ರಾಯಚೂರು | ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ; 31 ಮಂದಿ ಆಸ್ಪತ್ರೆಗೆ ದಾಖಲು

Date:

ವಸತಿನಿಲಯದಲ್ಲಿ ಊಟ ಸೇವಿಸಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದು, ಸುಮಾರು 31 ಮಂದಿ ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾಗಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನಲ್ಲಿ ನಡೆದಿದೆ.

- Advertisement -

ವಿದ್ಯಾರ್ಥಿಗಳಿಗೆ ವಿಷಪೂರಿತವಾಗಿರುವ ಆಹಾರ ನೀಡಿರುವುದು ಮತ್ತು ನೀರಿನಲ್ಲಿ ಬ್ಲೀಚಿಂಗ್ ಪೌಡರ್ ಬಿದ್ದಿದ್ದೇ ವಿದ್ಯಾರ್ಥಿಗಳ ಅಸ್ವಸ್ಥತೆಗೆ ಕಾರಣ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಮೊರಾರ್ಜಿ ಶಾಲೆಯಲ್ಲಿ ಎಂದಿನಂತೆ ಶನಿವಾರ ರಾತ್ರಿ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಊಟ ನೀಡಲಾಗಿದೆ. ಊಟ ಮಾಡಿದ ಕೇವಲ ಅರ್ಧ ಗಂಟೆ ಬಳಿಕ  ಹೊಟ್ಟೆ ನೋವು, ವಾಂತಿಬೇಧಿ ಶುರುವಾಗಿದೆ. ವಿದ್ಯಾರ್ಥಿಗಳ ನರಳಾಟ ಶುರುವಾಗುತ್ತಲೇ ತಕ್ಷಣವೇ ಮೇಲಾಧಿಕಾರಿಗಳಿಗೆ ವಾರ್ಡನ್ ಸುನೀತಾ ಮಾಹಿತಿ ನೀಡಿದ್ದಾರೆ. ಅಲ್ಲಿಂದ 108 ವಾಹನ ಸೇರಿದಂತೆ ಖಾಸಗಿ ವಾಹನಗಳನ್ನು ತೆಗೆದುಕೊಂಡು ಮಾನವಿ ನಗರದ ಮಕ್ಕಳ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ವಸತಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ

ತೀವ್ರ ಅಸ್ವಸ್ಥಗೊಂಡ ಇಬ್ಬರು ವಿದ್ಯಾರ್ಥಿಗಳನ್ನು ರಾಯಚೂರು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸುದ್ದಿ ತಿಳಿಯುತ್ತಲೇ ತಹಶೀಲ್ದಾರ್‌ ರಾಜು ಪಿರಂಗಿ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಆಹಾರ ಇಲಾಖೆಯ ಅಧಿಕಾರಿ ಬನದೇಶ್ವರ ಭೇಟಿ ನೀಡಿ ಮಕ್ಕಳಿಗೆ ನೀಡುವ ಆಹಾರ ಸಾಮಗ್ರಿಗಳನ್ನು ಮಾದರಿಗೆ ತೆಗಿದುಕೊಂಡು ಪ್ರಯೋಗಲಕ್ಕೆ ಕಳಿಸಿಕೊಡುವುದಾಗಿ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ರಾಮನಗರ | ಐಎಎಸ್ ಅಧಿಕಾರಿ ವಿ ರಶ್ಮಿ ಮಹೇಶ್ ಉಸ್ತುವಾರಿ ಕಾರ್ಯದರ್ಶಿಯಾಗಿ ನೇಮಕ

ಸುದ್ದಿ ತಿಳಿಯುತ್ತಲೇ ದುಃಖದಿಂದ ತಮ್ಮ ಮಕ್ಕಳ ಹತ್ತಿರಕ್ಕೆ ಧಾವಿಸಿದ ಪೋಷಕರು ಜಿಲ್ಲಾ ಕೋ-ಆರ್ಡಿನೇಟರ್‌ ಅಮರೇಶ್ ಗೌಡ ಪಾಟೀಲ್ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರನ್ನು ತರಾಟೆಗೆ ತೆಗುದುಕೊಂಡಿದ್ದು, ಶಾಲೆಯ ಮುಖ್ಯ ಶಿಕ್ಷಕರು ಮತ್ತು ವಾರ್ಡನ್ ಅವರನ್ನು ಕೂಡಲೇ ಅಮಾನತು ಮಾಡುವಂತೆ ತೀವ್ರವಾಗಿ ಅಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಮಖಂಡಿ | ಸರ್ವೆ ನಂ.71/4ರಲ್ಲೇ ಸ್ಮಶಾನಕ್ಕೆ ಜಾಗ ನೀಡುವಂತೆ ದಲಿತ ಸಮುದಾಯದ ಆಗ್ರಹ

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕಲಬೀಳಗಿ ಗ್ರಾಮದ ಪರಿಶಿಷ್ಟ ಜಾತಿ ಕಾಲೋನಿ...

ಸಿದ್ದರಾಮಯ್ಯ ಪ್ರತಿಮೆ ತೆರವು ಖಂಡಿಸಿ ವಿಜಯಪುರದಲ್ಲಿ ಬೃಹತ್ ಪ್ರತಿಭಟನೆ

ಕಲಬುರಗಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಮೆ ತೆರವುಗೊಳಿಸಿರುವುದನ್ನು ಖಂಡಿಸಿ, ಸಿದ್ದರಾಮಯ್ಯ...

ರಾಯಚೂರು | ಪತ್ರಿಕಾ ರಂಗ ಜನರ ಧ್ವನಿಯಾಗಿ ಕೆಲಸ ಮಾಡಬೇಕು: ಎ.ವಸಂತ್ ಕುಮಾರ

ಪತ್ರಿಕಾ ರಂಗ ಸ್ವತಂತ್ರವಾಗಿ, ಸ್ವಾವಲಂಬಿಯಾಗಿ ಕಾರ್ಯನಿರ್ವಹಿಸುವ ಮೂಲಕ ಸತ್ಯವನ್ನು ವರದಿ ಮಾಡಬೇಕು....

ಮುದ್ದೇಬಿಹಾಳ | ಸೆ.21ರಂದು ಕ್ರಾಂತಿ ಜ್ಯೋತಿ ಪ್ರವಾದಿ ಮುಹಮ್ಮದ್ ಸೀರತ್ ಸಮಾರಂಭ

ಜಮಾಅತೆ ಇಸ್ಲಾಮಿ ಹಿಂದ್ ಮುದ್ದೇಬಿಹಾಳ ಘಟಕದ ವತಿಯಿಂದ ‘ಕ್ರಾಂತಿಯ ಜ್ಯೋತಿ ಪ್ರವಾದಿ...