ಶಿವಮೊಗ್ಗ | ಫೆ.25ರಂದು ಸಚಿವ ಜಮೀರ್ ಅಹ್ಮದ್‌ರಿಂದ ಆಶ್ರಯ ಮನೆ ಹಂಚಿಕೆ

Date:

Advertisements

ಫೆಬ್ರವರಿ 25ರಂದು ವಸತಿ ಸಚಿವ ಜಮೀರ್‌ ಅಹ್ಮದ್‌ ಖಾನ್ ಶಿವಮೊಗ್ಗಕ್ಕೆ ಆಗಮಿಸಲಿದ್ದು, ಲಾಟರಿ ಮೂಲಕ ಗೋವಿಂದಾಪುರದ ಆಶ್ರಯ ಮನೆಗಳನ್ನು ಹಂಚಲಿದ್ದಾರೆ ಎಂದು ವಿಧಾನ ಪರಿಷತ್‌ ಶಾಸಕಿ ಬಿಲ್ಕಿಸ್ ಬಾನು ತಿಳಿಸಿದರು.

ಇಂದು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಬೆಳಗ್ಗೆ 11 ಗಂಟೆಗೆ ಆಶ್ರಯ ಮನೆಗಳನ್ನು ಹಂಚುವ ಕಾರ್ಯಕ್ರಮ ಆರಂಭವಾಗಲಿದ್ದು, ವಸತಿ ಸಚಿವರು ಲಾಟರಿ ಮೂಲಕ 625 ಮನೆಗಳನ್ನು ಫಲಾನುಭವಿಗಳಿಗೆ ಹಂಚುತ್ತಾರೆ. ನಂತರ ಮನೆಯ ಬೀಗದ ಕೀಯೊಂದಿಗೆ ಸಂಬಂಧಪಟ್ಟ ದಾಖಲೆಗಳನ್ನು ವಿತರಿಸಲಾಗುತ್ತದೆ” ಎಂದರು.

ಈ ಸುದ್ದಿ ಓದಿದ್ದೀರಾ?: ಶಿವಮೊಗ್ಗ | ಸರಣಿ ಅಪಘಾತಗಳಿಂದ ಬೇಸತ್ತ ಮಂದಿ; ಕ್ರಮವಹಿಸುವುದೇ ಜಿಲ್ಲಾಡಳಿತ?

Advertisements

ಅರ್ಜಿ ಸಲ್ಲಿಸಿದ ಎಲ್ಲಾ ಫಲಾನುಭವಿಗಳಿಗೆ ಕಾರ್ಪೊರೇಷನ್‌ ಅಧಿಕಾರಿಗಳು ಫೋನ್‌ ಮೂಲಕ ವಿಷಯ ತಿಳಿಸಿದ್ದಾರೆ. ಆಶ್ರಯ ಸಮಿತಿಯ ತೀರ್ಮಾನದಂತೆ ಮನೆಗಳಲ್ಲಿ ತಾತ್ಕಾಲಿಕವಾಗಿ ನೀರು, ಕರೆಂಟ್ ಹಾಗೂ ಇನ್ನಿತರೆ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ವಸತಿ ಸಚಿವ ಜಮೀರ್‌ ಅಹ್ಮದ್‌ ಮೊದಲ ಬಾರಿಗೆ ಶಿವಮೊಗ್ಗ ಜಿಲ್ಲೆಗೆ ಆಗಮಿಸುತ್ತಿದ್ದು, ಆ ವೇಳೆ ಇನ್ನಷ್ಟು ಮನೆಗಳನ್ನು ಹಂಚಬೇಕೆಂಬ ಬೇಡಿಕೆಯನ್ನು ಅವರ ಬಳಿ ಇಡಲಾಗುತ್ತದೆ” ಎಂದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Download Eedina App Android / iOS

X