ಮಂಡ್ಯ l ಕನ್ನಡ ಸಾಹಿತ್ಯ ಸಮ್ಮೇಳನದ ಅವ್ಯವಸ್ಥೆ; ಮಕ್ಕಳಿಗೆ ಬಸ್ ವ್ಯವಸ್ಥೆ ಇಲ್ಲದೆ ಪರದಾಟ

Date:

Advertisements

ಶುಕ್ರವಾರ ಬೆಳಗ್ಗೆ 6 ಗಂಟೆಯಿಂದ ಎನ್‌ಎಸ್‌ಎಸ್ ಮತ್ತು ಸ್ಕೌಟ್ ಮತ್ತು ಗೈಡ್ಸ್ ಮಕ್ಕಳು, ಶಾಲಾ ಶಿಕ್ಷಕರು, ಉಪನ್ಯಾಸಕರು, ಶಾಲಾ ಕಾಲೇಜು ವಿದ್ಯಾರ್ಥಿಗಳು ಕನ್ನಡ ಸಾಹಿತ್ಯ ಪರಿಷತ್ ಸಮ್ಮೇಳನಕ್ಕೆ ಬರುವುದಕ್ಕೆ ಬಸ್ ಇಲ್ಲದೆ ಪರದಾಡುವಂತ ಪರಿಸ್ಥಿತಿ ಮಂಡ್ಯ ಜಿಲ್ಲೆ ಕೆಆರ್‌ಪೇಟೆ ತಾಲ್ಲೂಕಿನಲ್ಲಿ ಎದುರಾಗಿದೆ.

IMG 20241220 WA0013

ಬಸ್ ಎಷ್ಟೊತ್ತಿಗೆ ಬರುತ್ತೆ ಎಂಬ ಮಾಹಿತಿ ಇಲ್ಲ, ಬರೀ ಬಸ್ ನಂಬರ್ ಕೊಟ್ಟರೆ ಯಾರನ್ನ ಸಂಪರ್ಕಿಸಬೇಕು ಹಾಗೂ ಅವರ ಫೋನ್ ನಂಬರ್ ಕೊಟ್ಟಿಲ್ಲ. ಅಲ್ಲೇ ಸ್ಥಳದಲ್ಲಿ ವಿದ್ಯಾರ್ಥಿಗಳು, ಉಪನ್ಯಾಸಕರು ಹಾಗೂ ಶಾಲಾ ಶಿಕ್ಷಕರು ಕಾಯುತ್ತಿರುವುದನ್ನು ಸಾರ್ವಜನಿಕರು ಕಂಡು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನು ಓದಿದ್ದೀರಾ? ಮಂಡ್ಯ l ಊಟಕ್ಕೆ ಏಳು ಕೋಟಿ ಬಜೆಟ್: ಕೊಡೋದು ನೀರು ಸಾರು

Advertisements

ಮಂಡ್ಯ ಕನ್ನಡ ಸಾಹಿತ್ಯ ಪರಿಷತ್ ಸಮ್ಮೇಳನದಲ್ಲಿ ಕೆಆರ್‌ಪೇಟೆ ತಾಲೂಕುಗಳಲ್ಲಿ ಒಂದು ಬ್ಯಾನರ್ ಕೂಡ ಅಳವಡಿಸಿಲ್ಲ, ನಮ್ಮ ತಾಲೂಕಿನ ಜನ ಗತಿಗೆಟ್ಟು ಹೋಗಿದ್ದೇವಾ, ನಾವು ಅವರಿಗೆ ಲೆಕ್ಕನೇ ಇಲ್ವಾ ಆಗಿದ್ರೆ, ಸಣ್ಣದೊಂದು ಬ್ಯಾನರ್ ಇಲ್ಲ ,ಎಲ್ಲಾ ಬ್ಯಾನರ್ ಬರೀ ಮಂಡ್ಯಕ್ಕೆ ಹಾಕಿದ್ರೆ ಹೆಂಗೇ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.

ಜನರನ್ನು ಕರೆತರಲು ಮಾಡಿದ್ದ ಬಸ್ಸುಗಳ ವ್ಯವಸ್ಥೆಯನ್ನು ಪುನಃ ಅವರನ್ನ ಹಿಂದಿರುಗಿ ಬಿಡಲು ಮಾಡಲಿಲ್ಲ. ಎಲ್ಲವೂ ಅಸ್ತವ್ಯಸ್ತತೆ. ಬಹಳಷ್ಟು ಜನ ಮಂಡ್ಯದ ನಿವಾಸಿ ನಾಗರೀಕರು 200 ರೂ, 250 ರೂ ಕೊಟ್ಟು ಆಟೋದಲ್ಲಿ ಹಿಂದಿರುಗಿ ಬರುವಂತಾಯಿತು ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X