ರಾಯಚೂರು | ಸಿಡಿಲು ಬಿದ್ದು ; ವಾಹನ ಭಸ್ಮ

Date:

Advertisements

ತೆಂಗಿನ ಮರಕ್ಕೆ ಸಿಡಿಲು ಬಿದ್ದು ಅದರ ಪಕ್ಕದಲ್ಲಿದ್ದ ಬೊಲೆರೋ ವಾಹನಕ್ಕೆ ಬೆಂಕಿ ಕಿಡಿ ಬಿದ್ದು ವಾಹನ ಭಸ್ಮವಾದ ಘಟನೆ ದೇವದುರ್ಗ ತಾಲ್ಲೂಕು ಗಾಣದಾಳ ಗ್ರಾಮದ ಜಮೀನನೊಂದರಲ್ಲಿ ನಡೆದಿದೆ.

ಸೋಮನಮರಡಿ ಗ್ರಾಮದ ಹನುಮಂತ್ರಾಯ ಗಣಜಲಿ ಎಂಬುವವರಿಗೆ ಸೇರಿದ ವಾಹನ ಸುಟ್ಟು ಕರಕಲಾಗಿದೆ.

ನಿನ್ನೆ ಸಂಜೆ ಧಾರಾಕಾರ ಮಳೆ ಪ್ರಾರಂಭವಾಗಿದೆ. ತೆಂಗಿನಮರದ ಕೆಳಗೆ ವಾಹನವು ನಿಲ್ಲಿಸಲಾಗಿತ್ತು.ಸಿಡಿಲು ತೆಂಗಿನ ಮರಕ್ಕೆ ಬಿದ್ದಿದೆ ,ಅದರ ಬೆಂಕಿ ಕಿಡಿ ಹುಲ್ಲು ಬಣವಿಗೆ ಹಾಗೂ ವಾಹನಕ್ಕೆ ಬಿದ್ದು ಬೆಂಕಿಗೆ ಆಹುತಿಯಾಗಿದೆ ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಗಾಳಿ ಮಳೆಗೆ ಟಿನ್ ಶೆಡ್ ಹಾರಾಟ ; ಅಸ್ತವ್ಯಸ್ತ


ವಾಹನದ ಪಕ್ಕದಲ್ಲಿದ್ದ ಶ್ರೀಧರ, ಪ್ರವೀಣ, ಹನುಮಂತಿ, ಲಕ್ಷ್ಮೀ, ಗೋಪಾಲನಾಯಕ, ಬಸವರಾಜ, ಹನುಮಗೌಡ ಎಂಬುವವರಿಗೂ ತಗುಲಿದ ಶಂಕೆ ವ್ಯಕ್ತವಾಗಿದೆ.

ಈ‌ ಕುರಿತು ದೇವದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಪ್ಪಳ | ಉದಯೋನ್ಮುಖ ಕವಿಗಳು ಕವಿತೆ ರಚಿಸಲು ಆದ್ಯತೆ ನೀಡಬೇಕು: ವಿ. ಕುಲಪತಿ ಮಲ್ಲಿಕಾ ಘಂಟಿ

'ಸಾಹಿತ್ಯದ ಕೆಲಸ ಸ್ಥಗಿತಗೊಂಡ ಜನರ ಬದುಕನ್ನು ಚಲನಶೀಲನಗೊಳಿಸುವಂತದ್ದಾಗಿದ್ದು, ಈ ದಿಸೆಯಲ್ಲಿ ಉದಯೋನ್ಮುಖ...

ಸೋಜುಗಾದ ಸೂಜು ಮಲ್ಲಿಗೆ ಹುಡುಗಿ ಹಾಡು : ಇಮ್ಮಡಿಯಾದ ಪ್ರೇಕ್ಷಕರ ಉತ್ಸಾಹ

 ಕಳೆದ 10 ದಿನಗಳಿಂದ ದಸರಾ ಉತ್ಸವ ಸಂಭ್ರಮದಲ್ಲಿ ಮುಳುಗಿದ್ದ ಪ್ರೇಕ್ಷಕರ ಉತ್ಸಾಹ...

ತುಮಕೂರು ದಸರಾ : ಸಚಿವರಿಂದ ವಿಶೇಷ ಪೂಜೆ

ತುಮಕೂರು ದಸರಾ ಉತ್ಸವದ ಕಡೆಯ ದಿನವಾದ ವಿಜಯದಶಮಿಯಂದು ಗೃಹ ಹಾಗೂ ಜಿಲ್ಲಾ...

ಯುವಪರಿವರ್ತನೆ ಯಾತ್ರೆ: ಬಾಗಲಕೋಟೆಯಲ್ಲಿ ಚಾಲನೆ

ಯುವಜನರನ್ನು ರಾಜ್ಯದ ಅಭಿವೃದ್ಧಿಯತ್ತ ಚಿತ್ತಹರಿಸಲು, ಪ್ರಜೆಗಳ ಆರೋಗ್ಯ, ಶಿಕ್ಷಣ, ಸಬಲೀಕರಣ, ಉದ್ಯೋಗದ...

Download Eedina App Android / iOS

X