ರಾಯಚೂರು | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ

Date:

ವಕ್ಫ್ ಕಾಯ್ದೆ ವಿರೋಧಿಸಿ ಮಸ್ಕಿ ಪಟ್ಟಣದಲ್ಲಿ ಮುಸ್ಲಿಂ ಬಾಂಧವರು ಮಂಗಳವಾರ ಬೃಹತ್‌ ಪ್ರತಿಭಟನೆ ನಡೆಸಿ ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

- Advertisement -

ಪಟ್ಟಣದ ಜಾಮೀಯ ಮಸೀದಿಯಿಂದ , ಮೇನ್ ಬಜಾರ್ , ಕನಕ ವೃತ್ತಿ ಮೂಲಕ ಅಂಬೇಡ್ಕರ್ ಸರ್ಕಲ್ ಆವರಣದಲ್ಲಿ ಜಮಾವಣೆಗೊಂಡ ನೂರಾರು ಜನರು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. ನಂತರ ಕೈಗೆ ಕಪ್ಪು ಪಟ್ಟಕಟ್ಟಿಕೊಂಡು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಡ ಯೆಮನ್ ಇಕ್ಕಳದಲ್ಲಿ ಶ್ರೀಮಂತ ಸೌದಿ: ವಿನಾಕಾರಣ ದಾಳಿ...

ಸುಮ್ಮನೆ ಇರಲಾರದ ಸೌದಿ ಅರೇಬಿಯಾ, ಬಡ ರಾಷ್ಟ್ರಗಳ ಮೇಲೆ ದಬ್ಬಾಳಿಕೆ ಮಾಡಲು ಹೋಗಿ, ಮರ್ಮಕ್ಕೆ ತಾಕುವಂತಹ ಹೊಡೆತ ತಿಂದು ಕೂತಿದೆ. ಈಗ ಸೌದಿ ಅರೇಬಿಯಾದ ನೆರವಿಗೆ ಅಮೆರಿಕಾ, ಇಸ್ರೇಲ್‌, ಪಾಕಿಸ್ತಾನ ಮತ್ತು ಟಿರ್ಕಿ...

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಈ ಸುದ್ದಿ ಓದಿದ್ದೀರಾ? ರಾಯಚೂರು | ಕುಡಿಯುವ ನೀರಿನ ಸಮಸ್ಯೆ ;ಖಾಲಿ ಕೊಡ ಹಿಡಿದು ಪಂಚಾಯತಿಗೆ ಮುತ್ತಿಗೆ

ಬಿಜೆಪಿ ಸರ್ಕಾರ ಅಧಿಕಾರ ಬಂದಾಗಿನಿಂದ ಮುಸಲ್ಮಾನರ ವಿರುದ್ದ ಹೊಸ ಹೊಸ ಅಸಂವಿಧಾನಿಕ ಕಾಯ್ದೆಗಳು ತಂದು ಒಕ್ಕೆಲೆಬ್ಬಿಸುತ್ತಿದೆ. ಕೇಂದ್ರ ಸರ್ಕಾರ ವಕ್ಫ್ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಮುಸ್ಲಿಮರು ಹಕ್ಕನ್ನು ಕಸಿದುಕೊಂಡಿದೆ ಎಂದು ಆಗ್ರಹಿಸಿದರು.

ಸಂಸತ್‌ ಎರಡು ಸದನದಲ್ಲಿ ಮಿತ್ರಪಕ್ಷಗಳ ಮೇಲೆ ಒತ್ತಡ ಹಾಕಿ ಒತ್ತಾಯ ಪೂರ್ವಕವಾಗಿ ಕಾಯ್ದೆ ಜಾರಿಗೆ ತಂದಿದೆ. ಇದರಿಂದ ಮುಸ್ಲಿಮರಿಗೆ ನೀಡಬೇಕಿದ್ದ ವಕ್ಫ್ ಸೌಲಭ್ಯ ಮೊಟಕುಗೊಳ್ಳಲಿದ್ದು,ವಕ್ಫ್ ನ ಆಸ್ತಿ ಸರ್ಕಾರದ ಪಾಲಾಗುವ ಆತಂಕವಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ದೇಶದ ಸಂವಿಧಾನದ 25 ಮತ್ತು 26 ವಿಧಿವುಳ್ಳ ಪ್ರತಿಯೊಂದು ಧಾರ್ಮಿಕ ಸಮುದಾಯದ ಆತ್ಮಸಾಕ್ಷಿಯ ಸ್ವಾತಂತ್ರ್ಯವನ್ನು ಮಾತ್ರವಲ್ಲದೆ, ಧಾರ್ಮಿಕ ಮತ್ತು ದತ್ತಿ ಕಾರ್ಯಗಳಿಗಾಗಿ ಸಂಸ್ಥೆಗಳನ್ನು ಸ್ಥಾಪಿಸಲು ಮತ್ತು ಅವುಗಳನ್ನು ತಮ್ಮಷ್ಟಕ್ಕೆ ತಕ್ಕಂತೆ ನಿರ್ವಹಿಸಲು ಅವಕಾಶ ನೀಡುತ್ತವೆ. ಆದರೆ ಪ್ರಸ್ತುತ ತಿದ್ದುಪಡಿ ಮಾಡಿದ ಕಾನೂನು ಮುಸ್ಲಿಮರಿಗೆ ಈ ಮೂಲಭೂತ ಹಕ್ಕನ್ನು ಕಸಿದುಕೊಳ್ಳುತ್ತದೆ ಕೂಡಲೇ ವಕ್ಫ್ ಆಸ್ತಿಯನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಿದರು.

ಈ ವೇಳೆ ಜಮಾತ್ ಇಸ್ಲಾಂ ಹಿಂದ್ ಮುಖಂಡ ಗನಿಸಾಬ್ ,ಎಸ್ ಐ ಒ ರಾಜ್ಯ ಮುಖಂಡ ಜಿಶಾನ್ ಅಖಿಲ್ ,ಇಂದರ್ ಪಾಶ , ಮಸೂರ ಪಾಶ ,ಗೌಸ್ ಪಾಶ ,ಜಿಲಾನಿ ಖಾಜ, ಅಬ್ದುಲ್ ರೌಫ್, ಸದ್ದಾಂ ಹುಸೇನ್,ನಿಸಾರ್ ಅಹ್ಮದ್,

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಗಣೇಶ ಮೆರವಣಿಗೆ ವೇಳೆ ಕಲ್ಲುತೂರಾಟ; 19 ಮಂದಿ ವಿರುದ್ಧ ಪ್ರಕರಣ ದಾಖಲು

ಗಣೇಶ ಮೂರ್ತಿ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ...

ನೀರು, ತ್ಯಾಜ್ಯ, ಬೀದಿ ನಾಯಿಗಳ ಸಮಸ್ಯೆಗೆ ಕಡಿವಾಣ: ಕಲಬುರಗಿ ನೂತನ ಮಹಾಪೌರರ ಭರವಸೆ

ನಗರದ ಮೂಲಭೂತ ಸಮಸ್ಯೆಗಳಿಗೆ ತ್ವರಿತ ಪರಿಹಾರ ಕಲ್ಪಿಸುವುದರ ಜೊತೆಗೆ ಆಡಳಿತ ವ್ಯವಸ್ಥೆಯನ್ನು...

ಕಲಬುರಗಿ | ಶಿಕ್ಷಕರು ಪೀಳಿಗೆಯ ಭವಿಷ್ಯ ರೂಪಿಸುವ ಜವಾಬ್ದಾರಿ ಹೊಂದಿದ್ದಾರೆ: ಪ್ರಿಯಾಂಕ್ ಖರ್ಗೆ

ಶಿಕ್ಷಕರು ಕೇವಲ ಪಠ್ಯಕ್ರಮ ಬೋಧಿಸುವವರಲ್ಲ. ವಿದ್ಯಾರ್ಥಿಗಳ ವ್ಯಕ್ತಿತ್ವ ಹಾಗೂ ಭವಿಷ್ಯ ರೂಪಿಸುವ...

ಕಲಬುರಗಿ | ಶರಣರ ಸಮಾನತೆಯ ತತ್ವಕ್ಕೆ ಹಿಂದೂತ್ವದ ಬಣ್ಣ : ಸೆ.25ರಂದು ಬೃಹತ್ ಹೋರಾಟ

ಬಸವಾದಿ ಶರಣರ ಸಮಾನತೆ, ಜಾತಿ ವಿರೋಧಿ ಹಾಗೂ ಮಾನವೀಯ ಮೌಲ್ಯಗಳನ್ನು ತಿರುಚಿ,...