ವಿದೇಶದಲ್ಲಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಪ್ರಕರಣ: ಮಂಗಳೂರಿನಲ್ಲಿ ಯೂಟ್ಯೂಬರ್‌ ಶಾಲು ಬಂಧನ

Date:

ವಿದೇಶದಲ್ಲಿ ಅಪ್ರಾಪ್ತಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಆರೋಪಿ ಯೂಟ್ಯೂಬರ್ ಶಾಲು ಕಿಂಗ್ ಯಾನೆ ಮುಹಮ್ಮದ್ ಸಾಲಿಯನ್ನು ಕೇರಳದ ಪೊಲೀಸರು ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.

- Advertisement -

ಮದುವೆಯ ಭರವಸೆ ನೀಡಿ, ವಿದೇಶದಲ್ಲಿ ಅಪ್ರಾಪ್ತಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣ ಎನ್ನಲಾಗಿದ್ದು, ಪೊಲೀಸರು ಆರೋಪಿ ಶಾಲು ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದರು. ಕೇರಳದ ಕೊಯಿಲಾಂಡಿ ಪೊಲೀಸರು ಆತನನ್ನು ವಿದೇಶದಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದ ಸಂದರ್ಭದಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ. ಕೊಯಿಲಾಂಡಿಯ ಅಪ್ರಾಪ್ತ ನೀಡಿದ ದೂರಿನ ಆಧಾರದ ಮೇಲೆ ಪೋಕೋ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

ಇದನ್ನೂ ಓದಿ: ಕುಪ್ಪೆಪದವಿನಲ್ಲೊಂದು ಸೌಹಾರ್ದತೆಯ ಸಂಕೇತ; ಧರ್ಮ ಬದಿಗಿಟ್ಟು ಸೋದರತೆ ಸಾರಿದ ಮಸೀದಿ

2016 ರಲ್ಲಿ ವಿವಾಹವಾದ ಈತನಿಗೆ ಮೂವರು ಮಕ್ಕಳಿದ್ದಾರೆ. ಅಪ್ರಾಪ್ತ ಮತ್ತು ಆರೋಪಿ ಸಾಮಾಜಿಕ ಜಾಲತಾಣಗಳ ಮೂಲಕ ಆಪ್ತರಾಗಿದ್ದರು. ಬಳಿಕ, ಮದುವೆಯಾಗುವುದಾಗಿ ನಂಬಿಸಿ ವಿದೇಶದಲ್ಲಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆರೋಪಿ ಮುಹಮ್ಮದ್ ಸಾಲಿ ಶಾಲು ಕಿಂಗ್ಸ್ ಮೀಡಿಯಾ ಮತ್ತು ಶಾಲು ಕಿಂಗ್ಸ್ ಬ್ಲಾಗ್ ಎಂಬ ಹೆಸರಿನ ಯೂಟ್ಯೂಬ್ ಚಾನೆಲ್ ಗಳನ್ನು ನಡೆಸುತ್ತಿದ್ದ.

ಇದನ್ನೂ ಓದಿ: ದ.ಕ. | ಪೆರಾಜೆ, ಕಡಬ ಭಾಗದಲ್ಲಿ ಕಾಡಾನೆಗಳ ಹಾವಳಿ; ರೈತರಲ್ಲಿ ಆತಂಕ

ಕಾರ್ಯಾಚರಣೆ ತಂಡದಲ್ಲಿ ಕೊಯಿಲಾಂಡಿ ಸ್ಟೇಷನ್ ಹೌಸ್ ಆಫೀಸರ್ ಶ್ರೀಲಾಲ್ ಚಂದ್ರಶೇಖರನ್, ಎಸ್‌ಐ ಆರ್‌ಸಿ ಬಿಜು, ಸಂತೋಷ್ ಲಾಲ್, ಕೆಪಿ ಗಿರೀಶ್, ಎಎಸ್‌ಐ, ವಿಜುವಾನಿಯಂಕುಲಂ, ಶ್ರೀಲತಾ ಸೇರಿದಂತೆ ಮತ್ತಿತರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಸ್ತೂರಿರಂಗನ್ ವರದಿ: ಸೆ.18ರಂದು ಹೆಬ್ರಿಯಲ್ಲಿ ಗ್ರಾಮಸ್ಥರೊಂದಿಗೆ ಸಿಎಂ ಡಿಕೆಶಿ ಸಂವಾದ

ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ ಸಾಧಕ-ಬಾಧಕಗಳ ಕುರಿತು ಜಿಲ್ಲೆಯ ಗ್ರಾಮಸ್ಥರ ಅಭಿಪ್ರಾಯ ಹಾಗೂ...

ರಾಯಚೂರು | ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ: ಪಿಜೆ ಜೇಮ್ಸ್

ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ ಸ್ವರೂಪ ಹೊಂದಿದ್ದು, ಮುಸ್ಲಿಂ ವಿರೋಧಿ...

ಉಡುಪಿ | ಆಲೂರು ಕೊರಗರ ಭೂಮಿ ಸಮಸ್ಯೆ ಬಗೆಹರಿಸಲು ಕ್ರಮ: ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಭರವಸೆ

ಕುಂದಾಪುರ ತಾಲೂಕಿನ ಆಲೂರು ಮತ್ತು ಹರ್ಕೂರು ಗ್ರಾಮದ ಕೊರಗ ಕುಟುಂಬಗಳ ಭೂಮಿ...

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ: ಲೆಕ್ಕಾಚಾರವೇನು?

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು...