ಶಿವಮೊಗ್ಗ | ಸೈಬರ್ ಕ್ರೈಂ ಅಪರಾಧಗಳು ಹೆಚ್ಚಳ; ಮಹಿಳೆಯರಿಗೆ ರಕ್ಷಣೆ ಕುರಿತು ಪಿಎಸ್‌ಐ ಭಾರತಿ ಸಲಹೆ

Date:

Advertisements

ಸೈಬರ್ ಕ್ರೈಂ ಹಾಗೂ ಹಣದ ವಿಷಯಗಳಲ್ಲಿ ಪ್ರತಿನಿತ್ಯ ಒಂದಲ್ಲ ಒಂದು ಸೈಬರ್ ಕ್ರೈಂ ಅಪರಾಧಗಳು ಹೆಚ್ಚಾಗುತ್ತಿರುವ ಕಾರಣ ಮಹಿಳೆಯರಿಗೆ ಹಲವಾರು ರಕ್ಷಣೆ, ಸುರಕ್ಷತೆ ವ್ಯವಸ್ಥೆಗಳಿವೆ. ಅದನ್ನು ಬಳಸಿಕೊಳ್ಳುವ ಮುಖಾಂತರ ಎಚ್ಚರದಿಂದ ಇರಬೇಕು ಎಂದು ಭದ್ರಾವತಿ ನ್ಯೂ ಟೌನ್ ಪೊಲೀಸ್ ಠಾಣೆ ಪಿಎಸ್‌ಐ ಭಾರತಿ ಸಲಹೆ ನೀಡಿದರು.

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಚುಂಚದ್ರಿ ಮಹಿಳಾ ವೇದಿಕೆಯಿಂದ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಹಾಗೂ ಚಿಂತನ ಮಂಥನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ವಕೀಲೆ ಶೋಭಾ ಮಾತನಾಡಿ, “ಮಹಿಳೆಯರಿಗೆ ಕಾನೂನಿನಲ್ಲಿ ಆಸ್ತಿ ಹಕ್ಕು ಕುರಿತು ಕಾನೂನಿನ ಉಚಿತ ವ್ಯವಸ್ಥೆಗಳಿವೆ. ಇದರ ಕುರಿತು ಮಹಿಳೆಯರು ಮಾಹಿತಿಗಳನ್ನು ಪಡೆದುಕೊಳ್ಳಬೇಕು” ಎಂದರು.

Advertisements

ಅನುರಾಧ ಪಟೇಲ್ ಮಾತನಾಡಿ, ಹಬ್ಬಗಳ ಆಚರಣೆ ಕುರಿತು ಯಾಕೆ ಹಬ್ಬಗಳನ್ನು ಮಾಡುತ್ತಾರೆ, ಅದರ ವೈಶಿಷ್ಟ್ಯತೆ ಕುರಿತು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಉಡುಪಿ | ಮಹಾಲಕ್ಷ್ಮೀ ಕೋ-ಆಪರೇಟಿವ್ ಬ್ಯಾಂಕ್‌ನಲ್ಲಿ ಅಕ್ರಮ; ಸೂಕ್ತ ಕ್ರಮಕ್ಕೆ ರಘುಪತಿ ಭಟ್‌ ಆಗ್ರಹ

ಕಾರ್ಯಕ್ರಮದ ಅಧ್ಯಕ್ಷೆ ಸುಧಾಮಣಿ ಮಾತನಾಡಿ, “ನಿತ್ಯವೂ ಕನ್ನಡ ಭಾಷೆ ಬಳಸಬೇಕು. ಒಂದು ದಿನಕ್ಕೆ ಕನ್ನಡ ರಾಜ್ಯೋತ್ಸವ ಸೀಮಿತವಾಗಬಾರದು. ಕನ್ನಡ ಭಾಷೆ ಕಾರ್ಯಕ್ರಮಗಳನ್ನು ರಾಷ್ಟ್ರವ್ಯಾಪಿ ತಲುಪಿಸುವ ಮೂಲಕ ಕನ್ನಡವನ್ನು ಪ್ರಥಮ ಭಾಷೆಯನ್ನಾಗಿ ಮಾಡಬೇಕು” ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಪ್ರತಿಭಾ, ಶೀಲಾ ಸೇರಿದಂತೆ ಬಹುತೇಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Download Eedina App Android / iOS

X