ಪೇಟೆಚಾಮನಹಳ್ಳಿ ಬಳಿಯ ಆರ್.ವಿ ಶಾಲೆ ಮುಂದೆ ಕಬ್ಬಿಣದ ತಡೆಗೋಡೆ ನಿರ್ಮಾಣಕ್ಕೆ ಡಿಸಿಗೆ ಮನವಿ

Date:

ಕೋಲಾರ: ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 75 ಪೇಟೆಚಾಮನಹಳ್ಳಿಯ ಆರ್ ವಿ ಖಾಸಗಿ ಶಾಲೆ ಬಳಿಯ ಮುಖ್ಯರಸ್ತೆಗೆ ಕಬ್ಬಿಣದ ಸರಳಗಳ ತಡೆಗೋಡೆ ನಿರ್ಮಿಸುವಂತೆ ಸೋಮವಾರ ಜಿಲ್ಲಾಧಿಕಾರಿ ಎಂ.ಆರ್ ರವಿ ಅವರಿಗೆ ಭೂಸಂತ್ರಸ್ತರ ಹೋರಾಟ ಸಮಿತಿಯ ಜಿಲ್ಲಾ ಸಂಚಾಲಕ ಆರ್.ಶ್ರೀನಿವಾಸನ್ ನೇತೃತ್ವದಲ್ಲಿ ಮನವಿ ನೀಡಿ ಒತ್ತಾಯಿಸಿದರು.

- Advertisement -

ಮನವಿ ಸ್ವೀಕರಿಸಿ ಮಾತನಾಡಿದ ಜಿಲ್ಲಾಧಿಕಾರಿ ಎಂ.ಆರ್ ರವಿ ಇತ್ತೀಚಿಗೆ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಕೆಲವು ಭಾಗಗಳಲ್ಲಿ ಆಕಸ್ಮಿಕವಾಗಿ ಅಪಘಾತಗಳು ನಡೆಯುತ್ತಿದ್ದು ಸಾರ್ವಜನಿಕರು ಸಹ ಸಂಚಾರಿ ನಿಯಮಗಳನ್ನು ಪಾಲಿಸುವುದರ ಜೊತೆಗೆ ದ್ವಿಚಕ್ರ ವಾಹನದ ಸವಾರರು ಕಡ್ಡಾಯವಾಗಿ ಎಲೈಟ್ ಧರಿಸಿ ಪ್ರಯಾಣಿಸುವುದರಿಂದ ಎಷ್ಟೋ ಜೀವಗಳು ಉಳಿದಿವೆ ರಸ್ತೆಯ ಬದಿಗಳಲ್ಲಿ ಇರುವ ಶಾಲೆಯ ಮುಖ್ಯಸ್ಥರು ಕಡ್ಡಾಯವಾಗಿ ಮಕ್ಕಳು ಮತ್ತು ಪೋಷಕರು ಶಾಲೆ ಬಿಟ್ಟಾಗ ಮತ್ತು ಶಾಲೆಗೆ ಬಂದಾಗ ಅಲ್ಲಿ ರಕ್ಷಣೆ ನೀಡುವುದು ಸಂಚಾರಿ ನಿಯಮಗಳನ್ನು ಪಾಲಿಸಲು ಈಗಾಗಲೇ ಸೂಚನೆ ನೀಡಿದ್ದೇನೆ ಎಂದರು.

ಇದನ್ನು ಓದಿದ್ದೀರಾ..? ಸುಗಟೂರಿನ ಗೋ.ನಾ ಸ್ವಾಮಿ ಯಿಂದ ಬ್ಯಾಂಕಾಕ್ ನಲ್ಲಿ ಯುಗಾದಿ ವಸಂತೋತ್ಸವ ಕಾರ್ಯಕ್ರಮ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಕೂಡಲೇ ರಾಷ್ಟ್ರೀಯ ಹೆದ್ದಾರಿ 75 ಅಧಿಕಾರಿಗಳ ಜೊತೆ ಮಾತನಾಡಿ ಅಲ್ಲಿ ಕಬ್ಬಿಣದ ಸರಳಗಳ ತಡೆಗೋಡೆ ನಿರ್ಮಿಸುವಂತೆ ಸೂಚನೆ ನೀಡುತ್ತೇನೆ ಎಂದು ಭರವಸೆ ನೀಡಿದರು ಈ ಸಂದರ್ಭದಲ್ಲಿ ರೈತ ಮುಖಂಡರಾದ ಹರಟಿ ಪ್ರಕಾಶ್, ಭಟ್ರಹಳ್ಳಿ ಮಂಜುನಾಥ್ ಇದ್ದರು‌.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...

ಉಡುಪಿ | ಮಲ್ಪೆ–ತೀರ್ಥಹಳ್ಳಿ ಹೆದ್ದಾರಿ ಕಾಮಗಾರಿ ಅಂತಿಮ ಹಂತ; ಬಾಕಿ ಭೂಸ್ವಾಧೀನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ರಾಷ್ಟ್ರೀಯ ಹೆದ್ದಾರಿ 169ಎರ ಮಲ್ಪೆ–ಕರಾವಳಿ ಬೈಪಾಸ್‌ವರೆಗಿನ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು...