ರಾಯಚೂರು | 2.65 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಚಾಲನೆ

Date:

Advertisements

ರಾಯಚೂರು ನಗರದ ವಾರ್ಡ್ ನಂ.2ರಲ್ಲಿ ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ 1 ಕೋಟಿ ರೂ.ವೆಚ್ಚದಲ್ಲಿ ಸಿಸಿ ರಸ್ತೆಗಳು, ಕೆಕೆಆರ್‌ಡಿಬಿ ಮ್ಯಾಕ್ರೋ ಯೋಜನೆಯಡಿ 50 ಲಕ್ಷ ರೂ. ವೆಚ್ಚದಲ್ಲಿ ರಂಗಮಂದಿರ, 10 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ, ಕೆಕೆಆರ್‌ಡಿಬಿ ಅಧ್ಯಕ್ಷರ ವಿವೇಚನಾ ಅನುದಾನದಲ್ಲಿ 30 ಲಕ್ಷ ರೂ.ವೆಚ್ಚದ ಸಿಸಿ ರಸ್ತೆಗಳು, ಮುಖ್ಯಮಂತ್ರಿಗಳ ಅಲ್ಪಸಂಖ್ಯಾತರ ಅನುದಾನದಡಿ 75 ಲಕ್ಷ ರೂ. ವೆಚ್ಚದಲ್ಲಿ ಸಿಸಿ ರಸ್ತೆಗಳು ಸೇರಿದಂತೆ 2 ಕೋಟಿ 65 ಲಕ್ಷ ವೆಚ್ಚದ ಕಾಮಗಾರಿಗಳಿಗೆ ಸಣ್ಣ ನೀರಾವರಿ ಹಾಗೂ ವಿಜ್ಞಾನ ತಂತ್ರಜ್ಞಾನ ಇಲಾಖೆಯ ಸಚಿವ ಎನ್ಎಸ್ ಬೋಸರಾಜು ಅವರು ಭೂಮಿ‌ಪೂಜೆ ಮಾಡುವ ಮೂಲಕ ಕಾಮಗರಿಗಳಿಗೆ ಚಾಲನೆ ನೀಡಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಪ್ರೀತಿಸಿ ಮದುವೆಯಾದ ಜೋಡಿ; ಯುವಕನ ಬಳಿ ₹50 ಲಕ್ಷಕ್ಕೆ ಬೇಡಿಕೆ ಇಟ್ಟ ಯುವತಿ ತಾಯಿ

ಕಾಂಗ್ರೆಸ್‌ನ ಹಿರಿಯ ಮುಖಂಡ, ನಗರಸಭೆ ಸದಸ್ಯ ಜಯಣ್ಣ, ಮುಖಂಡರುಗಳಾದ ಮೊಹ್ಮದ್ ಶಾಲಂ, ಬಸವರಾಜ್ ರಡ್ಡಿ, ರುದ್ರಪ್ಪ ಅಂಗಡಿ, ಜಿ ಶಿವಮೂರ್ತಿ, ಟಿಸಿ‌ ಸಲ್ಮಾನ್, ಪ್ರಕಾಶ್, ಲೂಹಿಸ್, ಲೋಕಯ್ಯ, ರಾಜಶೇಖರ್, ಲಾಸರ್, ಹನುಮಂತ ಹೊಸೂರು ಸೇರಿದಂತೆ ಇತರರು‌ ಇದ್ದರು,

Advertisements

ವರದಿ : ಹಫೀಜುಲ್ಲ

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X