆ: ಪಿಡಿಒ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪ್ರಶ್ನೆಪತ್ರಿಕೆ ವಿತರಣೆ ಎಡವಟ್ಟು ಆರೋಪಿಸಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯದೆ ಕಾಲೇಜಿನ ಮುಂಭಾಗ ವಿವಿಧ ವಿದ್ಯಾರ್ಥಿ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಬಲಾದಿ ಗ್ರಾಪಂ ವ್ಯಾಪ್ತಿಯಲ್ಲಿ ರೂ. 1.67 ಕೋಟಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ವಿಜಯಪುರ ಜಿಲ್ಲೆಯ ಇಂಡಿ ವಿಧಾನಸಭಾ ಕ್ಷೇತ್ರದ ಬಬಲಾದಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ...

ವಿಜಯನಗರ | ಫುಲೆ 200ನೇ ಜನ್ಮದಿನದ ಅಂಗವಾಗಿ AIDSO ವತಿಯಿಂದ ವಿದ್ಯಾರ್ಥಿ ಶಿಬಿರ

ನವೋದಯದ ಮಹಾನ್ ಚೇತನ, ಸಮಾಜ ಸುಧಾರಕ ಮಹಾತ್ಮ ಜ್ಯೋತಿಬಾ ಫುಲೆ ಅವರ...

ವಿಜಯನಗರ | ಸಾರಿಗೆ ಬಸ್‌ ಆಕ್ಸಲ್ ಕಟ್: ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ತಂಬ್ರಹಳ್ಳಿ ಬಳಿ ಗುರುವಾರ ಒಂದು ಸಾರಿಗೆ...

ತುಳು ಭಾಷೆಯನ್ನು ರಾಜ್ಯದ ಎರಡನೆಯ ಹೆಚ್ಚುವರಿ ಭಾಷೆಯನ್ನಾಗಿ ಮಾಡಲು ತೀರ್ಮಾನ: ಸಿಎಂ ಡಿಕೆಶಿ ಘೋಷಣೆ

ತುಳು ಭಾಷೆಯನ್ನು ರಾಜ್ಯದ ಎರಡನೆಯ ಹೆಚ್ಚುವರಿ ಭಾಷೆಯನ್ನಾಗಿ ಮಾಡಲು ನಾವು ತೀರ್ಮಾನ...