ರಾಯಚೂರು | ಸೇವಾ ನಿವೃತ್ತಿ ಹೊಂದಿದವರಿಗೆ ವೇತನ ನಿಗದಿಪಡಿಸಲು ಒತ್ತಾಯಿಸಿ ಮನವಿ

Date:

Advertisements

ಸರಕಾರಿ ಸೇವೆಯಿಂದ 1-7- 2022 ರಿಂದ 31-7-2024 ರ ಅವಧಿಯಲ್ಲಿ ಸೇವಾ ನಿವೃತ್ತಿ ಹೊಂದಿದವರ ವೇತನ ನಿಗದಿಗೊಳಿಸಿ ಮೇಲಿನ ಹಂತಕ್ಕೆ ಕಳುಹಿಸಿಕೊಡುವಂತೆ ಆಗ್ರಹಿಸಿ ಕರ್ನಾಟಕ ನಿವೃತ್ತಿ ನೌಕರರ ವೇದಿಕೆ ವತಿಯಿಂದ ಜಿಲ್ಲಾಡಳಿತಕ್ಕೆ ಮನವಿ ಪತ್ರ ಸಲ್ಲಿಸಲಾಯಿತು.

ಕರ್ನಾಟಕ ಸರ್ಕಾರವು ಜಾರಿಗೊಳಿಸಿರುವ ಏಳನೇ ವೇತನ ಆಯೋಗದ ಆದೇಶಾನುಸಾರವಾಗಿ ತಮ್ಮ ಇಲಾಖೆಯ 1-7-2022ರಿಂದ 31-7- 2024 ರಂದು ಸೇವಾ ವಯೋ ನಿವೃತ್ತಿ ಹೊಂದಿದ ನೌಕರರ ಹಾಗೂ ಈ ಅವಧಿಯಲ್ಲಿ ಮೃತಪಟ್ಟ ನೌಕರರ ಕುಟುಂಬದವರಿಗೆ ಘನ ಸರ್ಕಾರವು ಏಳನೇ ವೇತನ ಆಯೋಗ ಜಾರಿಗೊಳಿಸುವಂತೆ ಆದೇಶಿಸಿದ ತಕ್ಷಣ ವೇತನ ನಿಗದಿಗೊಳಿಸಬೇಕು ಎಂದು ಒತ್ತಾಯಿಸಿದರು.

ಅನುಸಾರ ವೇತನ ಸೆಳೆಯುವ ಅಧಿಕಾರಿಗಳಾಗಿರುವ ತಾವುಗಳು ಪರಿಷ್ಕೃತ ಹೊಸ ಪಿಂಚಣಿ ನಿಗದಿಗೊಳಿಸಿದ ವಿವರವನ್ನು ಮಹಾಲೇಖಪಾಲರು ಬೆಂಗಳೂರು ಇವರಿಗೆ ಅದಷ್ಟು ಬೇಗ ಕಳುಹಿಸಿಕೊಡುವ ಮೂಲಕ ನಮಗೆ ಹೊಸದಾಗಿ ಪರಿಷ್ಕೃತ ಆರ್ಥಿಕ ಸೌಲಭ್ಯದ ಮಾಸಿಕ ಪಿಂಚಣೆ ಬೇಗನೆ ದೊರೆಯುವಲ್ಲಿ ಅನುಕೂಲ ನೀಡಬೇಕೆಂದು ಕರ್ನಾಟಕ ನಿವೃತ್ತ ನೌಕರರ ವೇದಿಕೆಯ ರಾಯಚೂರು ತಾಲೂಕು ಘಟಕದ ನಿವೃತ್ತರಾದ ನೌಕರರು ಮನವಿ ಮಾಡಿದರು.

Advertisements

ಇದನ್ನು ಓದಿದ್ದೀರಾ? ಸಿಎಂ ಸಿದ್ಧರಾಮಯ್ಯ ಬೆಂಬಲಿಸಿ ಅಹಿಂದ ಸಂಘಟನೆಯಿಂದ ಇಂದು ‘ಶಿಕಾರಿಪುರ’ ಬಂದ್‌ಗೆ ಕರೆ

ಸಂದರ್ಭದಲ್ಲಿ ಹನುಮಂತಪ್ಪ ಎಂ ಹೆಚ್ ನಾಯಕ್ ತೆರೆಸಾ, ಈರಣ್ಣ ವಿಶ್ವನಾಥ್ ರೆಡ್ಡಿ ಸೇರಿದಂತೆ ಇನ್ನಿತರರು ಹಾಜರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಅಕ್ರಮ ಪ್ಲಾಸ್ಟಿಕ್ ಮಾರಾಟ: ನಗರಸಭೆ ಅಧಿಕಾರಿಗಳು ದಾಳಿ

ಚಿಕ್ಕಮಗಳೂರು ನಗರದಲ್ಲಿ ಪ್ಲಾಸ್ಟಿಕ್ ನಿಷೇಧವಿದ್ದರೂ ಅಕ್ರಮವಾಗಿ ಪ್ಲಾಸ್ಟಿಕ್ ಉತ್ಪನ್ನಗಳನ್ನು ಸಂಗ್ರಹಿಸಿ ಮಾರಾಟ...

ಕೋಲಾರ | 9 ತಿಂಗಳಿನಿಂದ ವೇತನ ಸಿಗದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಹೊರಗುತ್ತಿಗೆ ಕಾರ್ಮಿಕರು

ಕೋಲಾರ ನಗರಸಭೆಯಲ್ಲಿ ಕೆಲಸ ಮಾಡುವ 74 ಮಂದಿ ಹೊರಗುತ್ತಿಗೆ ಕಾರ್ಮಿಕರಿಗೆ ಕಳೆದ...

ಬೀದರ್‌ | ವಚನ ಸಾಹಿತ್ಯ, ಕನ್ನಡ ಭಾಷೆ ಸಂರಕ್ಷಣೆಯಲ್ಲಿ ಭಾಲ್ಕಿ ಹಿರೇಮಠದ ಕೊಡುಗೆ ಅನನ್ಯ : ಪುರಷೋತ್ತಮ ಬಿಳಿಮಲೆ

ಗಡಿಭಾಗದಲ್ಲಿ ವಚನ ಸಾಹಿತ್ಯ ಮತ್ತು ಕನ್ನಡ ಭಾಷೆ ಸಂರಕ್ಷಣೆಯಲ್ಲಿ ಭಾಲ್ಕಿ ಹಿರೇಮಠ...

ನಿಂದನೆ ಆರೋಪ : ಬಂಧಿತರಾಗಿದ್ದ ವಕೀಲ ಕೆ ಎನ್‌ ಜಗದೀಶ್‌ಗೆ ಜಾಮೀನು ಮಂಜೂರು

ಸಾಮಾಜಿಕ ಜಾಲತಾಣದಲ್ಲಿ ನಿಂದಿಸಿದ್ದ ಆರೋಪದ ಮೇಲೆ ಶುಕ್ರವಾರ ಸಂಜೆ ಬಂಧಿತರಾಗಿದ್ದ ಬಿಗ್‌...

Download Eedina App Android / iOS

X