ಶಿವಮೊಗ್ಗ | ಕರ್ನಾಟಕ ರಾಜ್ಯ ಅಹಿಂದ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷರಾಗಿ ಮಂಜುನಾಥ್ ಜಿ ಡಿ ನೇಮಕ

Date:

Advertisements

ಮಂಜುನಾಥ್ ಜಿ ಡಿ ಅವರನ್ನು ಕರ್ನಾಟಕ ರಾಜ್ಯ ಅಹಿಂದ (ಅಲ್ಪಸಂಖ್ಯಾತರ, ಹಿಂದುಳಿದವರ, ದಲಿತ ಒಕ್ಕೂಟ) ಶಿವಮೊಗ್ಗ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದೆ ಎಂದು ಅಹಿಂದ ಸಂಘಟನೆ ಶಿವಮೊಗ್ಗ ಜಿಲ್ಲಾಧ್ಯಕ್ಷ ಸಿ ಎಸ್ ಚಂದ್ರಭೂಪಾಲ ತಿಳಿಸಿದ್ದಾರೆ.

ಶಿವಮೊಗ್ಗ ನಗರದಲ್ಲಿ ಪತ್ರಿಕೆ ಹೇಳಿಕೆ ನೀಡಿರುವ ಅವರು, “ಕರ್ನಾಟಕ ಅಹಿಂದ ಸಂಘಟನೆಯ ರಾಜ್ಯಾಧ್ಯಕ್ಷ ಪ್ರಭುಲಿಂಗ ಎಲ್ ದೊಡ್ಡಿಣಿ ಅವರ ನಿರ್ದೇಶನದ ಮೇರೆಗೆ ನೇಮಕಾತಿ ಮಾಡಲಾಗಿದ್ದು, ತಾವೂ ಅಹಿಂದ ಒಕ್ಕೂಟದ ಸಿದ್ಧಾಂತಗಳಿಗೆ ಬದ್ಧರಾಗಿ ಅಹಿಂದ ಸಂಘಟನೆಗೆ ಹೆಚ್ಚಿನ ಒತ್ತುಕೊಟ್ಟು ಎಲ್ಲ ಕಾರ್ಯಚಟುವಟಿಕೆಗಳಲ್ಲಿ ಸಕ್ರಿಯವಾಗಿ ಕಾರ್ಯನಿರತವಾಗಿ ಅಹಿಂದ ಸಂಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ಸದೃಢವಾಗಿ ಮುನ್ನಡೆಸಲು ಕಾರ್ಯನಿರ್ವಹಿಸಬೇಕೆಂದು ಸೂಚನೆ ನೀಡಲಾಗಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಭೂ ಹಕ್ಕು ಕಲ್ಪಿಸುವುದು ಕಾಂಗ್ರೆಸ್ ಸರ್ಕಾರದ ಕರ್ತವ್ಯ: ಸಚಿವ ಮಧು ಬಂಗಾರಪ್ಪ

Advertisements

“ಅಹಿಂದ ಶಿವಮೊಗ್ಗ ಜಿಲ್ಲಾ ಘಟಕ ನೀಡುವ ಸೂಚನೆ ಮತ್ತು ಆದೇಶಗಳ ಅನುಸಾರವಾಗಿ ಜವಾಬ್ದಾರಿ ಮತ್ತು ನೀತಿ ನಿರೂಪಣೆಗಳು ಉಲ್ಲಂಘನೆಯಾಗದಂತೆ ಕರ್ತವ್ಯ ನಿರ್ವಹಿಸಲು ಅಹಿಂದ ಸಂಘಟನೆಗೆ ಇಂದಿನಿಂದಲೇ ತೊಡಗಿಸಿಕೊಂಡು ಕಾರ್ಯೋನ್ಮುಖರಾಗಬೇಕು ಹಾಗೂ ಅಹಿಂದ ಶಿವಮೊಗ್ಗ ಜಿಲ್ಲಾ ಘಟಕದ ಜತೆಗೆ ನಿರಂತರ ಸಂಪರ್ಕದಲ್ಲಿರುವಂತೆ ಸೂಚಿಸಲಾಗಿದೆ” ಎಂದು ತಿಳಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X