ರಾಯಚೂರು | ಹಂಚಿಕೆಗೆ ಲಭ್ಯವಿರುವ ಭೂಮಿಯ ವಿವರ ಪ್ರಕಟಿಸಿ: ಕಂದಾಯ ಇಲಾಖೆಗೆ ರೈತ ಸಂಘ ಒತ್ತಾಯ

Date:

ಕರ್ನಾಟಕ ಭೂ ಮಂಜೂರಾತಿಗೆ ನಿಯಮಗಳ ಅಡಿಯಲ್ಲಿ ರಾಯಚೂರು ತಾಲೂಕಿನಲ್ಲಿ ಹಂಚಿಕೆಗೆ ಲಭ್ಯವಿರುವ ಭೂಮಿಯ ವಿವರವನ್ನು ಕೂಡಲೇ ಪ್ರಕಟಿಸಬೇಕು ಎಂದು ಕರ್ನಾಟಕ ರೈತ ಸಂಘ ಕಂದಾಯ ಇಲಾಖೆಗೆ ಮನವಿ ಪತ್ರ ಸಲ್ಲಿಸಿದೆ.

- Advertisement -

1969 ಉಪನಿಯಮ 3 ರ ಅನ್ವಯ ಪ್ರಕಾರ ಪ್ರತಿ ವರ್ಷವೂ ಹಂಚಿಕೆಗೆ ತಾಲೂಕಿನಲ್ಲಿ ಲಭ್ಯವಿರುವ ಸರ್ಕಾರಿ ಭೂಮಿಯ ಪಟ್ಟಿಯನ್ನು ತಯಾರಿಸಿ ಭೂ ರಹಿತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ದುರ್ಬಲ ಸಮುದಾಯದಗಳಿಗೆ ಇರುವ ಭೂಮಿಯ ವಿವರ ಸಾರ್ವಜನಿಕವಾಗಿ ಪ್ರಕಟಿಸಬೇಕು ಎಂದು ಮನವಿಯ ಮೂಲಕ ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ʻಬಳ್ಳಾರಿ ಚಲೋʼ ಕಾಂಗ್ರೆಸ್‌ ಭದ್ರಕೋಟೆಯಲ್ಲಿ ಬಿಜೆಪಿ ಪಾದಯಾತ್ರೆ; ಲಾಭ...

ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲಾ ಐದು ವಿಧಾನಸಭಾ ಕ್ಷೇತ್ರಗಳನ್ನು ಗೆದ್ದು ಕಾಂಗ್ರೆಸ್‌ ಬಿಜೆಪಿ ಪಕ್ಷವನ್ನು ಸಂಪೂರ್ಣವಾಗಿ ಮಣಿಸಿತ್ತು. ಲೋಕಸಭಾ ಚುನಾವಣೆಯಲ್ಲಿಯೂ ಕಾಂಗ್ರೆಸ್‌ ತನ್ನ ಪ್ರಾಬಲ್ಯವನ್ನು ಮುಂದುವರಿಸಿತು. ಇತ್ತೀಚೆಗೆ ನಡೆದ ಸಂಡೂರು ವಿಧಾನಸಭಾ ಕ್ಷೇತ್ರದ...

ಬಾಹ್ಯಾಕಾಶದಲ್ಲಿ ಶಸ್ತ್ರಾಸ್ತ್ರ ಸಮರ: ಕಕ್ಷೆಯಲ್ಲಿ ಆಯುಧಗಳನ್ನು ಇರಿಸಿದ್ದನ್ನು ಒಪ್ಪಿಕೊಂಡ...

ಉಪಗ್ರಹವನ್ನು ಸ್ಫೋಟಿಸದಿದ್ದರೂ ಬಾಹ್ಯಾಕಾಶದಲ್ಲಿ ಜಾಮರ್‌ಗಳು ಸಹ ಅತ್ಯಂತ ಮಾರಕವಾಗಿ ಪರಿಣಮಿಸಬಹುದು. ಇಂದಿನ ದಿನಗಳಲ್ಲಿ ಸಂಪರ್ಕ, ಹವಾಮಾನ ಮುನ್ಸೂಚನೆ, ವಿಮಾನ ಮತ್ತು ಹಡಗುಗಳ ಜಿಪಿಎಸ್ (GPS), ತುರ್ತು ಸೇವೆಗಳು ಮತ್ತು ಆರ್ಥಿಕ ಜಾಲಗಳು ಸಂಪೂರ್ಣವಾಗಿ...

ಗಣೇಶೋತ್ಸವ ಕೋಮು ಸೌಹಾರ್ದದ ಸೇತುವಾಗಲಿ; ಮನುಜ ಸಂಬಂಧದ ತಂತು...

ಗಣೇಶೋತ್ಸವ ಸಂಭ್ರಮ, ಭಕ್ತಿಯಿಂದ ಜನರು ಒಂದೆಡೆ ಸೇರಿ ಆಚರಿಸುವ ಹಬ್ಬ. ಆದರೆ ಇದೇ ಹಬ್ಬದ ಸಂದರ್ಭದಲ್ಲಿ ಕೆಲವೆಡೆ ಕೋಮು ಸಂಘರ್ಷಗಳು ನಡೆಯುತ್ತಿರುವುದು ಮಾತ್ರ ವಿಷಾದನೀಯ. ಭಾರತದಂತಹ ವಿವಿಧ ಧರ್ಮ, ಭಾಷೆ, ಸಂಸ್ಕೃತಿಗಳನ್ನು ಹೊಂದಿರುವ...

ಸ್ವಾತಂತ್ರ್ಯ ಪೂರ್ವದಿಂದಲೂ ಸಾಗುವಳಿ ಭೂಮಿಯಿಂದ ವಂಚಿತರಾದ ದಲಿತ ಸಮುದಾಯಗಳಿಗೆ ಭೂಮಿ ನೀಡುವ ಸರ್ಕಾರದ ಮಹತ್ವಾಕಾಂಕ್ಷಿಯಾದ ಎಲ್ಲ ಯೋಜನೆಗಳ ಮೇಲೆ ಇದರ ಅಡ್ಡ ಪರಿಣಾಮ ಬೀರುತ್ತಿದೆ. 2024-25 ನೇ ಸಾಲಿನಲ್ಲಿ ಮಸ್ಕಿ ತಾಲೂಕಿನಲ್ಲಿ ಹಂಚಿಕೆ ಮಾಡಲು ಲಭ್ಯ ಇರುವ ಒಟ್ಟು ಸರಕಾರಿ ಭೂಮಿಯ ವಿವರವನ್ನು ಸಾರ್ವಜನಿಕವಾಗಿ ಪ್ರಕಟಿಸಬೇಕು ಹಾಗೂ ಪ್ರತಿಯನ್ನು ನಮಗೆ ಒದಗಿಸಬೇಕೆಂದು ಎಂದು ರೈತ ಸಂಘಟನೆ ಮನವಿ ಮಾಡಿದರು.

ಈ ವೇಳೆ ಸಂತೋಷ್ ಹಿರೇದಿನ್ನಿ, ಮಾರುತಿ ಜಿನ್ನಾಪೂರ, ಅಮರೇಶ ಪಾಮನಕಲ್ಲೂರು, ಬಾಲಸ್ವಾಮಿ ಹೂವಿನಬಾವಿ, ತಿರುಪತಿ ಮಸ್ಕಿ, ಮಾಳಪ್ಪ ಹೂವಿನಬಾವಿ, ನಿಂಗಪ್ಪ, ಆದಯ್ಯ ಸ್ವಾಮಿ ಹರ್ವಾಪುರ, ಶ್ರೀನಿವಾಸ, ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ಜಿಲ್ಲೆಯಲ್ಲಿ ಕೋಮು ಸೌಹಾರ್ದ ಕದಡುವ ಪ್ರಯತ್ನ: ಪ್ರತಾಪ್ ಸಿಂಹ ಗಡಿಪಾರಿಗೆ ದಸಂಸ ಆಗ್ರಹ

ಮೈಸೂರು ಜಿಲ್ಲೆಯಲ್ಲಿ ಕೋಮು ಸೌಹಾರ್ದಕ್ಕೆ ಧಕ್ಕೆ ತರುವಂತಹ ವಾತಾವರಣ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ...

ಹಾವೇರಿ | ಕುಮಧ್ವತಿ ನದಿಯ ನೀರು ಸಂಗ್ರಹಿಸಲು ರೈತರು ಪ್ರತಿಭಟನೆ

"ಕುಮಧ್ವತಿ ನದಿಗೆ ಅಡ್ಡಲಾಗಿ ಕಟ್ಟಿರುವ ಬ್ರಿಡ್ಜ್ ಕಂ ಬ್ಯಾರೇಜ್‌ಗಳಿಗೆ ಬರಗಾಲದ ಹಿನ್ನೆಲೆಯಲ್ಲಿ...

ಉತ್ತರ ಕನ್ನಡ | ಎಸ್‌ಐಆರ್‌: 65,248 ನೋಟಿಸ್‌; 18,904 ಪ್ರಕರಣಗಳ ವಿಚಾರಣೆ ಪೂರ್ಣ

ಉತ್ತರ ಕನ್ನಡ: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)-2026ರ ಭಾಗವಾಗಿ...

ಬಾಗಲಕೋಟೆ | ಕುರಿ ಸಂಗೋಪನೆ ಸಂಘಗಳಿಗೂ ಶೂನ್ಯ ಬಡ್ಡಿದರ ಸಾಲಕ್ಕೆ ಆಗ್ರಹ

ಕುರಿ ಸಂಗೋಪನೆ ಹಾಗೂ ಉಣ್ಣೆ ಉತ್ಪಾದಕ ಸಹಕಾರ ಸಂಘಗಳಿಗೆ ಸಾಲ ಸೇರಿದಂತೆ...