ಉಡುಪಿ | ಕಾಂಕ್ರೀಟ್ ಕಾಮಗಾರಿ ಹಿನ್ನೆಲೆ, ಬದಲಿ ಮಾರ್ಗ ಅನುಸರಿಸಿ

Date:

ಉಡುಪಿ ನಗರಸಭಾ ವ್ಯಾಪ್ತಿಯ ಅಜ್ಜರಕಾಡು ವಾರ್ಡಿನ ವಿದ್ಯಾರಣ್ಯ ರಸ್ತೆಯಲ್ಲಿ ಅಲಂಕಾರ್ ಟಾಕೀಸ್‌ನಿಂದ ಸಿಟಿ ಆಸ್ಪತ್ರೆ ತನಕ ಒಳಚರಂಡಿ ಜಾಲದ ಪೈಪ್ ಬದಲಾವಣೆ ಮಾಡಿ ಛೇಂಬರ್ ಪುನರ್ ನಿರ್ಮಾಣ ಮಾಡುವ ಕಾಮಗಾರಿ
ಭಾಗಶಃ ಪೂರ್ಣಗೊಂಡಿದ್ದು, ಉಳಿದಂತೆ ಡಾಮರೀಕರಣ ಹಾಗೂ ಅಗೆದ ಭಾಗಕ್ಕೆ ಕಾಂಕ್ರೀಟ್ ಹಾಕುವ ಕಾಮಗಾರಿಯನ್ನು ನಿರ್ವಹಿಸಬೇಕಾಗಿರುವ ಹಿನ್ನೆಲೆ, ಆಗಸ್ಟ್ 5 ರಿಂದ 20 ರ ವರೆಗೆ ಸದರಿ ರಸ್ತೆಯನ್ನು ಬಂದ್ ಮಾಡಲಾಗುವುದು. ಸಾರ್ವಜನಿಕರು ಬದಲಿ ರಸ್ತೆಯನ್ನು ಬಳಸಿ ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

​ಚಿಂತಾಮಣಿ | ಮಳೆ ಮುನ್ಸೂಚನೆ, ಕಲ್ಯಾಣ ಮಂಟಪದ ಅಭಾವ:ಸೆ.18ರ ಜೆಡಿಎಸ್ ಬೃಹತ್ ಸಮಾವೇಶ ಚಿಂತಾಮಣಿಗೆ ಸ್ಥಳಾಂತರ

ನಗರದ ಹೊರವಲಯದ ಜೆ.ಕೆ.ಭವನದಲ್ಲಿ ಇಂದು ತುರ್ತು ಪತ್ರಿಕಾಗೋಷ್ಠಿಯನ್ನು ಆಯೋಜಿಸಲಾಗಿತ್ತು. ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ...

ಉಡುಪಿ | ಕಸ್ತೂರಿರಂಗನ್ ವರದಿ: ಸೆ.18ರಂದು ಹೆಬ್ರಿಯಲ್ಲಿ ಗ್ರಾಮಸ್ಥರೊಂದಿಗೆ ಸಿಎಂ ಡಿಕೆಶಿ ಸಂವಾದ

ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ ಸಾಧಕ-ಬಾಧಕಗಳ ಕುರಿತು ಜಿಲ್ಲೆಯ ಗ್ರಾಮಸ್ಥರ ಅಭಿಪ್ರಾಯ ಹಾಗೂ...

ರಾಯಚೂರು | ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ: ಪಿಜೆ ಜೇಮ್ಸ್

ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ ಸ್ವರೂಪ ಹೊಂದಿದ್ದು, ಮುಸ್ಲಿಂ ವಿರೋಧಿ...

ಉಡುಪಿ | ಆಲೂರು ಕೊರಗರ ಭೂಮಿ ಸಮಸ್ಯೆ ಬಗೆಹರಿಸಲು ಕ್ರಮ: ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಭರವಸೆ

ಕುಂದಾಪುರ ತಾಲೂಕಿನ ಆಲೂರು ಮತ್ತು ಹರ್ಕೂರು ಗ್ರಾಮದ ಕೊರಗ ಕುಟುಂಬಗಳ ಭೂಮಿ...