ದೇಶಪ್ರೇಮಕ್ಕೆ ಮಾದರಿಯಾದ ಉಡುಪಿ ಜಿಲ್ಲಾ ವಕ್ಫ್ ಹೋರಾಟ ಸಮಿತಿ – ವ್ಯಾಪಕ ಪ್ರಶಂಸೆ

Date:

Advertisements

ಉಡುಪಿ ಜಿಲ್ಲೆಯಲ್ಲಿ” ವಕ್ಫ್ ಉಳಿಸಿ ಸಂವಿಧಾನ ರಕ್ಷಿಸಿ” ಹೋರಾಟ ಸಮಿತಿಯವರು ಇದೇ ತಿಂಗಳ 13ನೇ ತಾರೀಖಿನಂದು ಕೇಂದ್ರ ಸರ್ಕಾರದ ವಕ್ಫ್ ತಿದ್ದುಪಡಿ ಕಾಯ್ದೆ -2025 ರ ವಿರುದ್ಧ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡಿತ್ತು. ಪೊಲೀಸ್ ಇಲಾಖೆಯೂ ಕೂಡ ಅದಕ್ಕೆ ಅನುಮತಿಯನ್ನು ನೀಡಿತ್ತು. ಕಾರ್ಯಕ್ರಮಕ್ಕೆ ಸಮಿತಿಯು ಎಲ್ಲಾ ಪೂರ್ವಸಿದ್ಧತೆಯನ್ನು ಮಾಡಿಕೊಂಡಿತ್ತು. ಹೀಗಿದ್ದರೂ, ಪೆಹಲ್ಗಾಂ ಭೀಕರ ಹತ್ಯಾಕಾಂಡಕ್ಕೆ ಪ್ರತ್ಯುತ್ತರವಾಗಿ ದೇಶದ ಸೇನೆ ಪಾಕಿಸ್ತಾನದ ಉಗ್ರವಾದಿ ತಾಣಗಳ ಮೇಲೆ ದಾಳಿ ನಡೆಸಿದ್ದಕ್ಕೆ ಬೆಂಬಲವಾಗಿ ತನ್ನ ಉದ್ದೇಶಿತ ಪ್ರತಿಭಟನೆಯನ್ನು ಮುಂದೂಡಿದೆ.

ಇದನ್ನು ಓದಿ – https://eedina.com/karnataka/udupi-wakf-protest-cancle-pressmeet/2025-05-08/

ದೇಶದ ವಿಚಾರ ಬಂದಾಗ ಒಗ್ಗಟ್ಟಿನ ವಿಷಯದಲ್ಲಿ ಸಮಸ್ಯೆ ಆಗಬಾರದು ಹಾಗೂ ತಪ್ಪು ಮಾಹಿತಿ ರವಾನೆಯಾಗಿ ಸೇನೆ ಹಾಗೂ ಸರ್ಕಾರದ ನೈತಿಕ ಸ್ಥೈರ್ಯ ಕುಗ್ಗಬಾರದು ಎನ್ನುವ ಉದ್ದೇಶಕ್ಕೆ ಪ್ರತಿಭಟನೆಯನ್ನು ಮುಂದೂಡಿ ಸಮಿತಿ ಸರ್ವರ ಮೆಚ್ಚುಗೆಗೆ ಪ್ರಾಪ್ತವಾಗಿದೆ. ಇಂದು ಉಡುಪಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಮಿತಿಯು ತನ್ನ ಈ ನಿರ್ಧಾರವನ್ನು ಪ್ರಕಟಿಸಿ ದೇಶಪ್ರೇಮಕ್ಕೆ ಮಾದರಿಯಾಗಿದೆ.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

4 COMMENTS

  1. ಸಿಕ್ಕ ಸಿಕ್ಕ ಜಾಗಗಳನ್ನ ಕಬಳಿಸೋದು ಯಾವ ದೇಶ ಪ್ರೇಮ ರೀ.
    ವರದಿಗಾರರಿಗೆ ವಿಶಾಲ ವಾಗಿ ಚಿಂತಿಸಿ ಬರೆಯಿರಿ

  2. ನನ್ನ ಅಭಿಪ್ರಾಯದ ಪ್ರಕಾರ ಸರ್ಕಾರ ಎಲ್ಲಾ ವಕ್ಫ್ ಆಸ್ತಿಗಳನ್ನು ಸ್ವಾಧೀನಪಡಿಸಿಕೊಳ್ಳಬೇಕು ಮತ್ತು ಆ ವಕ್ಫ್ ಮಂಡಳಿಯನ್ನು ರದ್ದುಗೊಳಿಸಬೇಕು ಏಕೆಂದರೆ ಆ ಮಂಡಳಿಯು ಮುಸ್ಲಿಮರ ನಡುವೆ ಮಾತ್ರ ಸಮಸ್ಯೆಗಳನ್ನು ಸೃಷ್ಟಿಸುತ್ತದೆ. ಮತ್ತು ಹಿಂದೂಗಳು. ಇದು ಭಾರತ, ಆದ್ದರಿಂದ ಅವರು ಗೌರವಿಸಬೇಕು

  3. ನೀನು ಕೂಡ ಭಾರತೀಯತೆ ಕುರಿತು ಬರೆಯುವುದ ಬಿಟ್ಟು, ನಿನ್ನ ಬರವಣಿಗೆಗಳಲ್ಲಿ ಬೇರೆ ವಾಸನೆ ಬರುತ್ತಿದೆ, ನಿನ್ನ ಮೂಲ ತೆಗೆಯಬೇಕಿದೆ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X