ರಾಮನಗರ | ಹಾಲಿನ ದರ ಹೆಚ್ಚಿಸುವ ನಿರ್ಧಾರ ಸ್ವಾಗತಾರ್ಹ: ರೈತ ಸಂಘ

Date:

ಮುಖ್ಯಮಂತ್ರಿಗಳು ಮಾಗಡಿಯಲ್ಲಿ ಮಾತನಾಡುತ್ತಾ ನಂದಿನಿ ಹಾಲಿನ ದರವನ್ನು ಹೆಚ್ಚಿಸಿ, ಆ ಹಣವನ್ನ ಹಾಲು ಉತ್ಪಾದಕ ರೈತರಿಗೆ ಕೊಡುತ್ತೇನೆಂದು ಘೋಷಣೆ ಮಾಡಿರುವುದನ್ನು ಸ್ವಾಗತಿಸುತ್ತೇವೆ ಎಂದು ರೈತಸಂಘದ ಸಂಚಾಲಕರಾದ ಚೀಲೂರು ಮುನಿರಾಜು ಹರ್ಷ ವ್ಯಕ್ತಪಡಿಸಿದರು.

- Advertisement -

ಅವರು ಸೆ.14ರ ಶನಿವಾರ ಕರ್ನಾಟಕ ರಾಜ್ಯ ರೈತ ಸಂಘದ ಕಚೇರಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ, ರೈತ ಸಂಕಷ್ಟದಲ್ಲಿರುವ ಈ ಸಂದರ್ಭದಲ್ಲಿ ಒಳ್ಳೆಯ ನಿರ್ಧಾರ. ಆದರೆ ಹಾಲು ಒಕ್ಕೂಟ ಹಾಗು ಮುಖ್ಯಮಂತ್ರಿಗಳು ತಮ್ಮ ಮಾತಿಗೆ ತಪ್ಪಬಾರದೆಂದು ಎಂದು ಎಚ್ಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಜಯಕರ್ನಾಟಕ ಜನಪರ ವೇದಿಕೆಯ ರಾಜ್ಯ ಸಲಹೆಗಾರರಾದ ಕುಮಾರಸ್ವಾಮಿ ಮಾತನಾಡುತ್ತ, ಈಗಲಾದರೂ ಮುಖ್ಯಮಂತ್ರಿಗಳಿಗೆ ರೈತರ ಮೇಲೆ ಕಾಳಜಿ ಇಟ್ಟು ಹಾಲಿನ ಪ್ಯಾಕೆಟ್ ದರವನ್ನು ಹೆಚ್ಚಿಸಿ ರೈತರಿಗೆ ಕೊಡುವುದಾಗಿ ಹೇಳಿರುವ ನಿರ್ಧಾರವನ್ನು ಸ್ವಾಗತಿಸುತ್ತೇನೆ ಎಂದರು.

WhatsApp Image 2024 09 14 at 5.44.08 PM 1

ಈ ಹಿಂದೆ ಹಲವಾರು ಬಾರಿ ಕೊಟ್ಟ ಮಾತು ತಪ್ಪಿದ್ದಾರೆ. ಈಗಲಾದರೂ ನುಡಿದಂತೆ ನಡೆಯಬೇಕು. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಇದರ ವಿರುದ್ಧ ಹೋರಾಟ ಮಾಡುತ್ತೇವೆ ಎಂಬ ಹೇಳಿಕೆ ಸರಿಯಲ್ಲ. ಈ ವಿಚಾರದಲ್ಲಿ ವಿರೋಧ ಪಕ್ಷಗಳು ರಾಜಕೀಯ ಮಾಡದೆ ರೈತರ ಪರವಾಗಿ ನಿಲ್ಲಬೇಕು. ರೈತ ಸಂಕಷ್ಟದಲ್ಲಿ ಇರುವ ಈ ಸಂದರ್ಭದಲ್ಲಿ ನಾವೆಲ್ಲರೂ ಒಗ್ಗಟ್ಟಿನಿಂದ ಸ್ವಾಗತಿಸಬೇಕು ಸರಕಾರ ಮಾತಿಗೆ ತಪ್ಪಿದರೆ ನಮ್ಮ ಹೋರಾಟ ನಿರಂತರ ಎಂದರು.

ಇದನ್ನು ಓದಿದ್ದೀರಾ? ನಾಗಮಂಗಲ | ರಾಜಕೀಯ ಪಿತೂರಿಗಳಿಂದ ಕೋಮುಗಲಭೆ ಸೃಷ್ಟಿ: ಎಸ್ ಹೆಚ್ ಲಿಂಗೇಗೌಡ ಆರೋಪ

ಇದೇ ಸಂದರ್ಭದಲ್ಲಿ ಸ್ವತಂತ್ರ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾದ್ಯಕರಾದ ಕನ್ನಡ ಭಾಸ್ಕರ್ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...