ಶಿವಮೊಗ್ಗ | ಪುಟಾಣಿ ಮಕ್ಕಳಿಂದ ವಿಜ್ಞಾನ ಬಗ್ಗೆ ಅರಿವು; ವಸ್ತು ಪ್ರದರ್ಶನ

Date:

Advertisements

ಶಿವಮೊಗ್ಗ ನಗರದ ವಿದ್ಯಾದೀಪ ಎಜುಕೇಶನ್ ಟ್ರಸ್ಟ್ ಕ್ರಿಯೇಟಿವ್ ಕಿಡ್ಸ್‌ ಶಾಲೆಯಲ್ಲಿ ನರ್ಸರಿಯಿಂದ ಯುಕೆಜಿವರೆಗಿನ ಮಕ್ಕಳಿಂದ ವಿಜ್ಞಾನ ವಸ್ತು ಪ್ರದರ್ಶನ ನಡೆಯಿತು.

ಪುಟಾಣಿ ಮಕ್ಕಳು ಖುಷಿಯಿಂದ ಸೌರ ಮಂಡಲದ ಬಗ್ಗೆ, ನೀರಿನ ಚಕ್ರದ ಬಗ್ಗೆ, ಟ್ರಾಫಿಕ್ ಆರೋಗ್ಯ ಸೇರಿದಂತೆ ನಾನಾ ವಿಷಯಗಳ ಬಗ್ಗೆ ಸರಳವಾಗಿ ವಿವರಣೆ ನೀಡಿದರು.

ಗಾನವಿ ಎಂಬ ಪುಟ್ಟ ಮಗು ಈ ದಿನ.ಕಾಮ್‌ನೊಂದಿಗೆ ಮಾತನಾಡಿ, ಸೊಗಸಾಗಿ ಅಚ್ಚುಕಟ್ಟಾಗಿ ಸೌರಮಂಡಲದ ಬಗ್ಗೆ ವಿವರಣೆ ನೀಡಿತು” ಎಂದು ಹೇಳಿದರು.

Advertisements

ಮನ್ವಿತ್ ಎಂಬ ಮಗು ಮಾತನಾಡಿ, ಟ್ರಾಫಿಕ್ ಮತ್ತು ಅರೋಗ್ಯ ಬಗ್ಗೆ ವಿವರಣೆ ನೀಡಿತು. ಹೀಗೆ ಅನೇಕ ಮಕ್ಕಳು ತಾವು ಸಿದ್ಧಪಡಿಸಿಕೊಂಡಿದ್ದ ವಸ್ತುಗಳ ಬಗ್ಗೆ ವಿವರಣೆ ನೀಡಿದರು.

ಶಾಲೆಯ ಪ್ರಿನ್ಸಿಪಾಲ್ ದೀಪ ಆರ್ ಶೆಟ್ಟಿ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ನಾವು ಪ್ರತಿವರ್ಷ ಈ ಕಾರ್ಯಕ್ರಮ ನಡೆಸುಕೊಂಡು ಬಂದಿದ್ದು, ಈ ಬಾರಿಯೂ ಕಾರ್ಯಕ್ರಮ ಮಾಡಿರುವುದು ಸಂತಸ ತಂದಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ರಕ್ತಕ್ರಾಂತಿ ಮತ್ತು ಉಗ್ರ ರಾಷ್ಟ್ರೀಯವಾದವನ್ನು ಕುವೆಂಪು ವಿರೋಧಿಸಿದ್ದರು: ಕೆ.ವಿ ನಾರಾಯಣ

ಪೋಷಕರು ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ನಮ್ಮ ಮಕ್ಕಳು ಹೀಗೆ ಅಚ್ಚುಕಟ್ಟಾಗಿ ವಿವರಣೆ ನೀಡಿದ್ದು ನಮಗೆ ಹೆಮ್ಮೆ ತಂದಿದೆ. ಇದನ್ನು ನೋಡಲು ಸಾರ್ವಜನಿಕರೂ ಕೂಡ ನೋಡಲು ಬಂದಿರುವುದು ತುಂಬಾ ಸಂತಸವಾಗಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X