ಶಿವಮೊಗ್ಗ | ಬೊಮ್ಮನಕಟ್ಟೆ ವಾರ್ಡ್‌ಗೆ ಆಧುನಿಕ ಚಿತಾಗಾರ ವ್ಯವಸ್ಥೆ ಕಲ್ಪಿಸಿಕೊಡಲು ಮನವಿ

Date:

Advertisements

ಶಿವಮೊಗ್ಗ ನಗರದ ಬೊಮ್ಮನಕಟ್ಟೆ ವಾರ್ಡ್‌ಗೆ ಆಧುನಿಕ ಚಿತಾಗಾರ ವ್ಯವಸ್ಥೆ ಕಲ್ಪಿಸಿಕೊಡುವಂತೆ ಆಗ್ರಹಿಸಿ ಎಸ್ ಬಂಗಾರಪ್ಪ ಅಭಿಮಾನಿಗಳ ಸಂಘವು ಮನವಿ ಸಲ್ಲಿಸಿದೆ.

ಶಿವಮೊಗ್ಗ ನಗರದ ವಾರ್ಡ್ ನಂಬರ್ 1 ಮತ್ತು 2 ಬೊಮ್ಮನಕಟ್ಟೆ ಸರ್ವೇ ನಂಬರ್ 114 ರಲ್ಲಿ 3 ಎಕರೆ ಜಾಗವಿದ್ದು, ಇಲ್ಲಿ ಸುಮಾರು 40 ರಿಂದ 50 ಸಾವಿರ ಜನರ ವಾಸವಿದ್ದು ಇಲ್ಲಿನ ನಿವಾಸಿಗಳಿಗೆ ಶವ ಸಂಸ್ಕಾರ ಮಾಡಲು ಯಾವುದೇ ರೀತಿಯ ಮೂಲ ಸೌಕರ್ಯವಿರುವುದಿಲ್ಲ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

“ಮಳೆಗಾಲ ಹಾಗೂ ಇನ್ನಿತರೆ ಹವಾಮಾನ ವೈಪರೀತ್ಯದ ಸಮಯದಲ್ಲಿ ಶವ ಸಂಸ್ಕಾರ ಮಾಡಲು ಪರದಾಡುವ ಪರಿಸ್ಥಿತಿ ಉಂಟಾಗಿರುತ್ತದೆ. ಇಲ್ಲಿನ ಜನಪ್ರತಿನಿಧಿಗಳು ಈ ವಿಚಾರಕ್ಕೆ ಸ್ಪಂದಿಸದೆ ಇರುವುದು ಶೋಚನಿಯ ಸಂಗತಿಯಾಗಿದೆ. ಹಾಗಾಗಿ ಇಲ್ಲಿಯ ಸ್ಮಶಾನಕ್ಕೆ ಮೀಸಲಾಗಿರುವ ಜಾಗಕ್ಕೆ ಆಧುನಿಕ ರೀತಿಯ ವಿದ್ಯುತ್ ಚೀತಾಗಾರ ಒದಗಿಸಿಕೊಡುವಂತೆ ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಎಚ್ ಎಸ್ ಸುಂದರೇಶ್ ಅವರಿಗೆ ಕಾಂಗ್ರೆಸ್ ಮುಖಂಡ ಮಾಲತೇಶ್ ಬೊಮ್ಮನಕಟ್ಟೆ ನೇತೃತ್ವದ ನಿಯೋಗವು ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಅವರಿಗೆ ಮನವಿ ಸಲ್ಲಿಸಿದರು.

Advertisements
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

Download Eedina App Android / iOS

X