ಜೈಲಿನಲ್ಲಿ ಮೊದಲನೇ ದಿನ ಕಳೆದ ರಾಜೀವ್ ಗೌಡ

Date:

ಚಿಂತಾಮಣಿ:ಚಿಕ್ಕಬಳ್ಳಾಪುರ ಜಿಲ್ಲೆಯ ರೇಷ್ಮೆ ನಗರಿ ಶಿಡ್ಲಘಟ್ಟ ನಗರಸಭೆ ಆಯುಕ್ತ ಅಮೃತಗೌಡಗೆ ಬ್ಯಾನರ್‌ತೆರವುಗೊ ಳಿಸಿದ ವಿಚಾರಕ್ಕೆ ಬೆದರಿಕೆಯೊಡ್ಡಿ ಬೆಂಕಿ ಹಚ್ಚಿ ಸುಟ್ಟು ಹಾಕುವುದಾಗಿ ಧಮ್ಮಿ ಹಾಕಿ ವಿವಾದಕ್ಕೆ ಗುರಿಯಾಗಿದ್ದ ಮಾಜಿ ಕಾಂಗ್ರೆಸ್ ಮುಖಂಡ ರಾಜೀವ್‌ಗೌಡ ನ್ಯಾಯಾಲಯ ಮಧ್ಯಂತರ ಜಾಮೀನು ನೀಡಲು ನಿರಾಕರಿಸಿ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.

- Advertisement -

ಜನವರಿ 14 ರಂದು ರಾಜೀವ್‌ಗೌಡ ವಿರುದ್ಧ ನಗರಸಭೆ ಆಯುಕ್ತ ಅಮೃತಗೌಡ ಹಾಗೂ ಜೆಡಿಎಸ್ ಮುಖಂಡ ಶ್ರೀನಿವಾಸಗೌಡ ಎಂಬುವರು ಪ್ರತ್ಯೇಕ ದೂರು ನೀಡಿದ್ದರು.ಈ ಹಿನ್ನಲೆಯಲ್ಲಿ ಬಂಧನ ಬೀತಿಯಿಂದ ರಾಜೀವ್‌ ಗೌಡ ತಲೆ ಮರೆಸಿಕೊಂಡು ಸೋಮವಾರ ಜಿಲ್ಲೆಯ ಒಳೀಸರ ತಂಡ ಬೀಸಿದ ಬಲೆಗೆ ಕೇರಳದಲ್ಲಿ ಬಂಧನಕ್ಕೆ ಒಳಗಾಗಿದ್ದ ಮಂಗಳವಾರ ಜಿಲ್ಲೆಯ ಪೊಲೀಸರ ತನಿಖಾ ತಂಡ ರಾಜೀವ್‌ ಗೌಡನನ್ನು ವೈದ್ಯಕೀಯ ತಪಾಸಣೆಯ ನಂತರ ಶಿಡ್ಲಘಟ್ಟ ಪಟ್ಟಣದಲ್ಲಿರುವ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರಿಪಡಿಸಿದ್ದರು.ಆದರೆ ನ್ಯಾಯಾಲಯ ಮಧ್ಯಂತರ ವಿಚಾರಣೆಗೆ ಒಳಪಡಿಸಿ ಜಾಮೀನು ಮಂಜೂರು ಮಾಡಲು ನಿರಾಕರಿಸಿದೆ ಹಿನ್ನೆಲೆಯಲ್ಲಿ ಚಿಂತಾಮಣಿ ನಗರದ ಆಶ್ರಯ ಬಡಾವಣೆಯಲ್ಲಿರುವ ಕಾರಾಗೃಹದಲ್ಲಿ ಇಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಇಂದು ಬೆಳಗ್ಗೆಯಿಂದಲೇ ರಾಜೀವ್ ಗೌಡ ರನ್ನು ಭೇಟಿ ಮಾಡಲು ಅವರ ಅಭಿಮಾನಿಗಳು ಕಾರಾಗೃಹದ ಬಳಿ ಬಂದಾಗ ಜೈಲಿನ ಸಿಬ್ಬಂದಿ ಬೇಟಿ ಮಾಡಲು ಅವಕಾಶ ಕಲ್ಪಿಸಿ ಕೊಡಲಿಲ್ಲ ಅವರ ಕುಟುಂಬಸ್ಥರಿಗೆ ಮಾತ್ರ ಭೇಟಿ ಮಾಡಲು ಅವಕಾಶ ಮಾಡಿಕೊಡಲಾಗಿತ್ತು.

ರಾಜೀವ್ ಗೌಡ ರವರಿಗೆ ಜೈಲಿನ ಒಳಗಡೆ ಯಾವುದೇ ಪ್ರತ್ಯೇಕ ಕೊಠಡಿ ನೀಡಲಿಲ್ಲ.ಹಾಗೂ ಹೊರಗಿನ ಊಟಕ್ಕೆ ಯಾವುದೇ ಅವಕಾಶ ಇರಲಿಲ್ಲ.

ಇದನ್ನು ಓದಿದ್ದೀರಾ..? ಹೊನ್ನುಡಿ ಪ್ರಭಾಕರ್ ನಿಧನಕ್ಕೆ ಪತ್ರಕರ್ತರ ಸಂಘದ ವತಿಯಿಂದ ಸಂತಾಪ ಹಾಗೂ ನುಡಿ ನಮನ

ಇಂದು ಬೆಳಗ್ಗೆ 10:30 ರಿಂದ ಒಂದು ಗಂಟೆವರೆಗೆ ಮಾತ್ರ ಭೇಟಿಗೆ ಅವಕಾಶ ಕಲ್ಪಿಸಿ ಕೊಡಲಾಗಿತ್ತು ಎಂದು ಗೊತ್ತಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...

ಉಡುಪಿ | ಮಲ್ಪೆ–ತೀರ್ಥಹಳ್ಳಿ ಹೆದ್ದಾರಿ ಕಾಮಗಾರಿ ಅಂತಿಮ ಹಂತ; ಬಾಕಿ ಭೂಸ್ವಾಧೀನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ರಾಷ್ಟ್ರೀಯ ಹೆದ್ದಾರಿ 169ಎರ ಮಲ್ಪೆ–ಕರಾವಳಿ ಬೈಪಾಸ್‌ವರೆಗಿನ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು...