ಶಿವಮೊಗ್ಗ | ಪತ್ರಿಕೆಗಳ ಮುದ್ರಣ ವಿಭಾಗದ ಮೇಧಾವಿ ಕಾಶಿ ವಿಶ್ವನಾಥ್ ಇನ್ನಿಲ್ಲ

Date:

Advertisements

ಮೂರೂವರೆ ದಶಕಗಳಿಂದ ಮುದ್ರಣ ಕ್ಷೇತ್ರದಲ್ಲಿ ತೊಡಗಿದ್ದ ಕಾಶಿ ವಿಶ್ವನಾಥ್ ಭಾನುವಾರ‌ ಮುಂಜಾನೆ ನಿಧನರಾಗಿದ್ದಾರೆ. ಕೆಲ ದಿನಗಳ ಹಿಂದೆ ಆನಾರೋಗ್ಯಕ್ಕೆ ಒಳಗಾಗಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಪತ್ರಕರ್ತೆ ಪತ್ನಿ ಪದ್ಮಿನಿ, ಇಬ್ಬರು ಮಕ್ಕಳು ಮತ್ತು ಅಪಾರ ಬಂಧು-ಬಳಗವನ್ನು ಕಾಶಿ ವಿಶ್ವನಾಥ್ ಅಗಲಿದ್ದಾರೆ.

ಜಿಲ್ಲಾ/ರಾಜ್ಯ ಮಟ್ಟದ ಪತ್ರಿಕೆಗಳ ಪ್ರಿಂಟಿಂಗ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಕಾಶಿ‌ ವಿಶ್ವನಾಥ್ ಸ್ವಂತ ಪ್ರಿಂಟಿಂಗ್ ಪ್ರೆಸ್ ಆರಂಭಿಸಿದ್ದರು. ಮುದ್ರಣ ಯಂತ್ರದಲ್ಲಿ ಯಾವುದೇ ದೋಷ ಕಂಡುಬಂದರೂ ಅದನ್ನು ಪರಿಹರಿಸುವಲ್ಲಿ ನಿಸ್ಸೀಮರಾಗಿದ್ದರು.

Advertisements

ಈ ಸುದ್ದಿ ಓದಿದ್ದೀರಾ? ವಿಜಯಪುರ | ಎಫ್‌ಪಿಒಗಳೊಂದಿಗೆ ಸೃಜನಾತ್ಮಕ ಹೆಜ್ಜೆಯನ್ನಿಡಲು ರೈತರಿಗೆ ಕರೆ

ಕಳೆದ ಆರು ತಿಂಗಳಿಂದ ಕ್ರಾಂತಿದೀಪ ಮುದ್ರಣಾಲಯದಲ್ಲಿ ಮುಖ್ಯ ಮುದ್ರಕರಾಗಿ ಕಾರ್ಯ ನಿರ್ಹಸುತ್ತಿದರು. ಪತ್ರಿಕೆಗಳ ಮುದ್ರಣ ವಿಭಾಗದ ಮೇಧಾವಿ ಕಾಶಿ ವಿಶ್ವನಾಥ್ ಅವರ ನಿಧನ ಶಿವಮೊಗ್ಗ ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ನಿಧನಕ್ಕೆ ಕ್ರಾಂತಿದೀಪ ಬಳಗ ಕಂಬನಿ ಮಿಡಿದಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ನಾಲ್ಕು ದಿನಗಳಿಂದ ರೈತರು ಪ್ರತಿಭಟನೆ, ಸ್ಪಂದಿಸದ ಆಡಳಿತ: ಜೆಡಿಎಸ್ ರಾಜ್ಯ ವಕ್ತಾರ ವೆಂಕನಗೌಡ ಗೋವಿಂದಗೌಡ್ರ ಕಿಡಿ

"ಬಗರ್‌ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಬೇಕು ಎಂದು ಒತ್ತಾಯಿಸಿ ರೈತರು ನಾಲ್ಕು ದಿನಗಳಿಂದ...

ಕೊಪ್ಪಳ | ಅಕ್ರಮ ಗಾಂಜಾ ಮಾರಾಟ : ಒಂದೇ ಕುಟುಂಬದ 3 ಸೇರಿ ನಾಲ್ವರ ಬಂಧನ

ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದವರ ಮೇಲೆ ದಾಳಿ ನಡೆಸಿ...

ಧಾರವಾಡ | ಹೆಬ್ಬಳ್ಳಿ ಗ್ರಾಮದಲ್ಲಿ 91 ಪಿಓಪಿ ಗಣೇಶ ವಿಗ್ರಹಗಳ ವಶಕ್ಕೆ ಪಡೆದ ತಪಾಸಣೆ ತಂಡ

ತಾಲೂಕಿನ ಹೆಬ್ಬಳ್ಳಿಯಲ್ಲಿ 91 ಪಿಓಪಿ ಗಣಪತಿಗಳನ್ನು ಜಿಲ್ಲಾಧಿಕಾರಿ ಆದೇಶದಂತೆ ರಚಿಸಿದ ಕಾರ್ಯ...

ಚಿಕ್ಕಮಗಳೂರು l ಪೋಕ್ಸೋ ಪ್ರಕರಣ: ಆರೋಪಿಗಳಿಗೆ ದಂಡ, ತಲಾ ಹತ್ತು ವರ್ಷ ಜೈಲು ಶಿಕ್ಷೆ

ಪೋಕ್ಸೋ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ತಲಾ ಹತ್ತು ವರ್ಷ ಜೈಲು ಶಿಕ್ಷೆ...

Download Eedina App Android / iOS

X