ರಾಯಚೂರು | ಹೈದರಾಬಾದ್ ಕರ್ನಾಟಕ ವಿಮೋಚನಾ ಕಾರ್ಯಕ್ರಮ ಆಚರಣೆ

Date:

ದೇಶಕ್ಕೆ 1947ರಲ್ಲಿ ಸ್ವಾತಂತ್ರ್ಯ ಸಿಕ್ಕರೂ,ಅಂದಿನ ಹೈದರಾಬಾದ್ ಕರ್ನಾಟಕ ಪ್ರದೇಶವು ರಜಾಕರ ಅಳ್ವಿಕೆಗೆ ಒಳಪಟ್ಟಿತ್ತು. 1848 ಸೆ.17ರಂದು ಗೃಹ ಸಚಿವರಾಗಿದ್ದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಶ್ರಮದಿಂದಾಗಿ ಈ ಪ್ರದೇಶಕ್ಕೆ ಸ್ವಾತಂತ್ರ್ಯ ದೊರೆಯಿತು ಎಂದು ಮಸ್ಕಿ ತಹಶೀಲ್ದಾರ್ ಸುಧಾ ಅರಮನೆ ಹೇಳಿದ್ದಾರೆ.

ರಾಯಚೂರು ಜಿಲ್ಲೆಯ ಮಸ್ಕಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಧ್ವಜಾರೋಹಣ ನೆರವೇರಿಸಿದರು. “ಕಲ್ಯಾಣ ಕರ್ನಾಟಕ ಭಾಗಕ್ಕೆ ನೀಡಲಾಗಿರುವ ಸಂವಿಧಾನದ 371(ಜೆ) ವಿಧಿಯು ಈ ಭಾಗದ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡುತ್ತದೆ” ಎಂದರು.

ಕಾರ್ಯಕ್ರಮದಲ್ಲಿ ಡಾ. ಶಿವಶರಣಪ್ಪ ಇತ್ತಲಿ, ಅಬ್ದುಲ್ ಗನಿ ಸಾಬ್ . ಜೆ ಆರ್ ಎಂ ಶಾಲೆ ಮುಖ್ಯಶಿಕ್ಷಕ ಸಿದ್ದ ರೆಡ್ಡಿ ಗಿಣಿವಾರ. ಪುರಸಭೆ ಮುಖ್ಯಾಧಿಕಾರಿ ನರಸರೆಡ್ಡಿ, ಸರ್ಕಲ್ ಇನ್‌ಸ್ಪೆಕ್ಟರ್ ಬಾಲಚಂದ್ರ ಡಿ.ಲಕ್ಕಂ, ಸಬ್ ಇನ್‌ಸ್ಪೆಕ್ಟರ್ ಮಣಿಕಂಠ, ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿ ಬಸಪ್ಪ ತನಿಕೆದಾರ ಸೇರಿದಂತೆ ಹಲವು ಮುಖಂಡರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಪತ್ನಿ ಹತ್ಯೆಗೈದು ಪತಿ ಆತ್ಮಹತ್ಯೆ

ಪತ್ನಿಯನ್ನು ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಿದ್ದ ದುರುಳ ಪತಿಯೊಬ್ಬ, ತಾನೂ ನೇಣು...

ರಾಯಚೂರು | ಹಾರುಬೂದಿ ಸಾಗಾಟ ಹೆಚ್ಚಳ; ಅಕ್ರಮ ಸಾಗಾಟ ವಾಹನದ ಪರವಾನಗಿ ರದ್ದಿಗೆ ಆಗ್ರಹ

ರಾಯಚೂರು ಶಾಖೋತ್ಪನ್ನ ಕೇಂದ್ರದಿಂದ ಸಾಗಾಣೆಯಾಗುತ್ತಿರುವ ಹಾರುಬೂದಿಯನ್ನು ಓವರ್ ಲೋಡ್ ಮಾಡಿ ಸಾಗಾಣೆ...

ರಾಯಚೂರು | ವರ್ಗಾವಣೆಯಾಗಿರುವ ಶಿಕ್ಷಕರನ್ನು ಬಿಡುಗಡೆಗೊಳಿಸದಂತೆ ಎಸ್‌ಎಫ್‌ಐ ಆಗ್ರಹ

ಮಕ್ಕಳ ಶೈಕ್ಷಣಿಕ ಹಿತ ದೃಷ್ಟಿಯಿಂದ 2022-23ನೇ ಸಾಲಿನಲ್ಲಿ ರಾಯಚೂರು ಜಿಲ್ಲೆಯಿಂದ ವರ್ಗಾವಣೆಯಾಗಿರುವ...

ರಾಯಚೂರು | ಶಿಕ್ಷಕರ ವರ್ಗಾವಣೆ ಸಮಸ್ಯೆ; ಆತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಸಚಿವ ಭರವಸೆ

ಶಿಕ್ಷಕರ ವರ್ಗಾವಣೆಯಿಂದ ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಿಗೆ ಸಮಸ್ಯೆಯಾಗಿದ್ದು, ಶೀಘ್ರದಲ್ಲಿ ಪರಿಹರಿಸುವ...