ಮಂಗಳೂರು | ದೈವಾರಾಧನೆ ಕೋಮುಧ್ರುವೀಕರಣಗೊಂಡದ್ದನ್ನು ‘ಸತ್ಯೊಲು’ ಬೆಳಕು ಚೆಲ್ಲಿದೆ – ಡಾ ಗಣನಾಥ ಎಕ್ಕಾರು

Date:

ಆಹರ್ನಿಶಿ ಪ್ರಕಾಶನ ಪ್ರಕಟಿಸಿದ ನವೀನ್ ಸೂರಿಂಜಿರವರು ಬರೆದ ಸತ್ಯೊಲು ಪುಸ್ತಕ ಇಂದು ಮಂಗಳೂರಿನ ಸಹೋದಯ ಸಭಾಂಗಣದಲ್ಲಿ ಬಿಡುಗಡೆಯಾಯಿತು.

- Advertisement -

ಖ್ಯಾತ ಚಿಂತಕಿ ಅತ್ರಾಡಿ ಅಮೃತ ಶೆಟ್ಟಿ, ಪುಸ್ತಕದ ಕರ್ತೃ ನವೀನ್ ಸೂರಿಂಜೆಯವರ ತಂದೆ ತಾಯಿಗೆ ಪುಸ್ತಕದ ಪ್ರತಿಯನ್ನು ನೀಡುವ ಮೂಲಕ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬೆಳಗಾವಿ | ಕೆಡಿಪಿ ಸಭೆಗೆ 13 ಶಾಸಕರು ಗೈರು:...

ಬೆಳೆ ಹಾನಿ ಸಂಭವಿಸಿದರೆ ರೈತರಿಗೆ ಬೆಳೆ ವಿಮೆ, ಪರಿಹಾರ ಹಾಗೂ ನೀರಿನ ನೆರವು ಅಗತ್ಯವಾಗುತ್ತದೆ. ಈ ಸಮಸ್ಯೆಗಳನ್ನು ಸಂಬಂಧಿಸಿದ ಅಧಿಕಾರಿಗಳ ಮುಂದೆ ಸಮಗ್ರವಾಗಿ ಪ್ರಸ್ತಾಪಿಸಿ ಪರಿಹಾರಕ್ಕೆ ಒತ್ತಾಯಿಸುವ ಜವಾಬ್ದಾರಿ ಆಯಾ ಕ್ಷೇತ್ರದ ಜನಪ್ರತಿನಿಧಿಗಳ...

ಸಭಾಧ್ಯಕ್ಷರ ತವರಲ್ಲೇ ಬಡವರು ಅತಂತ್ರ: ʼಹಕ್ಕುಪತ್ರʼವಿದ್ದರೂ ಸ್ವಂತ ಸೂರಿಲ್ಲ,...

ವಿಧಾನಸಭೆಯ ನೂತನ ಸಭಾಧ್ಯಕ್ಷರಾಗಿ ಜಿ ಎಸ್ ಪಾಟೀಲ್ ಅವರು ಅಧಿಕಾರ ವಹಿಸಿಕೊಂಡಿರುವುದು ಈ ಸಂತ್ರಸ್ತರಲ್ಲಿ ಹೊಸ ಭರವಸೆ ಮೂಡಿಸಿದೆ. ಪ್ರಜಾಪ್ರಭುತ್ವದ ಅತ್ಯುನ್ನತ ಪೀಠದಲ್ಲಿರುವ ಅವರು, ತಮ್ಮ ಸ್ವಕ್ಷೇತ್ರದ ಈ ದಶಕದ ಸಮಸ್ಯೆಗೆ ತಕ್ಷಣ...

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

ಜನಪದ ಸಂಶೋಧಕರಾದ ಡಾ. ಗಣನಾಥ ಎಕ್ಕಾರು ರವರು ಪುಸ್ತಕದ ಬಗ್ಗೆ ಮಾತನಾಡುತ್ತ, ಕರಾವಳಿ ಭಾಗದಲ್ಲಿ ದೈವಾರಾಧನೆಗೆ ಬಹಳಷ್ಟು ಮಹತ್ವ ಇದೆ, ದೈವಾರಾಧನೆ ಏನು, ಯಾಕೆ, ಹಿಂದಿನ ದೈವಾರಾಧನೆಗೂ ಇಂದಿನ ದೈವಾರಾಧನೆಗೂ ಬಗೆಗಿನ ವ್ಯತ್ಯಾಸವನ್ನು ಬಹಳಷ್ಟು ಮಾರ್ಮಿಕವಾಗಿ ನವೀನ್ ಸೂರಿಂಜೆಯವರು ಈ ಪುಸ್ತಕದಲ್ಲಿ ವಿವರಿಸಿದ್ದಾರೆ. ಈ ನೆಲದ ಮೂಲ ನಿವಾಸಿಗಳು ಆರಾಧಿಸುತ್ತಿದ್ದ ಅವೈದಿಕವಲ್ಲದ ಭೂತ ಕೋಲವನ್ನು ಇಂದು ಇಲ್ಲಿನ ವೈದಿಕಶಾಹಿಗಳು ಹತೋಟಿಯಲ್ಲಿ ಇಟ್ಟುಕೊಂಡಿದ್ದಾರೆ. ಸಾಮರಸ್ಯ, ಸೌಹಾರ್ದತೆ ಸಾರುವ ಈ ನೆಲದ ದಲಿತರ ಶೋಷಿತರ ದಮನಿತರ ದೈವಾರಾಧನೆಯನ್ನು ಇಂದು ಕೋಮುದೃವೀಕರಿಸಿದ್ದಾರೆ ಅದನ್ನು ಒತ್ತಿ ಈ ಪುಸ್ತಕದಲ್ಲಿ ತಿಳಿಸಿದ್ದಾರೆ. ಕರಾವಳಿಯ ತುಳುನಾಡಿನ ಸಂಸ್ಕೃತಿ, ಆಚಾರ ವಿಚಾರ, ಭೂತ ಕೋಲ, ಸೌಹಾರ್ದತೆಯನ್ನು ಈ ಪುಸ್ತಕದಲ್ಲಿ ವಿವರಿಸಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಲಿತ ಸಂಘರ್ಷ ಸಮಿತಿಯ ಸಂಚಾಲಕರಾದ ಕೃಷ್ಣಾನಂದ ಡಿ ವಹಿಸಿದ್ದರು. ಸಾಮಾಜಿಕ ಹೋರಾಟಗಾರ ಸುಧೀರ್ ಕುಮಾರ್ ಮುರೋಳಿ ಮಾತನಾಡಿದರು. ಪ್ರಾಸ್ತಾವಿಕವಾಗಿ ಪತ್ರಕರ್ತರಾದ ಇರ್ಷಾದ್ ಉಪ್ಪಿನಂಗಡಿಯವರು ಮಾತನಾಡಿದರು. ಅಹರ್ನಿಶಿ ಪ್ರಕಾಶನದ ಅಕ್ಷತಾ ಹುಂಚದ ಕಟ್ಟೆ, ಲೇಖಕ ನವೀನ್ ಸೂರಿಂಜೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ವೃತ್ತಿ ಕೌಶಲ್ಯಕ್ಕೆ ಗೌರವ ಸಲ್ಲಿಸುವ ದಿನವೇ ವಿಶ್ವಕರ್ಮ ಜಯಂತಿ: ಡಾ. ಔದ್ರಾಮ್

ಭಾರತೀಯ ಪರಂಪರೆಯಲ್ಲಿ ವಿಶ್ವಕರ್ಮರಿಗೆ ವಿಶಿಷ್ಟ ಸ್ಥಾನವಿದೆ. ದೇವಶಿಲ್ಪಿಯಾಗಿ ಪರಿಗಣಿಸಲ್ಪಡುವ ವಿಶ್ವಕರ್ಮರು ತಮ್ಮ...

ಹಾವೇರಿ | ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

ಬ್ಯಾಂಕ್ ಮತ್ತು ಕೈಗಡ ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆಗೆ ಶರಣಾದ ಘಟನೆ...

ವಿಜಯಪುರ | ಕೇಂದ್ರದ UPI ಶುಲ್ಕ ನೀತಿ ಮರುಪರಿಶೀಲನೆಗೆ ಭೋಗೇಶ್ ಸೋಲಾಪುರ ಆಗ್ರಹ

ರೂ. 2,000ಕ್ಕಿಂತ ಹೆಚ್ಚಿನ ಕೆಲವು UPI ವ್ಯಾಪಾರಿ ವಹಿವಾಟುಗಳಿಗೆ Merchant Discount...

ಸಭಾಧ್ಯಕ್ಷರ ತವರಲ್ಲೇ ಬಡವರು ಅತಂತ್ರ: ʼಹಕ್ಕುಪತ್ರʼವಿದ್ದರೂ ಸ್ವಂತ ಸೂರಿಲ್ಲ, 13 ವರ್ಷಗಳಿಂದ ಬೀದಿಯಲ್ಲೇ ಬದುಕು!

ವಿಧಾನಸಭೆಯ ನೂತನ ಸಭಾಧ್ಯಕ್ಷರಾಗಿ ಜಿ ಎಸ್ ಪಾಟೀಲ್ ಅವರು ಅಧಿಕಾರ ವಹಿಸಿಕೊಂಡಿರುವುದು...